• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆರ್ಟಿಕಲ್ 370,30(ಎ) ರದ್ದು ಮಾಡುವ ಮೊದಲು ದೊಡ್ಡ ಸಂಚು ಹೂಡಿತ್ತೆ ಕೇಂದ್ರ? ಸುದ್ದಿ ಓದಿ

Kiran K by Kiran K
in ದೇಶ-ವಿದೇಶ
ಆರ್ಟಿಕಲ್ 370,30(ಎ) ರದ್ದು ಮಾಡುವ ಮೊದಲು ದೊಡ್ಡ ಸಂಚು ಹೂಡಿತ್ತೆ ಕೇಂದ್ರ? ಸುದ್ದಿ ಓದಿ
0
SHARES
0
VIEWS
Share on FacebookShare on Twitter

“ಕಾಶ್ಮೀರ ವಿಮೋಚನೆ”ಯ ಹೆಸರಿನಲ್ಲಿ ಸರ್ವಾಧಿಕಾರಿ ಧೋರಣೆಯನ್ನು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಮಾನವ ಹಕ್ಕುಗಳನ್ನು ಗಂಭೀರವಾಗಿ ಉಲ್ಲಂಘನೆ ಮಾಡಿ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ಹುನ್ನಾರ ನಡೆಸುತ್ತಿದೆ.

ಭಾರತದಾದ್ಯಂತ ಜಮ್ಮು ಮತ್ತು ಕಾಶ್ಮೀರವನ್ನು ಸೈನ್ಯ ಸ್ವಾಧೀನ ಮಾಡಿಕೊಂಡಿದೆ ಎಂದು ಮಾತನಾಡಿಕೊಳ್ಳುತ್ತಿದೆ. ಆದರೆ ನಿಜವಾದ ವಾಸ್ತವವನ್ನು ಯಾರೊಬ್ಬರಿಗೂ ತಿಳಿಯದ ಹಾಗೆ ನೋಡಿಕೊಳ್ಳುತ್ತಿದೆ. ಮೊಬೈಲ್, ಇಂಟರ್ನೆಟ್‌ಗಳಂತಹಾ ಸಂಪರ್ಕ ಸಾಧನಗಳನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ.

ರವಿವಾರ ಪೂರ್ವ ಯೋಜನೆಯಂತೆ ರಾಜ್ಯದಾದ್ಯಂತ ಸ್ಥಳಿಯರಲ್ಲದವರಿಗೆ ಹಾಗೂ ಪ್ರವಾಸಿಗರಿಗೆ ಯಾವುದೇ ಕಾರಣಗಳನ್ನು ತಿಳಿಸದೇ, ಎಲ್ಲಿಯೂ ಬಹಿರಂಗಗೊಳಿಸದೆ ಕಾಶ್ಮೀರ ದಿಂದ ಹೊರಹೋಗುವಂತೆ ಆದೇಶಲಾಗಿತ್ತು, ಇದಕ್ಕಾಗಿ ವಿಶೇಷ ಶಸ್ತ್ರಾಸ್ತ್ರ ಪಡೆಗಳ ಘಟಕಗಳನ್ನು ರಾಜ್ಯದ ಹಲವಾರು ಕಡೆ ಬೀಡು ಬಿಟ್ಟಿದ್ದು ಅನುಮಾನಗಳನ್ನು ಇನ್ನೂ ಪ್ರಬಲಗೊಳಿಸುವುದಕ್ಕೆ ಅನುವುಮಾಡಿಕೊಟ್ಟಿದೆ.

ಚುನಾಯಿತ ಪ್ರತಿನಿಧಿಗಳಾದ ಉಮರ್ ಅಬ್ದುಲ್ಲಾ, ಸಜ್ಜಾದ್ ಲಾನೆ ಮತ್ತು ಮಹೇಬೂಬಾ ಮುಫ್ತಿಯವರಂತಾ ಪ್ರಭಾವೀ ನೇತಾರರನ್ನು ಸೇನಾಪಡೆಯ ಕಾವಲಿನಲ್ಲಿ ಗೃಹಬಂಧನದಲ್ಲಿ ಇಡಲಾಗಿದೆ. ಇವರುಗಳಾರೂ ‘ಸ್ವಾತಂತ್ರ್ಯ ಕಾಶ್ಮೀರ’ದ ಬಗ್ಗೆ ಮಾತನಾಡುವ ಪ್ರತ್ಯೇಕವಾದಿಗಳಲ್ಲ.

ಕೇವಲ ರಾಜಕೀಯ ಹಿತಾಸಕ್ತಿ ನೋಡುವ ಕೇಂದ್ರ ಸರ್ಕಾರವು ರಾಕ್ಷಸದಂತೆ ಕಾಶ್ಮೀರದ ಭೂಮಿಯನ್ನು ಮಾತ್ರ ಬಯಸುತ್ತಿದೆ, ಅಲ್ಲಿನ ಜನರ ಹಿತಾಸಕ್ತಿ ಬಗ್ಗೆ ಕಿಂಚಿತ್ತು ಯೋಚಿಸುತ್ತಿಲ್ಲ.

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023
ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ
ದೇಶ-ವಿದೇಶ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

September 29, 2023
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.