• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಆಟೋ ಚಾಲಕನಿಗೆ ಪ್ರತಿಷ್ಠಿತ ಪ್ರಶಸ್ತಿ

Sharadhi by Sharadhi
in Vijaya Time
ಆಟೋ ಚಾಲಕನಿಗೆ ಪ್ರತಿಷ್ಠಿತ ಪ್ರಶಸ್ತಿ
0
SHARES
0
VIEWS
Share on FacebookShare on Twitter

ಕೊಚ್ಚಿ, ನ. 3: ಆಟೋ ಚಾಲಕ ಶ್ಯಾಮ್ ಕುಮಾರ್‌ಗೆ ಪ್ರತಿಷ್ಠಿತ ಪಿ.ವಿ. ಥಂಪಿ ಪ್ರಶಸ್ತಿ ಲಭಿಸಿದೆ. ಕೇರಳಾದ ಪಾಲಕ್ಕಾಡ್‌ನ ತೆಂಕುರಿಸಿಯ ಶ್ಯಾಮ್ ಕುಮಾರ್ ಅವರು ತೆಂಕುರಿಸಿ, ಪೆರುಂಬಾವುA ಹಾಗೂ ಕೊಡವಾಯೂರ್ ಗ್ರಾಮ ಪಂಚಾಯತ್‌ಗಳಲ್ಲಿ 25000 ಗಿಡಗಳನ್ನು ನೆಟ್ಟು ಅವುಗಳ ಆರೈಕೆ ಮಾಡುತ್ತಿದ್ದಾರೆ. ಈ ಕಾರ್ಯಕ್ಕಾಗಿ ಶ್ಯಾಮಕುಮಾರ್ ಅವರಿಗೆ ಖ್ಯಾತ ಪತ್ರಕರ್ತ ಹಾಗೂ ಬರಹಗಾರ ಪಿ.ವಿ ಥಂಪಿ ಅವರ ಸ್ಮರಣಾರ್ಥ ನೀಡೋ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

            51 ವರ್ಷದ ಶ್ಯಾಮ್ ಕುಮಾರ್ ಕಳೆದ 20 ವರ್ಷಗಳಿಂದ ಗಿಡಗಳನ್ನು ನೆಟ್ಟು ಬೆಳೆಸುತ್ತಿದ್ದಾರೆ. ಇವರು ಕಹಿಬೇವು, ಆಲದ ಮರ, ನೇರಳೆ ಹೀಗೆ ನಾನಾ ಬಗೆಯ ಗಿಡಗಳನ್ನು ನೆಡುತ್ತಿದ್ದಾರೆ. ಇವರು ರಸ್ತೆ ಬದಿಯ ಮರಗಳಿಂದ ಬಿದ್ದಿರೋ ಬೀಜಗಳನ್ನು ಹೆಕ್ಕಿ ಸಂಗ್ರಹಿಸಿ ಅವುಗಳಿಂದ ಗಿಡಗಳನ್ನ ರೆಡಿ ಮಾಡಿ ನೆಡುತ್ತಿದ್ದಾರೆ. ಆ ಬಳಿಕ ಆ ಗಿಡಗಳಿಗೆ ಬೇಲಿ ಹಾಕಿ ಸಣ್ಣ ಕೋಲನ್ನ ಆಧಾರವಾಗಿಟ್ಟು ಅದಕ್ಕೆ ಒಂದು ಬಾಟಲಿ ಕಟ್ಟಿ ಚಿಕ್ಕ ಆ ಮೂಲಕ ನೀರುಣಿಸಿ ಗಿಡಗಳನ್ನ ಸಾಕುತ್ತಿದ್ದಾರೆ.

Related News

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.