• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅತಿಥಿ ಉಪನ್ಯಾಸಕರ ಆಕ್ರೋಶ ; ಅನುಮಾನ ಹೆಚ್ಚಾಗಿಸಿ ದ ಸಿಎಂ ಬೊಮ್ಮಾಯಿ ಟ್ವೀಟ್ ಗಳು

Preetham Kumar P by Preetham Kumar P
in ಪ್ರಮುಖ ಸುದ್ದಿ
cm Bommai
0
SHARES
1
VIEWS
Share on FacebookShare on Twitter

ರಾಜ್ಯದಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ ಹಾಗೂ ಇದಕ್ಕೆ ಮಣಿದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿದೆ

ಸರ್ಕಾರದ ಹೊಸ ದೇಶದ ಪ್ರಮುಖ ಅಂಶಗಳು :

  • ಯುಜಿಸಿ ನಿಗದಿಪಡಿಸಿದ ಅರ್ಹತೆ ಇದ್ದವರು ಹಾಗೂ ಐದು ವರ್ಷ ಹಾಗೂ ಅದಕ್ಕಿಂತ ಜಾಸ್ತಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಮಾಸಿಕ 32,000 ಆಗಲಿದೆ ,ಹಾಗೂ ಐದು ವರ್ಷಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವ ಅವರಿಗೆ ಮಾಸಿಕ 30,000 ಗೌರವಧನ ಹೆಚ್ಚಾಗಲಿದೆ
  • ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ 5 ವರ್ಷಕ್ಕಿಂತ ಹಾಗೂ ಅದಕ್ಕಿಂತ ಜಾಸ್ತಿ ಸೇವೆ ಸಲ್ಲಿಸಿರುವ ಸಲ್ಲಿಸಿರುವ ಅತಿಥಿ ಉಪನ್ಯಾಸಕರ ಗೌರವಧನ ಮಾಸಿಕ 28,000 ಆಗಲಿದೆ ಹಾಗೂ ಐದು ವರ್ಷಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವ ಅವರಿಗೆ ಮಾಸಿಕ 25,000 ರೂಪಾಯಿ ಗೌರವಧನ ಹೆಚ್ಚಾಗಲಿದೆ
  • ಇನ್ನು ಮುಂದೆ ಸೆಮಿಸ್ಟರ್ ಬದಲಿಗೆ ವರ್ಷಕ್ಕೆ ಅಂದರೆ ಹತ್ತು ತಿಂಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು
  • ಅತಿಥಿ ಉಪನ್ಯಾಸಕರ ಕೆಲಸದ ಅವಧಿಯನ್ನು ಎಂಟರಿಂದ 10 ಗಂಟೆಗಳ ಬದಲಿಗೆ  ಇನ್ನುಮುಂದೆ 15 ಗಂಟೆಗಳಿಗೆ ಹೆಚ್ಚಿಸಲಾಗಿದೆ
  • ಗೌರವಧನವನ್ನು ಪ್ರತಿ ತಿಂಗಳ 10ನೇ ತಾರೀಖಿನ ಒಳಗಡೆ ಇನ್ನುಮುಂದೆ ಪಾವತಿ ಮಾಡಲಾಗುವುದು

ಈ ಹಿಂದೆ ಇದ್ದ ನಿಯಮಗಳು:

  • ಈ ಹಿಂದೆ ಯುಜಿಸಿ ಅರ್ಹತೆ ಇದ್ದವರಿಗೆ 13,000 ಹಾಗೂ ಅರ್ಹತೆ ಇಲ್ಲದವರಿಗೆ ಮಾಸಿಕ 11,000 ವೇತನವನ್ನು ನೀಡಲಾಗುತ್ತಿತ್ತು
  • ಈ ಹಿಂದೆ ಕೆಲಸದ ಅವಧಿ ಎಂಟು ಗಂಟೆಗಳ ಕಾಲ ಇರುತ್ತಿತ್ತು

ಹೊಸ ಆದರ್ಶಕ್ಕೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ, ಬೊಮ್ಮಾಯಿ ಅವರು ಜನವರಿ 14ರಂದು 5:40 ಕ್ಕೆ ಟ್ವೀಟ್ ಮಾಡಿ ಅದನ್ನು ಅಳಿಸಿ 5.50 ಕ್ಕೆ ಇನ್ನೊಂದು ಟ್ವೀಟ್ ಮಾಡಿದ್ದಾರೆ.

pic.twitter.com/VV3HWZr8Zc

— shiva kumar (@shivakumar390) January 14, 2022

ಅತಿಥಿ ಉಪನ್ಯಾಸಕರ  ಆಕ್ರೋಶ:

ಸರ್ಕಾರ ಉದ್ದೇಶ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು , ಕೆಲಸ ಜಾಸ್ತಿ ಮಾಡುವುದು.ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂದು ಒಂದು ನೆಪ ಎಂದು ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.