• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಈರುಳ್ಳಿಯ ಪ್ರಯೋಜನಗಳು ಹೇಗಿವೆ ಗೊತ್ತಾ ?

padma by padma
in ಲೈಫ್ ಸ್ಟೈಲ್
ಈರುಳ್ಳಿಯ ಪ್ರಯೋಜನಗಳು ಹೇಗಿವೆ ಗೊತ್ತಾ ?
0
SHARES
14
VIEWS
Share on FacebookShare on Twitter

ದಿನ ನಿತ್ಯದ ಅಡುಗೆಯಲ್ಲಿ ಈರುಳ್ಳಿಗೆ ಮಹತ್ತರವಾದ ಸ್ಥಾನವಿದೆ. ಈರುಳ್ಳಿಯಿಲ್ಲದ ಅಡುಗೆಗೆ ರುಚಿಯಿಲ್ಲ ಎಂದು ಹೇಳುವವರಿದ್ದಾರೆ. ಇದು ಬರೀ ರುಚಿಗೆ ಬಳಸುವುದಲ್ಲ; ಇದರಿಂದ ಅನೇಕ ಔಷದೀಯ ಗುಣಗಳೂ  ಮನುಷ್ಯನ ದೇಹಕ್ಕೆ ಸಿಗುತ್ತವೆ. 

ಶೀತ, ಕೆಮ್ಮು ,ನೆಗಡಿಗೆ ;ಈರುಳ್ಳಿ ರಸ ,ಜೇನು ತುಪ್ಪದೊಂದಿಗೆ ಸೇವಿಸಿದರೆ ಉತ್ತಮ ಪರಿಣಾಮವನ್ನು ಬೀರುವುದು. ತಲೆನೋವು ಇದ್ದಾಗ ಇದನ್ನು ಜಜ್ಜಿ ಮೂಗಿನ ಹತ್ತಿರ ಹಿಡಿದು ಇದರ ವಾಸನೆಯನ್ನು ತೆಗೆದುಕೊಂಡರೆ ಶೀತ ತಲೆನೋವು ಗುಣವಾಗುತ್ತದೆ. ಗಂಟಲಲ್ಲಿ

ಎದೆಯಲ್ಲಿ,ಹೊಟ್ಟೆಯಲ್ಲಿ ಕಫ ಹೆಚ್ಚಾದಾಗ ಈರುಳ್ಳಿ ಜೊತೆ ಬೆಲ್ಲವನ್ನು ಸೇರಿಸಿ ತಿನ್ನಬಹುದು;ಇಲ್ಲವೆ ಈರುಳ್ಳಿ ಜೊತೆ ತುಳಸಿ, ಶುಂಠಿಯನ್ನು ಸೇರಿಸಿ ಜಜ್ಜಿ ರಸ ತೆಗೆದು ಕುಡಿಯುವುದರಿಂದ ಕಫ ಹಾಗೂ ಹೊಟ್ಟೆಯ ಸಮಸ್ಯೆಗೆ ಉತ್ತಮ ಪರಿಹಾರವಾಗುವುದು.

ನಿಯಮಿತವಾಗಿ ಈರುಳ್ಳಿ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು  ನಿಯಂತ್ರಣಗೊಳಿಸಿ ಆರೋಗ್ಯವನ್ನು ಕಾಪಾಡುತ್ತದೆ. ಹೃದಯ ಸಂಬಂಧಿ ಕಾಯಿಲೆಗೂ ಹಸಿ ಈರುಳ್ಳಿಯನ್ನು ಸೇವಿಸಿದರೆ ಉತ್ತಮ . ಕ್ಯಾಲ್ಸಿಯಂ ಖನಿಜಾಂಶ, ಕಬ್ಬಿಣಾಂಶ ಈರುಳ್ಳಿಯಲ್ಲಿ ಹೇರಳವಾಗಿದೆ.

Related News

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ
ಪ್ರಮುಖ ಸುದ್ದಿ

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ

October 9, 2025
ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪ್ರಮುಖ ಸುದ್ದಿ

ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

October 2, 2025
ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ
ಆರೋಗ್ಯ

ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ

October 2, 2025
ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ

September 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.