• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೊಂದು ಸಿಹಿ ಸುದ್ದಿ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ
ಅಡಿಕೆ ಬೆಳೆಗಾರರಿಗೊಂದು ಸಿಹಿ ಸುದ್ದಿ
0
SHARES
0
VIEWS
Share on FacebookShare on Twitter

ಶಿವಮೊಗ್ಗ, ನ. 13: ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ ಕಂಡಿದ್ದು, ಎಲ್ಲಾ ರೀತಿಯ ಅಡಕೆ ಧಾರಣೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

ಮಾರುಕಟ್ಟೆಯಲ್ಲಿ ಅಡಕೆ ಬೆಲೆ ಏರಿಕೆ ಕಂಡಿರುವುದು ರೈತರಲ್ಲಿ ಸಂತಸ ತಂದಿದ್ದು, ಹೊಸ ಅಡಿಕೆ ಕ್ವಿಂಟಾಲ್‌ಗೆ 40,159 ರೂ., ಬೆಟ್ಟೆ ಕ್ವಿಂಟಾಲ್‌ಗೆ 41,499 ರೂ., ಸರಕು ಕ್ವಿಂಟಾಲ್ ಗೆ 74,996 ರೂಪಾಯಿ ದರ ಇದೆ. ಅದೇ ರೀತಿ ಅಡಿಕೆ ಕ್ವಿಂಟಾಲ್‌ಗೆ 39,599 ರೂ., ಗೊರಬಲು ಕ್ವಿಂಟಾಲ್‌ಗೆ 31,889 ರೂ. ರಾಶಿ ಕ್ವಿಂಟಾಲ್‌ಗೆ 39,599 ರೂ. ದರ ಇದೆ.

ಮಾರುಕಟ್ಟೆಯಲ್ಲಿ ಅಡಕೆಯ ಸುಗ್ಗಿಕಾಲ ಇದಾಗಿದ್ದು, ಉತ್ತಮ ದರ ಇರುವುದು ರೈತರಿಗೆ ಸಂತಸ ತಂದಿದೆ. ರಾಜ್ಯದಲ್ಲೇ ಅತಿ ಹೆಚ್ಚಿನ ಅಡಿಕೆ ಮಾರಾಟವಾಗುವ ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಧಿಕ ದರವಿದ್ದು, ಗುಣಮಟ್ಟದಲ್ಲಿ ಉತ್ತಮವಾಗಿರುವ ಮಲೆನಾಡಿನ ಅಡಿಕೆ ಸರಕು ಕ್ವಿಂಟಾಲ್‌ಗೆ 75 ಸಾವಿರ ರೂಪಾಯಿ ತಲುಪಿದ್ದು, ಹೊಸ ಅಡಿಕೆ, ಬೆಟ್ಟೆ ಅಡಿಕೆ ದರ 40 ಸಾವಿರ ರೂ. ಗಡಿ ದಾಟಿದೆ. ಧಾರಣೆ ಹೆಚ್ಚಿರುವುದರಿಂದ ಮಾರುಕಟ್ಟೆಗೆ ಇನ್ನೂ ಹೆಚ್ಚಿನ ಪ್ರಮಾಣದ ಅಡಕೆ ಬರಲಿದೆ. ಬೆಲೆ ಏರುಮುಖವಾಗಿಯೇ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Related News

ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!
ಪ್ರಮುಖ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!

September 26, 2023
ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್
ದೇಶ-ವಿದೇಶ

ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್

September 26, 2023
ಕೇಂದ್ರ ಸರ್ಕಾರ ECIL ನಲ್ಲಿ 484 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ-ವಿದೇಶ

ಕೇಂದ್ರ ಸರ್ಕಾರ ECIL ನಲ್ಲಿ 484 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ

September 26, 2023
ನಿಮ್ಮ ಶ್ವಾಸಕೋಶದಲ್ಲಿನ ಸಮಸ್ಯೆ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಒಂದಿಷ್ಟು ಟಿಪ್ಸ್‌
ಆರೋಗ್ಯ

ನಿಮ್ಮ ಶ್ವಾಸಕೋಶದಲ್ಲಿನ ಸಮಸ್ಯೆ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಒಂದಿಷ್ಟು ಟಿಪ್ಸ್‌

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.