• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಅಭಿಮಾನಿಗಳಲ್ಲಿ ಹೀಗೆ ಮನವಿ ಮಾಡಿಕೊಂಡ ಉಪ್ಪಿ ದಾದ..

Kiran K by Kiran K
in Vijaya Time
ಅಭಿಮಾನಿಗಳಲ್ಲಿ ಹೀಗೆ ಮನವಿ ಮಾಡಿಕೊಂಡ ಉಪ್ಪಿ ದಾದ..
0
SHARES
3
VIEWS
Share on FacebookShare on Twitter

ಈಗಂತೂ ಸ್ಟಾರ್ ನಟರು ಅದ್ಧೂರಿಗಿಂತ ಸಿಂಪಲ್ ಆಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವ ರೂಢಿ ಶುರುವಾಗಿದೆ..ಸ್ಟಾರ್ ನಟರಾದ ದರ್ಶನ್, ಸುದೀಪ್, ಶಿವಣ್ಣ, ಧನಂಜಯ್ ಸೇರಿದಂತೆ ಅನೇಕರು ಸಿಂಪಲ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಅಭಿಮಾನಿಗಳ ಮನಗೆದ್ದವರು..ಈ ಸಾಲಿಗೆ ಸದ್ಯ ಉಪ್ಪಿ ದಾದ ಸೇರ್ಪಡೆಯಾಗ್ತಿದ್ದಾರೆ..ಯಸ್..ಇದೇ 18ರಂದು ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಅಂದು ಸಾಮಾನ್ಯವಾಗಿ ಉಪ್ಪಿ ಅಭಿಮಾನಿಗಳು ಮುನ್ನಾದಿನ ರಾತ್ರಿಯಿಂದಲೇ ಉಪ್ಪಿ ಮನೆ ಮುಂದೆ ಕಾವಲಿದ್ದು, ಉಡುಗೊರೆಯನ್ನಿತ್ತು ವಿಶ್ ಮಾಡುವುದು ಸಂಪ್ರದಾಯ..


ಆದರೆ ಈ ಬಾರಿ ಹುಟ್ಟುಹಬ್ಬಕ್ಕೆ ಇನ್ನೆರಡು ದಿನ ಬಾಕಿ ಉಳಿದಿರುವಾಗಲೇ ಉಪ್ಪಿ ತಮ್ಮ ಅಭಿಮಾನಿಗಳಲ್ಲಿ ಟ್ವಿಟ್ಟರ್ ಮೂಲಕ ಒಂದು ಮನವಿ ಮಾಡಿದ್ದಾರೆ. ನನ್ನ ಹುಟ್ಟುಹಬ್ಬವನ್ನು ಯಾರೂ ಕೇಕ್, ಹಾರಗಳನ್ನು ತಂದು ಸೆಲೆಬ್ರೇಟ್ ಮಾಡಬೇಡಿ..ಬದಲಾಗಿ ಒಂದು ಗಿಡವನ್ನು ತೆಗೆದುಕೊಂಡು ಬನ್ನಿ..ಮುಂದೆ ಅದನ್ನು ಪೋಷಿಸುವ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಉಪೇಂದ್ರರವರು ಪರಿಸರ ಪ್ರೇಮವನ್ನು ಮೆರೆದಿದ್ದಾರೆ.

Related News

ಬೆಂಗಳೂರಿನ 23 ಪ್ರಮುಖ ರಸ್ತೆಗಳಲ್ಲಿ ಪೇ–ಅಂಡ್–ಪಾರ್ಕ್ ಜಾರಿ: ಖಾಸಗಿ ನಿರ್ವಾಹಕರ ಮೂಲಕ ಶುಲ್ಕ ಸಂಗ್ರಹ
Vijaya Time

ಬೆಂಗಳೂರಿನ 23 ಪ್ರಮುಖ ರಸ್ತೆಗಳಲ್ಲಿ ಪೇ–ಅಂಡ್–ಪಾರ್ಕ್ ಜಾರಿ: ಖಾಸಗಿ ನಿರ್ವಾಹಕರ ಮೂಲಕ ಶುಲ್ಕ ಸಂಗ್ರಹ

January 10, 2026
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ
Vijaya Time

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ; 1146 ಹುದ್ದೆಗಳಿಗೆ ಅರ್ಜಿ ಆಹ್ವಾನ

January 7, 2026
ಒಂದು ದಿನಕ್ಕೆ ಬಳಸುವ ಹಣಕ್ಕೂ ಕಾನೂನಿದೆ: RBI ಮತ್ತು ಆದಾಯ ತೆರಿಗೆ ನಿಯಮಗಳ ಸಂಪೂರ್ಣ ಮಾಹಿತಿ
Vijaya Time

ಒಂದು ದಿನಕ್ಕೆ ಬಳಸುವ ಹಣಕ್ಕೂ ಕಾನೂನಿದೆ: RBI ಮತ್ತು ಆದಾಯ ತೆರಿಗೆ ನಿಯಮಗಳ ಸಂಪೂರ್ಣ ಮಾಹಿತಿ

January 7, 2026
ಹೆಚ್ಚುತ್ತಿರುವ ಸೈಬರ್ ಅಪರಾಧ: ಆರು ವರ್ಷಗಳಲ್ಲಿ ₹52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ
Vijaya Time

ಹೆಚ್ಚುತ್ತಿರುವ ಸೈಬರ್ ಅಪರಾಧ: ಆರು ವರ್ಷಗಳಲ್ಲಿ ₹52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ

January 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.