• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
0
SHARES
0
VIEWS
Share on FacebookShare on Twitter

ಮೇಷ:- ನಿಮ್ಮ ಕೆಲಸ ಕಾರ್ಯಗಳಲ್ಲಿನ ವಿನಯ ಹಾಗೂ ಶಿಸ್ತು ಹೊಸದೇ ಆದ ತೂಕವನ್ನು ಒದಗಿಸಲಿವೆ. ಸಮಾಜದಲ್ಲಿ ಕೀರ್ತಿ ಗೌರವಗಳು ಹೆಚ್ಚಾಗುವುವು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುತ್ತದೆ.

ವೃಷಭ:- ಒಬ್ಬ ದೇವನನ್ನು ನಂಬಬೇಕು. ಆರೋಗ್ಯದ ಸಲುವಾಗಿ ಒಬ್ಬ ವೈದ್ಯನನ್ನು ನಂಬಬೇಕು. ಈ ನಂಬಿಕೆಯಲ್ಲಿ ವ್ಯತ್ಯಾಸವಾದಲ್ಲಿಅವುಗಳ ಪರಿಣಾಮ ವ್ಯತಿರಿಕ್ತವಾಗುವುದು. ಹಾಗಾಗಿ ಏಕದೇವತಾ ಉಪಾಸನೆಯನ್ನು ಮಾಡುವುದು ಒಳ್ಳೆಯದು.

ಮಿಥುನ:- ಏನನ್ನೋ ಮಾಡಲು ಹೋಗಿ ಅನರ್ಥ ಆಗುವುದು ಬೇಡ. ನಿಮಗೆ ತಿಳಿದಿದ್ದನ್ನೇ ಮಾಡಿ. ಇದರಿಂದ ಜೀವನದಲ್ಲಿಒಳಿತಿಗೆ ದಾರಿ ಇರುವುದು. ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.

ಕಟಕ:- ಮನಸ್ಸಿನ ಸಂಕಲ್ಪ ಕಾರ‍್ಯಗತವಾಗುವ ಸೂಚನೆಗಳಿಗೆ ಅವಕಾಶ ಕೂಡಿ ಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಲಾಭ ಕಂಡುಬರುವುದು. ವಿಷ್ಣು ದೇವಾಲಯಕ್ಕೆ ತುಳಸಿಮಾಲೆ ಸಮರ್ಪಿಸಿ.

ಸಿಂಹ:- ಕೀಳರಿಮೆ ಬಿಟ್ಟುಬಿಡಿ. ನಿಮ್ಮಲ್ಲಿನ ಪ್ರತಿಭೆ ಅಗಾಧವಾದುದು. ಒಳ್ಳೆಯ ವಿಚಾರಗಳನ್ನು ಕೇಳುವಿರಿ. ಹಲವು ದಿನಗಳಿಂದ ಕಾಡುತ್ತಿದ್ದ ಮನಸ್ಸಿನ ತುಮುಲಕ್ಕೆ ಒಂದು ಶಾಶ್ವತ ಪರಿಹಾರ ದೊರೆಯಲಿದೆ.

ಕನ್ಯಾ:– ನಿಮ್ಮ ವೈಚಾರಿಕ ಆಳ, ಅಗಲಗಳು ನಿಮ್ಮನ್ನು ಬಹಳ ಉತ್ತಮವಾದ ಸ್ಥಿತಿಗೆ ತಲುಪಿಸಲಿವೆ. ಅದಕ್ಕೆ ದಾರಿ ಸುಗಮವಾಗಿದೆ. ವಿವಿಧ ಮೂಲಗಳಿಂದ ಹಣಕಾಸು ಬರುವುದು. ನಿಮ್ಮ ಹಳೆಯ ಸ್ನೇಹಿತರು ನಿಮಗೆ ಸಹಾಯ ನೀಡುವ ಸಾಧ್ಯತೆ ಇದೆ.

ತುಲಾ:- ಸರ್ಕಾರಿ ಆಫೀಸಿನಲ್ಲಿ ಕಹಿ ಅನುಭವಗಳು ಉಂಟಾಗುವ ಸಾಧ್ಯತೆ ಇದೆ. ಆದರೆ ನಿಮ್ಮ ತಾಳ್ಮೆ ದೃಢವಾಗಿರಲಿ. ಗುರುಹಿರಿಯರ ಆಶೀರ್ವಾದದಿಂದ ಕೆಲಸಗಳು ಸುಗಮವಾಗಿ ನಡೆಯುವುವು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು.

ವೃಶ್ಚಿಕ:- ವ್ಯಾವಹಾರಿಕ ಜಗತ್ತಿನ ನಯವಂಚಕತನ ನಿಮಗೆ ಜಿಗುಪ್ಸೆ ತರಿಸುವುದು. ಆದರೆ ವಿಚಲಿತರಾಗದಿರಿ. ನೀವು ಇಟ್ಟಿರುವ ಹೆಜ್ಜೆ ಉತ್ತಮವಾಗಿದೆ. ಶ್ರೇಯಾಂಸಿ ಬಹು ವಿಘ್ನಾನಿ ಎಂದು ಹೇಳುವಂತೆ ಕಾರ್ಯಗಳು ಕಾರ್ಯಗತವಾಗಲು ಕೆಲವು ವಿಘ್ನಗಳನ್ನು ಎದುರಿಸಲೇಬೇಕಿದೆ.

ಧನುಸ್ಸು:– ಕಾಯ್ದೆ ಕಾನೂನುಗಳಿಗೆ ಸಂಬಂಧಿಸಿದ ದೀರ್ಘಕಾಲಿನ ವಿವಾದವೊಂದಕ್ಕೆ ಪರಿಹಾರ ಸಿಗಲಿದೆ. ಆದರೆ ಮನೆಯ ಸದಸ್ಯರೇ ನಿಮಗೆ ಬೆಂಬಲ ನೀಡದಿರುವುದು ಬೇಸರ ಮೂಡಿಸುವುದು. ಆದಷ್ಟು ಮೌನದಿಂದ ಇರಿ.

ಮಕರ:– ಹೆಚ್ಚಿನ ವಿದ್ಯಾಭ್ಯಾಸದ ಕುರಿತಾಗಿ ಯೋಜನೆ ಹಾಕಿಕೊಂಡಿದ್ದರೆ ಕನಸು ನನಸಾಗುವ ಅವಕಾಶವಿದೆ. ಪ್ರಯಾಣದಲ್ಲಿಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಕುಂಭ:- ಕೈಗೆ ಬಂದ ತುತ್ತು ಬಾಯಿಗಿಲ್ಲಎನ್ನುವಂತಹ ಪರಿಸ್ಥಿತಿ ಇದೆ. ಹೆಚ್ಚಿನ ಶುಭಫಲ ಪಡೆಯಲು ಕಾಲ ಪಕ್ವವಾಗಿಲ್ಲ. ಹಾಗಾಗಿ ಹರಿಯ ಒಲುಮೆ ಆಗುವವರೆಗೂ ಅರಿತು ಸುಮ್ಮನಿರುವುದೇ ಲೇಸು. ನಿಮ್ಮ ಕಾರ್ಯದಲ್ಲಿನ ಯಶಸ್ಸು ನಿಧಾನವಾದರೂ ಪ್ರಧಾನವಾಗಿರುವುದು.

ಮೀನ:- ಸಾಹಿತ್ಯಿಕವಾಗಿ ಮಹತ್ವವಾದ ವಿಚಾರದಲ್ಲಿನಿಮಗೆ ಅನೇಕ ರೀತಿಯ ಯಶಸ್ಸುಗಳು ದೊರೆಯುವುವು. ಇದರ ಸಂಗಡ ಮಂತ್ರಸಿದ್ಧಿಯು ದೊರೆಯುವ ಲಕ್ಷಣವಿದ್ದು ಗುರುಮುಖೇನ ಇಷ್ಟದೇವತೆಯ ಮಂತ್ರ ದೀಕ್ಷೆ ಪಡೆಯಿರಿ.

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.