• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆನ್‌ಲೈನ್ ಮೂಲಕ ಹಾಸನಾಂಬೆಯ ದರ್ಶನ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ, ಸಿಟಿಜನ್ ಜರ್ನಲಿಸ್ಟ್
ಆನ್‌ಲೈನ್ ಮೂಲಕ ಹಾಸನಾಂಬೆಯ ದರ್ಶನ
0
SHARES
0
VIEWS
Share on FacebookShare on Twitter

ಹಾಸನ, ನ. 4: ಕೊರೊನಾದಿಂದಾಗಿ ಅನೇಕ ದೇವಾಲಯಗಳು ಬಹುಕಾಲದ ವೆರೆಗ ಮುಚ್ಚಿದ್ದವು. ಅದೇ ರೀತಿ ಹಾಸನದಲ್ಲಿನ ಪ್ರಸಿದ್ಧ ದೇವಾಲಯವೆಂದರೆ ಹಾಸನಾಂಬ ದೇವಾಲಯ. ಪ್ರತಿಬಾರಿ ಸಾರ್ವಜಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಮುಕ್ತ ಅವಕಾಶವನ್ನು ನೀಡಲಾಗುತ್ತಿತ್ತು. ಆದರೆ ಈ ಬಾರಿ ಸಾರ್ವಜನಿಕರಿಗೆ ವರ್ಚುವಲ್ ವೇದಿಕೆಯ ಮುಖಾಂತರ ಹಾಸನಾಂಬಾ ದರ್ಶನಕ್ಕೆ ಲಭ್ಯವಿದ್ದು, ನಾಳೆಯಿಂದ ದೇವಾಲಯ ತೆರೆಯಲು ತೀರ್ಮಾನಿಸಲಾಗಿದೆ. ವಿವಿಐಪಿಗಳಿಗೆ ಮಾತ್ರ ದೇವಿ ದರ್ಶನದ ಅವಕಾಶ ಕಲ್ಪಿಸಲಾಗಿದೆ.
ದೇವಾಲಯಕ್ಕೆ ಆಗಮಿಸುವ ಸಾರ್ವಜನಿಕರು ನಗರದಲ್ಲಿ ವಿವಿಧೆಡೆ ಅಳವಡಿಸಲಾದ ಎಲ್‌ಇಡಿ ಪರದೆ ಮೇಲೆ ದೇವಿಯ ದರ್ಶನ ಪಡೆಯಬಹುದಾಗಿದೆ. ಇದರ ಜತೆಗೆ ಹಾಸನಾಂಬಾ ಲೈವ್ 20-20 ಮುಖಾಂತರವೂ ದೇವಿಯ ದರ್ಶನ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ದೇವಾಲಯದ ಸುತ್ತಮುತ್ತ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಎಲ್‌ಇಡಿಗಳಲ್ಲಿ ದೇವಿಯ ದರ್ಶನ ಹಾಗೂ ಆಶಿರ್ವಾದ ಪಡೆಯಬೇಕು. ಅದೇ ರೀತಿ ದೇವಾಲಯಕ್ಕೆ ಆಗಮಿಸಲು ಸಾಧ್ಯವಿಲ್ಲದವರು ನಗರದ ವಿವಿಧೆಡೆ ಅಳವಡಿಸಿರುವ ಎಲ್‌ಇಡಿ ಪರದೆಗಳ ಮೇಲೆ ದೇವಿ ದರ್ಶನ ಪಡೆಯಬಹುದು.

ನಾಳೆ ಬೆಳಗ್ಗೆ 11 ಗಂಟೆಗೆ ದೇವಾಲಯದ ಬಾಗಿಲು ತೆರೆಯಲಾಗುವುದು. ಸಾರ್ವಜನಿಕರು ಹಾಗೂ ಭಕ್ತಾದಿಗಳಿಗೆ ಪ್ರಸಾದ ಲಭ್ಯವಿರುವುದಿಲ್ಲ. 12 ದಿನಗಳ ಕಾಲ ದೇವರ ದರ್ಶನವನ್ನು ಸ್ಕ್ರೀನಿಂಗ್ ಹಾಗೂ ವೆಬ್‌ಸಯಟ್‌ನಲ್ಲಿ ವೀಕ್ಷಿಸಬಹುದಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ನಾಳೆ ದೇವಾಲಯಕ್ಕೆ ಆಗಮಿಸಲಿದ್ದಾರೆ. ವಿಶೇಷ ಆಹ್ವಾನಿತರಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿರಲಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಮಾಹಿತಿ ನೀಡಿದರು.

Related News

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.