• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಂಪನ್ ಚಂಡಮಾರುತಕ್ಕೆ ನಲುಗಿದ ಮೂರು ರಾಜ್ಯಗಳು

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter

ಬುಧವಾರ ಕೊಲ್ಕತಾದಲ್ಲಿ ಅಂಪನ್ ಚಂಡಮಾರುತ ಅಪ್ಪಳಿಸಿದೆ.. ಕೊರೋನಾ ಭೀತಿಗಿಂತ ಚಂಡಮಾರುತದ ಹೊಡೆತಕ್ಕೆ ಜನ್ರು ಬೆಚ್ಚಿಬಿದ್ದಿದ್ದಾರೆ. ಬಾಗ್ಲಾದೇಶ, ಪಶ್ಚಿಮಬಂಗಾಳ ಮತ್ತು ಒಡಿಶಾ ರಾಜ್ಯಗಳನ್ನು ನಡುಗಿಸಿ ಬಿಟ್ಟಿದೆ.190 ಕಿ.ಮೀ ವೇಗದಲ್ಲಿ ಅಂಪನ್ ಚಂಡಮಾರುತ ದಾಳಿ ಇಟ್ಟಿದ್ದು ; ಚಂಡಮಾರುತಕ್ಕೆ 3 ಮಂದಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.ಅದೇ ರೀತಿ ಬಾಂಗ್ಲಾದೇಶದಲ್ಲಿ 4ಕ್ಕೂ ಹೆಚ್ಚು ಜನರು ಚಂಡಮಾರುತಕ್ಕೆ ಬಲಿಯಾಗಿರುವ ಮಾಹಿತಿ ಸಿಕ್ಕಿದೆ.

ಆದ್ರೆ ಬಾಂಗ್ಲಾದೇಶ ಮುಖ್ಯಮಂತ್ರಿ ಮಮತಾಬ್ಯಾನಜರ್ಿ ಹೇಳುವ ಪ್ರಕಾರ 10ಕ್ಕೂ ಹೆಚ್ಚು ಜನರು ಅವರ ರಾಜ್ಯದಲ್ಲಿ ಸತ್ತಿದ್ದಾರೆ ಜೊತೆಗೆ ನಂದಿಗ್ರಾಮ್, ರಾಮನಗರ, ಉತ್ತರ ಮತ್ತು ದಕ್ಷಿಣ ಪರಗಣ ಜಿಲ್ಲೆಗಳು ನಾಶವಾಗಿವೆ ಅನ್ನೋ ಹೇಳಿಕೆ ನೀಡಿದ್ದಾರೆ. ಇನ್ನೂ ಅತೀವ ಗಾಳಿ ಬೀಸುತ್ತಿರುವ ಹಿನ್ನಲೆಬಂಗಾಳ ಮತ್ತು ಒಡಿಶಾ ರಾಜ್ಯದಲ್ಲಿ ಮುಂಚಿತವಾಗಿಯೇ 6.58 ಲಕ್ಷ ಮಂದಿಯನ್ನು 15000 ಪ್ರವಾಹ ಕೇಂದ್ರಗಳಿಗೆ ಸೇರಿಸಲಾಗಿದೆ.

ಇನ್ನು ಅಂಪನ್ ಚಂಡಮಾರುತದಿಂದ ಸಾಕಷ್ಟು ಆಸ್ತಿ ಪಾಸ್ತಿ ನಾಶವಾಗಿದೆ ಜನಜೀವನ ಸಂಪೂರ್ಣ ಕಂಗೆಟ್ಟು ಹೋಗಿದೆ. ಕೊರೋನಾದಿಂದ ಸೊರಗಿ ಹೋಗಿರೋ ಜನರು ಬದುಕು ಕಟ್ಟಿಕೊಳ್ಳಲು ಕಾಲವೇ ಬೇಕಾದ ಸಂದರ್ಭದಲ್ಲಿ ಇಂಥಹ ಚಂಡಮಾರುತ ಮತ್ತೆ ದಿಗಿಲುಬಡಿದಂಥಹ ಪರಿಸ್ಥಿತಿ ನಿಮರ್ಿಸಿದೆ. ಕೊರೋನಾದಿಂದ ಪಶ್ಚಿಮಬಂಗಾಳದಲ್ಲಿ 250ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ರು ಆದ್ರೆ ಚಂಡಮಾರುತ ಅದಕ್ಕಿಂತ ಜಾಸ್ತಿ ನಾಶ ಮಾಡುತ್ತಿದೆ.

Related News

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ
ಪ್ರಮುಖ ಸುದ್ದಿ

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ

February 2, 2023
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.