• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎನ್ ಕೌಂಟರ್ ಬಗ್ಗೆ ಅತ್ಯಾಚಾರ ಸಂತ್ರಸ್ತೆಯ ತಂದೆ ಹೇಳಿದ್ದೇನು ಗೊತ್ತಾ..?

Kiran K by Kiran K
in ದೇಶ-ವಿದೇಶ
ಎನ್ ಕೌಂಟರ್ ಬಗ್ಗೆ ಅತ್ಯಾಚಾರ ಸಂತ್ರಸ್ತೆಯ ತಂದೆ ಹೇಳಿದ್ದೇನು ಗೊತ್ತಾ..?
0
SHARES
1
VIEWS
Share on FacebookShare on Twitter

ಹೈದರಾಬಾದ್, ಡಿ.06: ಹೈದರಾಬಾದ್‌ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯನ್ನು ಜೀವಂತ ಸುಟ್ಟಿದ್ದ ನಾಲ್ವರು ಕಾಮುಕರನ್ನು, ಕೃತ್ಯ ಎಸಗಿದ ಸ್ಥಳದಲ್ಲಿಯೇ ತೆಲಂಗಾಣ ಪೊಲೀಸರು  ಎನ್‌ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂತ್ರಸ್ತೆ ತಂದೆ ತೆಲಂಗಾಣ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

‘ನನ್ನ ಮಗಳು ಸಾವನ್ನಪ್ಪಿ ಹತ್ತು ದಿನವಾಯ್ತು, ಈಗ ನನ್ನ ಮಗಳ ಆತ್ಮಕ್ಕೆ ಶಾಂತಿ ದೊರಕಿದೆ. ನಾನು ಪೊಲೀಸ್ ಇಲಾಖೆಗೆ ಹಾಗೂ ತೆಲಂಗಾಣ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ. ಇತ್ತ ದೆಹಲಿಯ ನಿರ್ಭಯಾ ತಾಯಿ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಒಬ್ಬ ಸಂತ್ರಸ್ತೆಗಾದರೂ ನ್ಯಾಯ ದೊರಕಿದೆ’ ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ಚತ್ತನಪಲ್ಲಿ ಬಳಿ ನಾಲ್ವರು ಆರೋಪಿಗಳಾದ ನವೀನ್, ಮೊಹಮ್ಮದ್ ಆರೀಫ್, ಚೆನ್ನಕೇಶವುಲು, ಶಿವಾ ಅವರನ್ನು ಎನ್‌ಕೌಂಟರ್‌ ನಲ್ಲಿ ಕೊಲ್ಲಲಾಗಿದೆ. ಆರೋಪಿಗಳನ್ನು ಸ್ಥಳ ಮಹಜರ್ ಮಾಡಲು ಕರೆದುಕೊಂಡು ಹೋಗಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಿ ಪರಾರಿ ಆಗಲು ಯತ್ನಿಸಿದ್ದು, ಪೊಲೀಸರು ಅವರನ್ನು ಗುಂಡು ಹೊಡೆದು ಕೊಂದಿದ್ದಾರೆ.

ನವೆಂಬರ್ 27 ರಂದು ಪಶುವೈದ್ಯೆ ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆ ಬದುಕಿರುವಾಗಲೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲಾಗಿತ್ತು.

Related News

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026
ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
ಡಿಜಿಟಲ್ ಜ್ಞಾನ

ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

May 11, 2026
ತಾಳ್ಮೆ ಪರೀಕ್ಷಿಸಬೇಡಿ, ಇಲ್ಲವಾದರೆ ಪರಿಣಾಮ ಭೀಕರವಾಗಿರಲಿದೆ : ಇರಾನ್‌ಗೆ ಟ್ರಂಪ್ ವಾರ್ನಿಂಗ್
ದೇಶ-ವಿದೇಶ

ತಾಳ್ಮೆ ಪರೀಕ್ಷಿಸಬೇಡಿ, ಇಲ್ಲವಾದರೆ ಪರಿಣಾಮ ಭೀಕರವಾಗಿರಲಿದೆ : ಇರಾನ್‌ಗೆ ಟ್ರಂಪ್ ವಾರ್ನಿಂಗ್

May 8, 2026
ಅಮೆರಿಕಾ-ಇರಾನ್ ಸಂಘರ್ಷ : ಇರಾನ್ ತೈಲದ ಹಡಗಿನ ಮೇಲೆ ಅಮೆರಿಕ ದಾಳಿ, ಜಾಗತಿಕ ಆತಂಕ ಹೆಚ್ಚಳ
ದೇಶ-ವಿದೇಶ

ಅಮೆರಿಕಾ-ಇರಾನ್ ಸಂಘರ್ಷ : ಇರಾನ್ ತೈಲದ ಹಡಗಿನ ಮೇಲೆ ಅಮೆರಿಕ ದಾಳಿ, ಜಾಗತಿಕ ಆತಂಕ ಹೆಚ್ಚಳ

May 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.