• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಮೇರಿಕದಿಂದ ಭಾರತೀಯರನ್ನು ಕರೆತಂದ ವಂದೇ ಭಾರತ್ ಮಿಷನ್

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
0
SHARES
0
VIEWS
Share on FacebookShare on Twitter

ಕೊರೋನಾ ಹಿನ್ನಲೆ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸಕರ್ಾರ ವಂದೇ ಭಾರತ್ ಮಿಷನ್ ಯೋಜನೆ ಈಗಾಗಲೇ ಆರಂಭಿಸಿದೆ.ಇದರ ಜೊತೆ ಸಮುದ್ರ ಸೇತು ಹೆಸರಿನಲ್ಲಿ 12 ದೇಶಗಳಲ್ಲಿ ಸಿಲುಕಿದ್ದ ಭಾರತೀಯರನ್ನು 64 ವಿಶೇಷ ವಿಮಾನಗಳು ಹಾಗೂ 11 ಹಡುಗುಗಳ ಮೂಲಕ ಸ್ವದೇಶಕ್ಕೆ ವಾಪಾಸ್ ಕರೆತರಲಾಗಿದೆ. ಮೊದಲ ಹಂತದ ಕಾರ್ಯಚರಣೆ ಪೂರ್ಣಗೊಂಡಿದ್ದು 2ನೇ ಹಂತದ ಕಾರ್ಯಚರಣೆ ಮೇ 16ಕ್ಕೆ ಆರಂಭಗೊಂಡಿದೆ.

ಈ ಹಿನ್ನಲೆ ಇಂದು ಬೆಳಗ್ಗೆ 8.30ಕ್ಕೆ ಅಮೇರಿಕಾದಿಂದ ವಿಮಾನ ಬೆಂಗಳೂರಿಗೆ ಆಗಮಿಸಿದೆ.ಈ ವಿಮಾನದಲ್ಲಿ ಸುಮಾರು 225 ಪ್ರಯಾಣಿಕರಿದ್ದು ಸುರಕ್ಷಿತವಾಗಿ ಬಂದಿಳಿದಿದ್ದಾರೆ.ಅಂದಹಾಗೆ ಕಿಲ್ಲರ್ ವೈರಸ್ ಕೊರೋನಾಗೆ ಅಮೇರಿಕಾದ ಜನ ಹೆಚ್ಚು ಬಲಿಯಾಗಿದ್ದು ಭಾರತೀಯರು ಇದರಲ್ಲಿ ಸಿಲುಕಿಹಾಕಿಕೊಂಡಿದ್ದರು.. ಇದಕ್ಕಾಗಿ ಅಮೇರಿಕಾದಿಂದ ಮೂರು ವಿಮಾನಗಳನ್ನು ಬಿಡಲಾಗಿತ್ತು.

ಇನ್ನು ಮೊದಲ ಹಾಗೂ ಎರಡನೇ ಹಂತದ ವಂದೇ ಭಾರತ್ ಮಿಷನ್ ಯೋಜನೆಯಂತೆ ವೃದ್ದರು , ಗಭರ್ಿಣಿಯರು , ಆರೋಗ್ಯದ ಸಮಸ್ಯೆ ಇರುವವರು , ವಿದ್ಯಾಥರ್ಿಗಳು ವಲಸೆ ಕಾಮರ್ಿಕರು , ಯಾತ್ರಾಥರ್ಿಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು; ಆಯಾ ದೇಶಗಳಲ್ಲಿ ಉದ್ಯೋಗಿಯಾಗಿದ್ದವರಿಗೆ ಕೊನೆಯ ಆದ್ಯತೆ ನೀಡಿದ್ದಾರೆ.ಈ ಪೈಕಿ 14 ದೇಶಗಳಿಂದ 17 ವಿಮಾನಗಳು ಕನರ್ಾಟಕಕ್ಕೆ ಆಗಮಿಸಲಿದೆ.ಮಾತ್ರವಲ್ಲ 31 ದೇಶಗಳಿಂದ 141 ವಿಶೇಷ ವಿಮಾನಗಳ ಮೂಲಕ ಅನಿವಾಸಿ ಭಾರತೀಯರನ್ನು ಕರೆತರಲಾಗುತ್ತಿದೆ

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.