• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅ. 1 ರಿಂದ ವಾಹನ ದಾಖಲೆ ಪತ್ರಗಳಿಗೆ ಕಟ್ಟುನಿಟ್ಟಿನ ಹೊಸ ನಿಯಮ:

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಅ. 1 ರಿಂದ ವಾಹನ ದಾಖಲೆ ಪತ್ರಗಳಿಗೆ ಕಟ್ಟುನಿಟ್ಟಿನ ಹೊಸ ನಿಯಮ:
0
SHARES
0
VIEWS
Share on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರ ಮೋಟಾರ್ ವಾಹನ ಕಾಯ್ದೆ 1989 ಕ್ಕೆ ತಿದ್ದುಪಡಿ ತಂದಿದ್ದು ಅ. 1 ರಿಂದ ಕಟ್ಟು ನಿಟ್ಟಿನ ಹೊಸ ನಿಯಮ ಜಾರಿಗೊಳಿಸಿದೆ. ಸವಾರರು ಇನ್ನು ಮುಂದೆ ವಾಹನ ದಾಖಲೆ, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಇತರ ದಾಖಲೆ ಪತ್ರಗಳನ್ನು ಕಡ್ಡಾಯವಾಗಿ ವಾಹನಗಳಲ್ಲಿಟ್ಟುಕೊಳ್ಳಬೇಕು.

ಅ. 1 ರಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್ ಹಾಗೂ ಏಕರೂಪದ ವಾಹನ ರಿಜಿಸ್ಟ್ರೇಶನ್ ನಿಯಮ ಜಾರಿಗೊಳ್ಳಲಿದೆ. ದಾಖಲೆಗಳ ಪ್ರತಿಗಳು ಇಲ್ಲವೇ  ಡಿಜಿ ಲಾಕರ್ ಸೇರಿದಂತೆ ಅಧಿಕೃತ ಆಪ್ ಗಳ ಮೂಲಕ ದ್ರಢೀಕರಿಸಿದ ಪತ್ರಗಳನ್ನು ಇಟ್ಟುಕೊಳ್ಳಬೇಕು, ನಕಲಿ ದಾಖಲೆಗಳ ಹಾವಳಿಯನ್ನು ತಪ್ಪಿಸಲು ಡ್ರೈವಿಂಗ್ ಲೈಸೆನ್ಸ್ ಹಾಗೂ ರಿಜಿಸ್ಟ್ರೇಶನ್ ಕಾರ್ಡ್ ಗಳಲ್ಲಿ ಹೊಸ ಚಿಪ್ ಅಳವಡಿಸಿಕೊಳ್ಳಲಾಗುತ್ತದೆ.

ಪೊಲೀಸರು ಕ್ಯೂ ಆರ್ ಕೋಡ್ ಹಾಗೂ ಚಿಪ್ ಮೂಲಕ ವಾಹನದ ದಾಖಲೆ, ಸವಾರನ ದಾಖಲೆಗಳ ಪರಿಶೀಲನೆ ನಡೆಸಬಹುದು. ಇದರಲ್ಲಿ ವಿಶೇಷವೆಂದರೆ 10 ವರ್ಷಗಳ ದಾಖಲೆಗಳನ್ನು ಶೇಖರಣೆ ಮಾಡಿಕೊಳ್ಳಬಹುದು. ಇದರಿಂದ ವಾಹನ ಸವಾರರ ಟ್ರಾಫಿಕ್ ಉಲ್ಲಂಘನೆ, ವಿಮೆ ,ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಾಗಲಿದೆ.

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.