• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅನರ್ಹ ಬಿಪಿಎಲ್ ಪಡಿತರ ಪಡೆದವರ ವಿರುದ್ಧ ರಾಜ್ಯ ಸರ್ಕಾರದ ಕ್ರಮ

padma by padma
in ಪ್ರಮುಖ ಸುದ್ದಿ, ರಾಜ್ಯ
ಅನರ್ಹ ಬಿಪಿಎಲ್ ಪಡಿತರ ಪಡೆದವರ ವಿರುದ್ಧ ರಾಜ್ಯ ಸರ್ಕಾರದ ಕ್ರಮ
0
SHARES
0
VIEWS
Share on FacebookShare on Twitter

ಬೆಂಗಳೂರು:ಹೆಚ್ಚಿನ ಜನರು ಆರ್ಥಿಕವಾಗಿ ಸದೃಢವಾಗಿದ್ದು, ಬಿಪಿಎಲ್ ಕಾರ್ಡ್ ಪಡೆದುಕೊಂಡ ವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಅನರ್ಹ ಬಿಪಿಎಲ್ ಕಾರ್ಡ್ ನಿಂದಾಗಿ ಸರಕಾರಕ್ಕೆ ಭಾರಿ ಪ್ರಮಾಣದ ನಷ್ಟ ಉಂಟಾಗಿರವುದನ್ನು ಮನಗಂಡ ಸರ್ಕಾರ, ಈ ವಿಚಾರ ವನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ಪಡೆದ ಅನರ್ಹರ ಪತ್ತೆಗೆ ಮುಂದಾಗಿತ್ತು.

ಇಲಾಖೆ ಪಡಿತರ ಚೀಟಿ ಹಿಂತಿರುಗಿಸುವಂತಹ ಅವಧಿಯನ್ನು ಎರಡು ಮೂರು ಬಾರಿ ವಿಸ್ತರಿಸಿತ್ತು. ಅದಾಗಿಯು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿಸಲು ಮುಂದಾಗದ ಹಿನ್ನಲೆಯಲ್ಲಿ ಇಲಾಖೆಯೇ ನಕಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

ಸುಮಾರು 15 ತಿಂಗಳಲ್ಲಿ (2019 ಮೇ – 2020 ಆಗಸ್ಟ್ ವರೆಗೆ) ರಾಜ್ಯಾದ್ಯಂತ 94, 885 ಎಎವೈ ಹಾಗೂ ಬಿಪಿಎಲ್ ಕಾರ್ಡ್ ಗಳನ್ನು ಇಲಾಖೆ ರದ್ದುಪಡಿಸಿದೆ. ಸರ್ಕಾರಕ್ಕೆ ಪ್ರತಿ ತಿಂಗಳು ಅಂದಾಜು ಆರು ಕೋಟಿಗೂ ಹೆಚ್ಚಿನ ಹಣ ಉಳಿತಾಯವಾಗುತ್ತಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಬಿಪಿಎಲ್ ಹಾಗೂ ಎ ಎ ವೈ ಪಡಿತರ ಚೀಟಿ ಗಳಿಗೆ ಸರಕಾರದಿಂದ ಸದ್ಯ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ.

ಫಲಾನುವಿಗಳಿಗೆ ನೀಡುವ ಪ್ರತಿ ಕೆಜಿಗೆ ಸರಕಾರ 22-23 ರೂ ವೆಚ್ಚ ಮಾಡುತ್ತಿದೆ. ಅದರಂತೆ 94 ಸಾವಿರ ಪಡಿತರ ಚೀಟಿಗಳಲ್ಲಿ ಸರಾಸರಿ ಮೂರು ಸದಸ್ಯರಂತೆ 2.82 ಲಕ್ಷ ಸದಸ್ಯರು ಇಷ್ಟು ದಿನ ಪಡಿತರ ಪಡೆಯುತ್ತಿದ್ದರು. ಅದರಂತೆ ಅಂದಾಜು 6 ಕೋಟಿಗೂ ಹೆಚ್ಚಿನ ಹಣ ಸರಕಾರಕ್ಕೆ ಹೋರೆಯಾಗುತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.