• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಂಚೆ ಗ್ರಾಹಕರಿಗೆ ಸುಗಮ ರೂಪದ ಆಪ್!

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಅಂಚೆ ಗ್ರಾಹಕರಿಗೆ ಸುಗಮ ರೂಪದ ಆಪ್!
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 29: ಕೊರೊನಾ ಸಂದರ್ಭದಲ್ಲಿ ಗ್ರಾಹಕರ ಸಮಯ ಉಳಿತಾಯದ ಜತೆಗೆ ತ್ವರಿತ ಅಂಚೆ ವಿಲೆವಾರಿಗೆ ಅನುಕೂಲವಾಗುವಂತೆ ಕರ್ನಾಟಕ ವಲಯ ಅಂಚೆ ಇಲಾಖೆಯು ದೇಶದಲ್ಲೇ ಮೊದಲ ಬಾರಿಗೆ ‘ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್‌’ ಯಂತ್ರವನ್ನು ಪರಿಚಯಿಸಿದೆ.

ಎಟಿಎಂ ಮಾದರಿಯಲ್ಲಿರುವ ಈ ಯಂತ್ರವನ್ನು ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿರುವ ಪೂರ್ವ ವಲಯದ ಅಂಚೆ ಕಛೇರಿಯಲ್ಲಿ ಅಳವಡಿಸಲಾಗಿದೆ. ಜತೆಗೆ ಅಣಚೆ ಇಲಾಖೆಯು ‘ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್‌’ ಆಪ್‌ ಸಹ ಅಭಿವೃದ್ಧಿಪಡಿಸಿದ್ದು, ಬುಧವಾರ ಗ್ರಾಹಕರ ಸೇವೆಗೆ ಲಭ್ಯವಾಗಿಸಿದೆ. ಗ್ರಾಹಕರು ಅಂಚೆ ಕಛೇರಿಗೆ ಹೋಗಿ ಗಂಟೆಗಟ್ಟಲು ಕಾಯುವ ಬದಲು ಈ ಆಪ್‌ ಮೂಲಕ ಗ್ರಾಹಕರು ಸುಗಮವಾಗಿ ಅಂಚೆ ವ್ಯವಹಾರ ಮಾಡಬಹುದು. ‘ಡಿಜಿಟಲ್‌ ಇಂಡಿಯಾ’ ಯೋಜನೆಯಡಿ ಸಿ-ಡಾಕ್‌ ಬೆಂಗಳೂರು ಮತ್ತು ಕರ್ನಾಟಕ ವೃತ್ತ ಅಂಚೆ ಇಲಾಖೆ ಸಹಯೋಗದಲ್ಲಿ ‘ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್‌’ ರೂಪಿಸಲಾಗಿದೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.