• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್ 05,2019-ಶನಿವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಸೆಪ್ಟೆಂಬರ್ 20,2019-ಶುಕ್ರವಾರ
0
SHARES
0
VIEWS
Share on FacebookShare on Twitter

ಮೇಷ:- ಪ್ರತಿಯೊಂದೂ ವಿಚಾರದಲ್ಲೂ ಎಚ್ಚರ ಇರಲಿ. ಹಣದ ವಿಚಾರದಲ್ಲಿ ವಹಿಸಬೇಕಾದ ಮುತುವರ್ಜಿಯ ಬಗ್ಗೆ ವಿಶೇಷವಾದ ಸಲಹೆ ಸೂಚನೆಗಳನ್ನು ಅನ್ಯರಿಂದ ಪಡೆಯಬೇಕಾಗಿಲ್ಲ. ಸ್ವಯಂಪೂರ್ಣವಾದ ಅಸಲೀ ಪ್ರತಿಭೆ ನಿಮಗೇ ಇರುವುದರಿಂದ ಅದೃಷ್ಟವು ನಿಮ್ಮ ಹಿಂದೆ ಇರುತ್ತದೆ.

ವೃಷಭ:– ಸರ್ಕಾರಿ ಕೆಲಸಗಾರರು ತೊಂದರೆದಾಯಕವಾದ ವರ್ಗಾವಣೆಗಾಗಿ ಸಜ್ಜಾಗಬೇಕಾಗಿದೆ. ನೀವು ಬಯಸಿದ ಕೆಲಸದಲ್ಲಿ ನೌಕರಿ ಮಾಡಬೇಕೆಂದಿದ್ದರೆ ದೈವದ ಮೊರೆ ಹೋಗುವುದು ಒಳ್ಳೆಯದು. ಶ್ರೀರಾಮರಕ್ಷಾ ಸ್ತೋತ್ರ ಪಠಿಸಿ.

ಮಿಥುನ:-ನಿಮ್ಮ ಮಾತಿನ ವೈಖರಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಬಾಯಿತಪ್ಪಿ ಆಡಿದ ಮಾತಿಗೆ ಕ್ಷಮೆ ಯಾಚಿಸುವುದರಲ್ಲಿ ತಪ್ಪಿಲ್ಲ. ಹಾಗಿಲ್ಲವಾದಲ್ಲಿಅನಗತ್ಯ ಟೀಕೆ ಟಿಪ್ಪಣೆಗಳಿಗೆ ಗುರಿ ಆಗುವಿರಿ.

ಕಟಕ:- ಬಾಕಿ ಇರುವ ಹಣ ನಿಮಗೆ ಸಂದಾಯವಾಗುವುದು. ಮನೆಯಲ್ಲಿ ಬೇಡದ ವಸ್ತುಗಳನ್ನು ಗುಜರಿಗೆ ಹಾಕುವ ಮೂಲಕ ಸ್ವಚ್ಛತಾ ಆಂದೋಲನವನ್ನು ಮನೆಯಿಂದಲೇ ಆರಂಭಿಸಿ. ಸ್ವಚ್ಛತೆಯಲ್ಲಿ ಭಗವಂತ ನೆಲೆಸಿರುತ್ತಾನೆ.

ಸಿಂಹ:- ಅರಣ್ಯದೊಳಗೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದೊಡೆ ಎಂತಯ್ಯಾ ಎಂಬ ಮಾತಿದೆ. ಹಾಗಾಗಿ ವೃಥಾ ನಡೆಸುವ ಟೀಕೆಗೆ ಹೆದರಬೇಡಿ. ನಿಮ್ಮ ವಿರುದ್ಧ ಟೀಕೆಮಾಡುವವರು ನಿಮ್ಮ ಸಂಸಾರದ ಆಗುಹೋಗುಗಳ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ.

ಕನ್ಯಾ:- ಬಯಸಿದ ಮಾರ್ಗವನ್ನು ಪಡೆಯುವ, ಅದೇ ಮಾರ್ಗದಲ್ಲಿ ಸಂಚರಿಸಿ ಯಶಸ್ಸನ್ನು ಸಂಪಾದಿಸುವ ವಿಶೇಷ ಶಕ್ತಿಯನ್ನು ಸಂಪಾದಿಸುತ್ತೀರಿ. ಎಲ್ಲಾ ರೀತಿಯ ಸರಳ ಪ್ರಯತ್ನಗಳೇ ಯಶಸ್ಸು ತರುತ್ತದೆ. ನಿಮ್ಮ ಉತ್ತಮವಾದ ಪ್ರಯತ್ನಗಳು ನಿರೀಕ್ಷಿತ ಯಶಸ್ಸನ್ನು ತರುವುವು.

ತುಲಾ:– ನೀವು ಕೈಗೊಳ್ಳುವ ಕೆಲಸದ ವಿಚಾರದಲ್ಲಿ ಪೂರ್ವ ತಯಾರಿಗಳ ಬಗ್ಗೆ ಹೆಚ್ಚಿನ ಎಚ್ಚರ ಇರಲಿ. ಇನ್ನು ದಿನಗಳು ಬಾಕಿ ಇವೆ ಎಂದು ತುಸು ನಿರಾಳವಾಗಿಸುವ ವಿಚಾರ ಮಾಡಬೇಡಿ. ನಿಶ್ಚಿತವಾದುದರ ಬಗೆಗಿನ ತಯಾರಿಗೆ ವಿಳಂಬ ಬೇಡ.

ವೃಶ್ಚಿಕ:– ದಣಿವರಿಯದೆ ಮುನ್ನುಗ್ಗುವ ಇಚ್ಛಾಶಕ್ತಿ ಬೆಳೆಸಿಕೊಳ್ಳಿ. ನಿಮ್ಮ ತಾಕಲಾಟದ ದಾರಿಯು ಅವಿರತವಾದ ಯಶಸ್ಸಿಗೆ ಹಿನ್ನೆಡೆ ತರುವುದು. ಆದರೆ ವಿಘ್ನ ವಿನಾಶಕ ಗಣಪತಿಯು ನಿಮ್ಮ ದಾರಿಯಲ್ಲಿನ ವಿಘ್ನಗಳನ್ನು ನಿವಾರಿಸಿ ಸರಳವಾದ ಗುರಿಯನ್ನು ಮುಟ್ಟಿಸುವನು.

ಧನುಸ್ಸು:- ನಿಮ್ಮ ಏಳಿಗೆಯನ್ನು ಸಹಿಸಲಾರದ ನಿಮ್ಮ ಹತ್ತಿರದವರೇ ಆದ ಜನರ ಗುಂಪು ನಿಮ್ಮನ್ನು ತೀವ್ರವಾಗಿ ಬಾಧಿಸುತ್ತಿದೆ. ಕೆಲಸದಲ್ಲಿ ವಿಳಂಬ ಉಂಟಾಗುವುದು. ಶನಿ ದೇವಾಲಯದಲ್ಲಿ ಎಳ್ಳುದೀಪ ಹಚ್ಚಿ.

ಮಕರ:- ನಿಮ್ಮ ತಾಳ್ಮೆಯನ್ನು ಕೆಡಿಸಿಕೊಳ್ಳದೆ ಇರುವ ಕೆಲಸ ಮುಂದುವರಿಸಿಕೊಂಡು ಮುನ್ನುಗ್ಗಿ. ನಿಮ್ಮ ಪಾಲಿನ ತೀವ್ರತರವಾದ ಮನದಾಳದ ಸದಿಚ್ಛೆಯು ಪೂರ್ಣಗೊಳ್ಳುವುದು. ಕಾರ್ಯಗಳು ಸುಲಲಿತವಾಗುವುವು.

ಕುಂಭ:– ನೋವು ತರುವ ಮಾತುಗಳನ್ನಾಡುವ ಜನರನ್ನು ನಯವಾಗಿ ನಿರ್ಲಕ್ಷಿಸಿ. ಆತ್ಮಪ್ರಾಮಾಣ್ಯದ ನಿಮ್ಮ ನಡೆಯ ಶಕ್ತಿಯನ್ನು ಸುಡುವ ದಾವಾಗ್ನಿಯೂ ಏನೂ ಮಾಡಲಾಗದೆ ಸೋಲುತ್ತದೆ. ಆಂಜನೇಯ ಸ್ವಾಮಿಯನ್ನು ಆರಾಧಿಸಿ. ಇದರಿಂದ ನಿಮ್ಮ ವರ್ಚಸ್ಸಿಗೆ ಬೇಕಾದ ಸಿದ್ಧಿಗೆ ದಾರಿಯಾಗುವುದು.

ಮೀನ:- ನಿಮ್ಮಲ್ಲಿ ಆನೆ ಬಲವಿದೆ. ಆದರೆ ದೂರದಿಂದ ಬೊಗಳುವ ಶ್ವಾನವನ್ನು ನೀವು ನಿಯಂತ್ರಿಸಲಾರಿರಿ. ಮನೆಯಲ್ಲಿ ಸಮತೋಲನ ತಪ್ಪದಂತೆ ಕುಟುಂಬದ ಜೊತೆ ವ್ಯವಹರಿಸಿ. ಆರೋಗ್ಯದ ಕಡೆ ಗಮನ ಹರಿಸಿ. ಮನೆ ವೈದ್ಯರ ಸಲಹೆ ಪಡೆಯಿರಿ.

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.