• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಇಂದು ದಿ. ಚಿರಂಜೀವಿ ಹುಟ್ಟುಹಬ್ಬ

Sharadhi by Sharadhi
in ಮನರಂಜನೆ, ರಾಜ್ಯ
ಇಂದು ದಿ. ಚಿರಂಜೀವಿ ಹುಟ್ಟುಹಬ್ಬ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ.17: ಇತ್ತೀಚೆಗೆ ನಿಧನರಾದ ಕನ್ನಡದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬವಾದ ಇಂದು, ಸರ್ಜಾ ಕುಟುಂಬ ಹಾಗೂ ಪತ್ನಿ ಮೇಘನಾ ರಾಜ್ ಕುಟುಂಬ  ಚಿರು ಅವರ ಸಮಾಧಿಯ ಬಳಿ ತೆರಳಿ ಪೂಜೆ ಸಲ್ಲಿಸಿದರು.  ಚಿರು ಯಾವಾಗ ಮತ್ತೆ ಭೂಮಿಗೆ ವಾಪಸ್ ಬರಬೇಕು ಎಂದು ಇಚ್ಛಿಸುತ್ತಾರೋ ಅಂದು ನನ್ನ ಮಗುವಿನ ರೂಪದಲ್ಲಿ ಬರುತ್ತಾರೆ. ಅದನ್ನು ಅವರೇ ಇಚ್ಛಿಸಬೇಕು ನಾನು ಆ ಬಗ್ಗೆ ಏನೂ ಹೇಳಲಾಗುವುದಿಲ್ಲ ಎಂದು ನಟಿ ಮೇಘನಾ ರಾಜ್ ತಿಳಿಸಿದ್ದಾರೆ.

 ಚಿರು ಹುಟ್ಟಿದ ದಿನದ ಪೂಜೆಗಾಗಿ ಅವರ ಸಮಾಧಿಗೆ ಪೂಜೆ ಸಲ್ಲಿಸಲು ತೆರಳಿರುವ ಚಿರು ಪತ್ನಿ ಮೇಘನಾ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಚಿರು ಜನ್ಮದಿನದಂದೇ ಮಗುವಾಗಬೇಕು ಎಂಬುದು ಅಭಿಮಾನಿಗಳ ಆಶಯವಾಗಿದೆ. ಅದನ್ನು ಚಿರು ಅವರೇ ನಿರ್ಧರಿಸಬೇಕು. ಅವರು ಯಾವಾಗ ನನ್ನ ಮಗುವಾಗಿ ವಾಪಸ್ ಬರಬೇಕು ಎಂದು ಇಚ್ಚಿಸುತ್ತಾರೋ ಅಂದು ಬರಲಿ. ನೋಡೋಣ ಎಂದು ಹೇಳಿದರು.

ಇನ್ನು ಸೀಮಂತ ಕಾರ್ಯಕ್ರಮವನ್ನು ಚಿರು ಕನಸಿನಂತೆ ಧ್ರುವ ಹಾಗೂ ನಮ್ಮ ತಂದೆ-ತಾಯಿ, ಕುಟುಂಬದವರು ನೆರವೇರಿಸಿದ್ದಾರೆ. ನನಗೆ ತುಂಬಾ ಖುಷಿಯಾಗಿದೆ. ಈ ಬಗ್ಗೆ ಚಿರುಗೂ ಸಂತಸವಾಗಿರುತ್ತೆ. ಸೀಮಂತದ ದಿನ ನನಗೆ ತುಂಬಾ ಸ್ಪೆಷಲ್ ಡೇ ಎಂದು ಹೇಳಿದ್ದಾರೆ, ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರು. ಈ ಸಂದರ್ಭದಲ್ಲಿ ಮೇಘನಾ ಹಾಗೂ ಕುಟುಂಬಸ್ಥರು ಭಾವುಕರಾಗಿದ್ದಾರೆ.

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.