• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

‘ಅಪರೂಪದಲ್ಲಿಯೇ ಅಪರೂಪದ ತೀರ್ಪು’ ಅತ್ಯಾಚಾರಿಗೆ 28 ದಿನದಲ್ಲಿ ಮರಣದಂಡನೆ ಶಿಕ್ಷೆ

Preetham Kumar P by Preetham Kumar P
in ಪ್ರಮುಖ ಸುದ್ದಿ
‘ಅಪರೂಪದಲ್ಲಿಯೇ ಅಪರೂಪದ ತೀರ್ಪು’  ಅತ್ಯಾಚಾರಿಗೆ  28 ದಿನದಲ್ಲಿ ಮರಣದಂಡನೆ ಶಿಕ್ಷೆ
0
SHARES
0
VIEWS
Share on FacebookShare on Twitter

ಸೂರತ್(ಗುಜರಾತ್): ಸೂರತ್ನಲ್ಲಿ ಕಾರ್ಮಿಕ ದಂಪತಿಯ 2 ವರ್ಷದ ಮಗುವನ್ನು ನವೆಂಬರ್​ 4 ರಂದು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ.ಈತನ ಹೆಸರು ಗುಡ್ಡು ಯಾದವ್. ಮಗುವಿನ ಶವ ನವೆಂಬರ್​ 7 ರಂದು ಪತ್ತೆಯಾಗಿದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ಸಿಸಿಟಿವಿ ದೃಶ್ಯಾವಳಿ ಮತ್ತು ವಿವಿಧ ಬೇರೆ ಸಾಕ್ಷಿಗಳನ್ನು ಕಂಡುಹಿಡಿದರು.ಈ ಆಧಾರದ ಮೇಲೆ ನವೆಂಬರ್​ 8 ರಂದು ಆರೋಪಿಯನ್ನು ಬಂಧಿಸಿದ್ದರು.

ಆರೋಪಿ ಬಂಧನ ಆದ 7 ದಿನಗಳ ನಂತರ ಚಾರ್ಜ್​ಶೀಟ್ ಸಲ್ಲಿಸಿದ್ದರು. ಪೋಕ್ಸೋ ಕೋರ್ಟ್ ವಿಚಾರಣೆಯನ್ನು ನಡೆಸಿ ಸಾಕ್ಶಿಗಳ ಹೇಳಿಕೆಗಳ ಆಧಾರದ ಮೇಲೆ ಅಪರಾಧ  ಸಾಬೀತಾದ ಹಿನ್ನೆಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿತು,ಅಲ್ಲದೆ ಸಂತ್ರಸ್ತ ಕುಟುಂಬಕ್ಕೆ20 ಲಕ್ಷ ಪರಿಹಾರ ಧನ ನೀಡುವಂತೆ ಸರ್ಕಾರಕ್ಕೆ ನ್ಯಾಯಾಧೀಶೆ ಪಿ.ಎಸ್.ಕಲಾರವರು ಘೋಷಿಸಿದ್ಧಾರೆ.

ನಾವು ಕೂಲಿ ಮಾಡಿ ಜೀವನ ನಡೆಸುತ್ತಿದ್ದೆವು,ಬಡವರಾದ ನಮಗೆ ಇಷ್ಟು ಬೇಗ  ನ್ಯಾಯ ಸಿಗುತ್ತದೆ ಎಂದು ನಾವು ಅಂದುಕೊಂಡಿರಲಿಲ್ಲ, ಎಂದು ಪೋಷಕರು ನ್ಯಾಯಾಲಯದ ಕಾರ್ಯಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಘಟನೆ ನಡೆದ 28 ದಿನದೊಳಗೆ ಆರೋಪಿಗೆ ಶಿಕ್ಷೆಯಾಗಿದ್ಧರಿಂದ ಇದನ್ನು’ಅಪರೂಪದಲ್ಲಿಯೇ ಅಪರೂಪವಾದ’ ತೀರ್ಪು ಎಂದು ಕರೆಯಲಾಗಿದೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.