• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಭಿಮಾನಿಗಳಿಂದ “ಅಂಬಿಗುಡಿ” ನಿರ್ಮಾಣ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಅಭಿಮಾನಿಗಳಿಂದ “ಅಂಬಿಗುಡಿ” ನಿರ್ಮಾಣ
0
SHARES
0
VIEWS
Share on FacebookShare on Twitter

ಮದ್ದೂರು, ನ. 19: ಖ್ಯಾತ ನಟ ದಿವಂಗತ ಅಂಬರೀಷ್ ಅಭಿಮಾನಿಗಳು  ಮದ್ದೂರಿನ ಸಮೀಪದ ಪಟ್ಟಣವಾದ ಹೊಟ್ಟೇಗೌಡನ ದೊಡ್ಡಿಯಲ್ಲಿ  ಅಂಬರೀಷ್ ನೆನಪಿಗಾಗಿ  ಅಂಬಿಗುಡಿಯನ್ನು ತಯಾರಿಸಿ  ನಟನ ಮೇಲಿನ ಅಭಿಮಾನವನ್ನು ಎತ್ತಿಹಿಡಿದಿದ್ದಾರೆ. ಈ ”ಅಂಬಿಗುಡಿ“ಯನ್ನು ಇದೇ, ನ 24ರಂದು ಅಂಬರೀಷ್‌ ಪತ್ನಿ, ಸಂಸದೆ ಸುಮಲತಾರವರು  ಉದ್ಘಾಟನೆ ಮಾಡಲಿದ್ದಾರೆ. ಅವರ ಪುತ್ರ ಅಭಿಷೇಕ್, ನಟರಾದ ದರ್ಶನ್, ದೊಡ್ಡಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 ಈ ಕಾರ್ಯವನ್ನು ಅಂಬರೀಷ್‌ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಸ್ವಂತ ಹಣದಿಂದ ₹2 ಲಕ್ಷ ವೆಚ್ಚದಲ್ಲಿ ಅಂಬರೀಷ ಅವರ ಕಂಚಿನ ಪುತ್ಥಳಿಯನ್ನು ಮಾಡಿಸಿದ್ದಾರೆ. ಅದನ್ನು ಗ್ರಾಮದ ವೃತ್ತದಲ್ಲಿ ಪ್ರತಿಷ್ಟಾಪನೆಗೊಳಿಸಿ ಗುಡಿ ನಿರ್ಮಿಸಿದ್ದಾರೆ. ಅದರ ಸಮೀಪದಲ್ಲಿ ಚಿಕ್ಕದೊಂದು ಉದ್ಯಾನವನ್ನೂ ನಿರ್ಮಿಸಲಾಗಿದೆ.  ನಾಲ್ಕು ಕಡೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗುಡಿ ನಿರ್ಮಾಣಕ್ಕೆ ಒಟ್ಟು ₹8 ಲಕ್ಷ ಖರ್ಚಾಗಿದೆ.

ಈ  ಗ್ರಾಮದಲ್ಲಿ ಕಳೆದ  20 ವರ್ಷಗಳ ಹಿಂದೆ ಅಂಬರೀಷ್‌ ಅಭಿಮಾನಿಗಳು ಒಂದು ಸಂಘವನ್ನು ಸ್ಥಾಪಿಸಿದ್ದು, ಅವರ ಹೆಸರಿನಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು ಅಂಬರೀಷ ನಿಧನದ ನೋವನ್ನು ಮರೆಯಲಾಗಲಿಲ್ಲ. ಅವರ ನೆನಪಿಗಾಗಿ 40ಕ್ಕೂ ಹೆಚ್ಚು ಯುವಕರು ತಮ್ಮ ದುಡಿಮೆಯ ಒಂದಷ್ಟು ಪಾಲನ್ನು ದೇಣಿಗೆಯಾಗಿ ನೀಡಿದ್ದು, ಈ ಹಣದಲ್ಲಿ ‘ಅಂಬಿ ಗುಡಿ’ ನಿರ್ಮಿಸಲಾಗಿದೆ. ಅಂಬರೀಷ ಅವರ ಅಸ್ಥಿಯನ್ನು ಹಾಕಿ ಅದರ ಮೇಲೆ ಕಂಚಿನ ಪುತ್ಥಳಿಯನ್ನು ಇರಿಸಲಾಗಿದೆ. ಈ ಮೂಲಕ ನಮ್ಮ ಹೃದಯದಲ್ಲಿ ಅಂಬಿ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ’ ಎಂದು ಸಂಘದ ಅಧ್ಯಕ್ಷ ನಾಗೇಶ್‌ ಅವರು ತಿಳಿಸಿದ್ದಾರೆ.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.