• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 16: ಶಿರಾ ಮತ್ತು ರಾಜರಾಜೇಶ್ವ ರಿನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಇಂದು ತೆರೆ ಬಿದ್ದಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎರಡೂ ಕ್ಷೇತ್ರಗಳಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಅ.9ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಅ.19 ಅಂತಿಮ ದಿನವಾಗಿದೆ.

ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಂ.ರಾಜೇಶ್‍ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ದಿ.ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಮೂರು ಮಂದಿ ಪಕ್ಷೇತರರು ನಿನ್ನೆಯವರೆಗೆ ನಾಮಪತ್ರ ಸಲ್ಲಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ, ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಇತರೆ 9 ಅಭ್ಯರ್ಥಿಗಳು ಕೂಡ ಈ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರ ಬೀಳಲಿದೆ.

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.