• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಸಮಂಜಸ ತ್ಯಾಜ್ಯ ವಿಂಗಡಣೆ: ಪ್ರತಿಷ್ಠಿತ ರೆಸ್ಟೊರೆಂಟ್‌ಗಳಿಗೆ ದಂಡ

padma by padma
in ಪ್ರಮುಖ ಸುದ್ದಿ, ರಾಜ್ಯ
ಅಸಮಂಜಸ ತ್ಯಾಜ್ಯ ವಿಂಗಡಣೆ: ಪ್ರತಿಷ್ಠಿತ ರೆಸ್ಟೊರೆಂಟ್‌ಗಳಿಗೆ ದಂಡ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ.13: ಸೂಕ್ತವಾಗಿ ಕಸವಿಂಗಡಣೆಯನ್ನು ಮಾಡದ ಹೆಸರಾಂತ ನಾಲ್ಕು ಪ್ರಮುಖ ಹೊಟೆಲ್‌ ಮತ್ತು ರೆಸ್ಟೊರೆಂಟ್‌ಗಳಿಗೆ ಬಿಬಿಎಂಪಿ 40 ಸಾವಿರ ರೂಪಾಯಿ ದಂಡ ವಿಧಿಸಿದೆ.

ಬಿಬಿಎಂಪಿಯ ತಾಜ್ಯ ನಿರ್ವಹಣಾ ವಿಶೇಷ ಘಟಕದ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿದ್ದು. ಕೊರಮಂಗಲದ ಪೋರಂ ಮಾಲ್‍ನಲ್ಲಿರುವ ಹೋಟೆಲ್‍ಗಳಿಂದ ನಿಗದಿತ ದಂಡ ವಸೂಲಿ ಮಾಡಲಾಗಿದೆ.

ಶಿವಸಾಗರ್ ರೆಸ್ಟೋರೆಂಟ್‌, ಕೆ.ಎಫ್‌ಸಿ ಸೇರಿದಂತೆ ಪ್ರತಿಷ್ಠಿತ ರೆಸ್ಟೊರೆಂಟ್‌ಗಳ ಮೇಲೆ ದಿಡೀರ್ ದಾಳಿ ನಡೆಸಿದ ಬಿಬಿಎಂಪಿ ಅಕಾರಿಗಳು ತಲಾ ರೂ. 10,167 ದಂಡ ವಿಧಿಸಿದ್ದು, ಸ್ಥಳದಲ್ಲೆ ವಸೂಲಿ ಮಾಡಿದ್ದಾರೆ.

ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡಬೇಕೆನ್ನುವುದು ಸಾರ್ವಕಾಲಿಕ ನಿಯಮ. ಆದರೆ ಇಲ್ಲಿ ಸರಿಯಾಗಿ ತಾಜ್ಯ ವಿಂಗಡಣೆ ಮಾಡದೆ ಬಿಬಿಎಂಪಿಗೆ ನೀಡಲಾಗುತ್ತಿತ್ತು. ಆದ್ದರಿಂದ ದಂಡ ವಿಧಿಸಲಾಗಿದೆ ಎಂದು ಬಿಬಿಎಪಿ ಅಧಿಕಾರಿಗಳು ತಿಳಿಸಿದ್ದಾರೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.