• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಭಿಷೇಕ್ ನೇಣುಬಿಗಿದುಕೊಂಡರೆ ಇದೇ ರೀತಿ ಹೇಳ್ತಿದ್ರಾ? ಸಂಸದೆ ಜಯಾ ಬಚ್ಚನ್ಗೆ ನಟಿ ಕಂಗನಾ ಟಾಂಗ್

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಅಭಿಷೇಕ್ ನೇಣುಬಿಗಿದುಕೊಂಡರೆ ಇದೇ ರೀತಿ ಹೇಳ್ತಿದ್ರಾ? ಸಂಸದೆ ಜಯಾ ಬಚ್ಚನ್ಗೆ ನಟಿ ಕಂಗನಾ ಟಾಂಗ್
0
SHARES
0
VIEWS
Share on FacebookShare on Twitter

ಬಾಲಿವುಡ್ ಡ್ರಗ್ಸ್ ಜಾಲದ ನಂಟಿನ ಕುರಿತು ಆಡಳಿತಾರೂಢ ಶಿವಸೇನಾ ಸರ್ಕಾರ ಹಾಗೂ ಬಾಲಿವುಡ್ ನಟರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ನಟಿ ಕಂಗನಾ ರಣಾವತ್‍, ಇದೀಗ ಹಿರಿಯ ನಟಿ ಹಾಗೂ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರರಂಗದಲ್ಲಿ ಕೇಳಿಬರುತ್ತಿರುವ ಡ್ರಗ್ಸ್ ದಂಧೆ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಜಯಾ ಬಚ್ಚನ್, ಕೆಲವು ವ್ಯಕ್ತಿಗಳು ಚಿತ್ರರಂಗವನ್ನು ಹಾಳುಗೆಡವಲು ಯತ್ನಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಹೆಸರು ಮಾಡಿದವರು ಈಗ ಅದನ್ನೇ ಚರಂಡಿ ಎಂದು ಕರೆಯುತ್ತಿದ್ದಾರೆ. ತುತ್ತು ನೀಡಿದ ಕೈಯನ್ನೇ ಕೆಲವರು ಕಚ್ಚುತ್ತಾರೆ, ಇದಕ್ಕೆ ನಾನು ಸಂಪೂರ್ಣ ಅಸಮ್ಮತಿ ಸೂಚಿಸುತ್ತೇನೆ ಎಂದು ಹೇಳಿದ್ದರು.

ಆದರೆ ಹಿರಿಯ ನಟಿಯ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ನಟಿ ಕಂಗನಾ, “ಜಯಾ ಜೀ ಒಂದು ವೇಳೆ ನಿಮ್ಮ ಮಗಳು ಶ್ವೇತಾ ಮಾದಕ ವ್ಯಸನಿಯಾಗಿ ಕಿರುಕುಳಕ್ಕೊಳಗಾಗಿದ್ದರೆ .

ಒಂದು ವೇಳೆ ಅಭಿಷೇಕ್ ನಿರಂತರವಾಗಿ ಬೆದರಿಕೆ ಹಾಕಿ, ಕಿರುಕುಳ ನೀಡಿ, ಒಂದು ದಿನ ನೇಣು ಬಿಗಿದುಕೊಂಡಿದ್ದರೆ ನೀವು ಆಗಲೂ ಇದೇ ಮಾತನ್ನು ಹೇಳುತ್ತಿದ್ದೀರಾ? ನಮಗೂ ಸಹಾನುಭೂತಿ ತೋರಿಸಿ” ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ನಟಿ ಜಯಾ ಬಚ್ಚನ್ ಅವರು ಯಾರ ಹೆಸರನ್ನೂ ಉಲ್ಲೇಖಿಸದೇ ಬಿಜೆಪಿ ಸಂಸದ, ನಟ ರವಿ ಕಿಶನ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ರವಿ ಕಿಶನ್ ಅವರು ಸೋಮವಾರ ಲೋಕಸಭೆಯಲ್ಲಿ ಬಾಲಿವುಡ್ ನ ಡ್ರಗ್ಸ್ ಜಾಲದ ಬಗ್ಗೆ ಹೇಳಿಕೆ ನೀಡಿದ್ದರು.

Related News

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಪ್ರಮುಖ ಸುದ್ದಿ

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ

October 4, 2023
ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಆಫೀಸ್ ತಿರುಗಬೇಕಿಲ್ಲ, ಇನ್ಮುಂದೆ 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯ
ಪ್ರಮುಖ ಸುದ್ದಿ

ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಆಫೀಸ್ ತಿರುಗಬೇಕಿಲ್ಲ, ಇನ್ಮುಂದೆ 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯ

October 4, 2023
ಏಷ್ಯನ್ ಗೆಮ್ಸ್ – 2023 : 71 ಪದಕಗಳೊಂದಿಗೆ ದಾಖಲೆ ಬರೆದ ಭಾರತ..!
Sports

ಏಷ್ಯನ್ ಗೆಮ್ಸ್ – 2023 : 71 ಪದಕಗಳೊಂದಿಗೆ ದಾಖಲೆ ಬರೆದ ಭಾರತ..!

October 4, 2023
ಕಡಲಾಮೆಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಕೋಡಿ ಬೀಚ್‌ಗೆ ನ್ಯೂ ಟಚ್: ಬರಲಿದೆ ಟ್ರೀ ಪಾರ್ಕ್
ಪ್ರಮುಖ ಸುದ್ದಿ

ಕಡಲಾಮೆಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಕೋಡಿ ಬೀಚ್‌ಗೆ ನ್ಯೂ ಟಚ್: ಬರಲಿದೆ ಟ್ರೀ ಪಾರ್ಕ್

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.