• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಅಧಿವೇಶನಕ್ಕೆ ಮಾಧ್ಯಮಗಳಿಗೆ ನೋ ಎಂಟ್ರಿ: ವಿರೋಧಿ ನಾಯಕರು ಏನ್ ಹೇಳ್ತಾರೆ..?

Kiran K by Kiran K
in Vijaya Time
ಅಧಿವೇಶನಕ್ಕೆ ಮಾಧ್ಯಮಗಳಿಗೆ ನೋ ಎಂಟ್ರಿ: ವಿರೋಧಿ ನಾಯಕರು ಏನ್ ಹೇಳ್ತಾರೆ..?
0
SHARES
2
VIEWS
Share on FacebookShare on Twitter

ಬೆಂಗಳೂರು,ಅ.09: ವಿಧಾನಮಂಡಲ ಅಧಿವೇಶನ ನಾಳೆಯಿಂದ ಪ್ರಾರಂಭವಾಗುತ್ತಿದ್ದು, ದೃಶ್ಯ ಮಾಧ್ಯಮಗಳಿಂದ ಚಿತ್ರೀಕರಣಕ್ಕೆ ನಿರ್ಬಂಧ ಹೇರಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ. ಸಂಸತ್ ಮಾದರಿಯಲ್ಲಿ ಸರ್ಕಾರದಿಂದಲೇ ಮುದ್ರಿತ ದೃಶ್ಯ ಹಂಚಿಕೆ ಮಾಡಲಾಗುತ್ತದೆ. ಸಭಾಧ್ಯಕ್ಷರಿಂದ ಮಾಧ್ಯಮ ನಿರ್ಬಂಧ ಆದೇಶ ಪಾಲನೆ ಮಾಡಲಾಗುತ್ತದೆ ಎಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಸ್ಪಷ್ಟನೆ ನೀಡಿದ್ದಾರೆ. ಇದುವರೆಗೆ ವಿಧಾನಮಂಡಲ ಅಧಿವೇಶನ ಚಿತ್ರೀಕರಣಕ್ಕೆ ದೃಶ್ಯ ಮಾಧ್ಯಮಗಳಿಗೆ ಅವಕಾಶವಿತ್ತು. ಇದೀಗ ಅಧಿವೇಶನ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ.

ಅಧಿವೇಶನಕ್ಕೆ ಮಾಧ್ಯಮಗಳಿಗೆ ನೋ ಎಂಟ್ರಿ ವಿಚಾರವಾಗಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿಯವರ ಪ್ರಜಾಪ್ರಭುತ್ವದ ಮೂಲಮಂತ್ರವಿದು ಎಂಬುದಾಗಿ ಸರ್ಕಾರದ ನಡೆಗೆ ವ್ಯಂಗ್ಯವಾಡಿದ್ದಾರೆ.

ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರ ನಡೆಸುವ ವಿಚಾರವೆಲ್ಲವೂ ಪಾರದರ್ಶಕವಾಗಿರಬೇಕು, ಜನರಿಗೆ ಚರ್ಚೆಗಳು ಪಾರದರ್ಶಕವಾಗಿಯೇ ತಿಳಿಯಬೇಕು. ಆಗಲೇ ಪ್ರಜಾಪ್ರಬಹುತ್ವಕ್ಕೆ ಅರ್ಥ ಬರುವುದು..ಆದರೆ ಆಡಳೀತ ಪಕ್ಷ ಅದ್ಯಾಕೆ ಹೀಗೆ ಮಾಡ್ತಾರೋ ಗೊತ್ತಿಲ್ಲ. ನಾವು ಯಾವತ್ತೂ ಹಾಗೆ ಮಾಡಿಲ್ಲ.. ಸಂಪೂರ್ಣ ಸ್ವಾತಂತ್ರ್ಯವನ್ನ ಕೊಟ್ಟಿದ್ದೆವು ಎಂದಿದ್ದಾರೆ.

ಅಧಿವೇಶನಕ್ಕೆ ಮಾಧ್ಯಮ ನಿರ್ಭಂದ ಹಳೆಯ ಪ್ರಸ್ತಾಪ ಎಂಬ ವಿಚಾರವಾಘಿ ಮಾತನಾಡಿದ ಅವರು ಹಳೆಯ ಪ್ರಸ್ತಾಪ ಅಂದ್ರೆ ನಾವ್ಯಾಕೆ ಮಾಡಲಿಲ್ಲ..? ನಾವು ಮಾಡಬಹುದಿತ್ತಲ್ವೇ..ನಮ್ಮ ಎಲ್ಲ ಪ್ರಸ್ತಾಪ ಇವ್ರು ಮಾಡ್ತಾರಾ..? ಇದು ಗೂಬೆ ಕೂರಿಸುವ ಪ್ರಯತ್ನ.

ಇಂತ ಕೆಲಸವನ್ನ ನಾವು ಮಾಡಿಲ್ಲ,ಮಾಡೋದು ಇಲ್ಲ..ಒಟ್ಟಿನಲ್ಲಿ ಅಧಿವೇಶನದ ಮಾಧ್ಯಮಗಳನ್ನ ನಿರ್ಭಂದಿಸುವುದು ಸರಿಯಲ್ಲ ಎಂದು ಮಾಝಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.  

Related News

18 ವರ್ಷಗಳ ಕಾಯುವಿಕೆಗೆ ಫುಲ್ ಸ್ಟಾಪ್ಇಟ್ಟ ಆರ್​​ಸಿಬಿ: ಈ ಸಲ ಕಪ್​ ನಮ್ದು
Vijaya Time

18 ವರ್ಷಗಳ ಕಾಯುವಿಕೆಗೆ ಫುಲ್ ಸ್ಟಾಪ್ಇಟ್ಟ ಆರ್​​ಸಿಬಿ: ಈ ಸಲ ಕಪ್​ ನಮ್ದು

June 4, 2025
ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Vijaya Time

ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

May 15, 2025
ಮಾವು ಪ್ರೀಯರ ಗಮನ ಸೆಳೆದ ಮಿಯಾ ಜಾಕಿ : ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿ
Vijaya Time

ಮಾವು ಪ್ರೀಯರ ಗಮನ ಸೆಳೆದ ಮಿಯಾ ಜಾಕಿ : ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿ

May 14, 2025
ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ
Vijaya Time

ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ: ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಕೆ

April 24, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.