• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಆಕೆಯ ಮಾತಿಗೆ ನಟ ಸೂರ್ಯ ಗಳಗಳನೆ ಕಣ್ಣೀರಿಟ್ಟಿದ್ದೇಕೆ?

Kiran K by Kiran K
in Vijaya Time
ಆಕೆಯ ಮಾತಿಗೆ ನಟ ಸೂರ್ಯ ಗಳಗಳನೆ ಕಣ್ಣೀರಿಟ್ಟಿದ್ದೇಕೆ?
0
SHARES
0
VIEWS
Share on FacebookShare on Twitter

ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟನಟಿಯರು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರೋದು ಸಾಮಾನ್ಯವಾಗಿಬಿಟ್ಟಿದೆ. ಆದ್ರೆ ಇಲ್ಲೊಬ್ಬ ನಟ ತಾನು ಮಾಡಿದ ಸಹಾಯವನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಹೌದು ಇತ್ತೀಚೆಗೆ ನಟ ಸೂರ್ಯ ತಮ್ಮದೇ ಅಗರಂ ಫೌಂಡೇಷನ್ ಸಂಸ್ಥೆಯ  ಕಾರ್ಯಕ್ರಮವೊಂದರಲ್ಲಿ ತಮ್ಮ ಸಂಸ್ಥೆಯ ಮೂಲಕ  ಶಿಕ್ಷಣ ಪಡೆದ ಗಾಯತ್ರಿ ಎಂಬ ಯುವತಿಯ ಮಾತು ಕೇಳಿ ಭಾವುಕರಾಗಿದ್ದಾರೆ .

 ಈ ವಿಡಿಯೋ ಭಾರಿ ವೈರಲಾಗಿ. ನಟ ಸೂರ್ಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ .ಅಂದಹಾಗೆ ತಂಜಾವೂರಿನ ಕುಗ್ರಾಮದಿಂದ ಬಂದ ಗಾಯತ್ರಿ ತನ್ನ ಹತ್ತನೇ  ತರಗತಿ ಮುಗಿಸಿದ ಬಳಿಕ ಮನೆಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿರೋದರಿಂದ  ಶಿಕ್ಷಣ ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಆಗ ಅಗರಂ ಪೌಂಡೇಶನ್ ಗಾಯತ್ರಿ ವಿದ್ಯಾಬ್ಯಾಸದ ಜವಬ್ಧಾರಿಯನ್ನು ಹೊತ್ತು  ಆಕೆಗೆ ಉತ್ತಮ ಶಿಕ್ಷಣವನ್ನು ನೀಡಿ ಈಗ ಗಾಯತ್ರಿ ಉತ್ತಮ ಉದ್ಯೋಗದಲ್ಲಿರುವ ಹಾಗೆ ಮಾಡಿದೆ . ಇದನ್ನು ಗಾಯತ್ರಿ ಎಳೆಎಳೆಯಾಗಿ ಹೇಳಿಕೊಳ್ಳುತ್ತಿದ್ದಂತೆ ನಟ ಸೂರ್ಯ ಭಾವೋಧ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದಾರೆ . ಮಾತ್ರವಲ್ಲ ತಮ್ಮ ನೋವನ್ನು ನುಂಗುತ್ತಾ  ನಟ ಸಿಂಗಂ ಗಾಯತ್ರಿಯತ್ತ ಬಂದು ಆಕೆಯ ಬೆನ್ನು ತಟ್ಟಿದ್ದಾರೆ . ಒಟ್ಟಿನಲ್ಲಿ ರೀಲ್‍ನಲ್ಲಿ ಮಾತ್ರವಲ್ಲದೆ ರಿಯಲ್‍ನಲ್ಲೂ ಬಡ ಜನರ ನಾಯಕನಾಗಿದ್ದಾರೆ ನಟ ಸೂರ್ಯ.

Related News

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ
Vijaya Time

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

September 20, 2023
ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ
Vijaya Time

ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ

September 19, 2023
ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌
Vijaya Time

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

September 15, 2023
ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ
Vijaya Time

ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ

September 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.