• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ನವೆಂಬರ್ 19, 2019 – ಮಂಗಳವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
0
SHARES
0
VIEWS
Share on FacebookShare on Twitter

ಮೇಷ:– ನಿಮ್ಮನ್ನು ಕಂಡು ಅಸೂಯೆಪಡುವ ಜನ ಸಿಗಬಹುದು. ನಿಮ್ಮ ಕುರಿತಾಗಿ ನಿಮಗೆ ವಿಶೇಷ ನಂಬಿಕೆ ಇರಲಿ. ನಿಮ್ಮ ಕುಟುಂಬ ವರ್ಗದವರು, ಬಂಧುಗಳು ಹಿತೈಷಿಗಳು ನಿಮ್ಮ ಕಾರ್ಯಕ್ಕೆ ಸಹಾಯ ಹಸ್ತ ನೀಡುವರು.

ವೃಷಭ:- ಮಕ್ಕಳು ಅನವಶ್ಯಕವಾಗಿ ಮುನಿಸಿಕೊಳ್ಳಬಹುದು. ಬೆಳೆದ ಮಕ್ಕಳನ್ನು ದಂಡಿಸುವಾಗ ಎಚ್ಚರಿಕೆಯಿಂದ ಇರಬೇಕು. ಸದ್ಯಕ್ಕೆ ಅವರ ಆಚಾರ, ವಿಚಾರಗಳನ್ನು ಟೀಕೆ ಮಾಡದೆ ಸೂಕ್ತ ಸಮಯಕ್ಕಾಗಿ ಕಾಯುವುದು ಒಳಿತು.

ಮಿಥುನ:- ಎಷ್ಟೇ ಕೋಪ ಬಂದರೂ ಆರ್ಭಟ ಬೇಡ. ಕೋಪ ಅನರ್ಥಕ್ಕೆ ದಾರಿ. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. ಆದಷ್ಟು ತಾಳ್ಮೆಯನ್ನು ಪ್ರದರ್ಶಿಸಿ.

ಕಟಕ:- ದೂರದ ಪ್ರಯಾಣ ದಿಢೀರನೇ ನಿರ್ಧಾರವಾಗುವ ಸಾಧ್ಯತೆ ಇದೆ. ಸಂಗಾತಿಯ ಚುಚ್ಚುಮಾತುಗಳು ಮನಸ್ಸಿಗೆ ಆಘಾತವನ್ನುಂಟು ಮಾಡುವುವು. ವಿಘ್ನನಿವಾರಕ ಗಣೇಶನ ಮಂದಿರಕ್ಕೆ ಹೋಗಿ ಪ್ರಾರ್ಥಿಸಿ. 21 ಗರಿಕೆ ಪತ್ರೆ ನೀಡಿ.

ಸಿಂಹ:- ಹತ್ತಿರದ ಜನರೇ ಕೆಲವು ದೋಷಾರೋಪಗಳನ್ನು ಮಾಡುವ ಸಾಧ್ಯತೆ ಇದೆ. ಆದರೆ ನಿಮ್ಮ ಬಾಲ್ಯ ಸ್ನೇಹಿತರು ಆರೋಪಗಳಲ್ಲಿ ಹುರುಳಿಲ್ಲ ಎಂದು ಸಾಬೀತು ಪಡಿಸುವುದರಿಂದ ಮನಸ್ಸಿಗೆ ಕೊಂಚ ನಿರಾಳವಾಗುವುದು.

ಕನ್ಯಾ:- ಲವಲವಿಕೆಯ ಮಾತುಗಳು ನಿಮ್ಮನ್ನು ನಾಲ್ಕು ಜನರ ನಡುವೆ ಗೆಲುವಿನ ದಾರಿಗೆ ತಲುಪಿಸುತ್ತವೆ. ಮನೆಯಲ್ಲಿನ ವಾತಾವರಣ ಆಹ್ಲಾದಕರವಾಗಿದ್ದು ಮನಸ್ಸಿಗೆ ಸಂತೋಷ ನೆಮ್ಮದಿ ನೀಡುವುದು.

ತುಲಾ:- ಹಳೇ ವ್ಯಾಜ್ಯವೊಂದರಿಂದ ಹೊರಬರುವ ನಿಮಗೆ ಹೊಸ ಅವಕಾಶಗಳು ಕೈಬೀಸಿ ಕರೆಯುವುವು. ಇವು ನಿಮ್ಮ ಸಿದ್ಧಿಗೆ ರಹದಾರಿ ಆಗಲಿದೆ. ಮಡದಿ ಮಕ್ಕಳೊಂದಿಗೆ ಸಂತೋಷವಾಗಿ ಕಾಲ ಕಳೆಯುವ ಸಂದರ್ಭ ಬರುವುದು.

ವೃಶ್ಚಿಕ:- ಹಿರಿಯರನ್ನು ಆರೈಕೆ ಮಾಡುವ ವಿಚಾರದಲ್ಲಿ ಹಿಂದೇಟು ಹಾಕುವುದು ಬೇಡ. ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಸಿಗುವುದು. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಧನುಸ್ಸು:- ಖರ್ಚಿನ ದಾರಿಗಳನ್ನು ನಿಯಂತ್ರಿಸಿ. ಹಾಸಿಗೆ ಇದ್ದಷ್ಟೇ ಕಾಲು ಚಾಚುವುದು ಒಳ್ಳೆಯದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಬಡವರಿಗೆ ಆಹಾರ ನೀಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುವುದು.

ಮಕರ:- ನಿಮ್ಮ ಬಾಳಸಂಗಾತಿಯ ವಿಚಾರದಲ್ಲಿ ಅಲಕ್ಷ್ಯ ಮಾಡುವುದು ಬೇಡ. ಅವರ ಸಲಹೆಗಳು ನಿಮಗೆ ಅನುಕೂಲಕರವಾಗಿರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸುವರು.

ಕುಂಭ:- ಉನ್ನತ ವ್ಯಾಸಂಗಕ್ಕೆ ಅಪರೂಪದ ಅವಕಾಶಗಳು ಲಭ್ಯವಾಗಲಿವೆ. ಶ್ರೀದುರ್ಗಾ ಅಷ್ಟೋತ್ತರ ಜಪಿಸುವುದು ಒಳ್ಳೆಯದು. ಮತ್ತು ಯಾವುದಾದರೂ ದೇವಿ ಮಂದಿರದಲ್ಲಿಅರ್ಚನೆ ಮಾಡಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.

ಮೀನ:- ಹಳೆಯ ಕೆಲಸದ ಸ್ಥಳದಲ್ಲೆ ಮತ್ತೆ ಹೊಸ ಅವಕಾಶಗಳು ಸಿಗುವಂತಹ ಉತ್ತಮ ವಿಚಾರ ಕೈಗೂಡುವುದು. ಷೇರು ಬಜಾರಿನಲ್ಲಿ ಹಣ ಹೂಡುವಾಗ ಎರಡು ಬಾರಿ ಚಿಂತಿಸಿ. ಹಾಕಿದ ಹಣಕ್ಕೆ ಉತ್ತಮ ಲಾಭ ಬರದೆ ಇರುವ ಸಾಧ್ಯತೆ ಇದೆ.

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.