• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಎಫ್‍ಎ ಕಪ್ ಫುಟ್ಬಾಲ್‍: ಚೆಲ್ಸಿ ವಿರುದ್ಧ ಆರ್ಸೆನಲ್ ಎಫ್‍ಸಿ ತಂಡಕ್ಕೆ ಜಯ

Kiran K by Kiran K
in Sports
ಎಫ್‍ಎ ಕಪ್ ಫುಟ್ಬಾಲ್‍: ಚೆಲ್ಸಿ ವಿರುದ್ಧ ಆರ್ಸೆನಲ್ ಎಫ್‍ಸಿ ತಂಡಕ್ಕೆ ಜಯ
0
SHARES
0
VIEWS
Share on FacebookShare on Twitter

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಚೆಲ್ಸಿ ವಿರುದ್ಧ 2-1 ಗೋಲುಗಳಿಂದ ಗೆಲುವು ಸಾಧಿಸಿದ ಆರ್ಸೆನಲ್ ತಂಡ 14ನೇ ಬಾರಿಗೆ ಎಫ್‍ಎ ಕಪ್‍ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಲಂಡನ್‍ನ ವೆಂಬ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯ ರೋಚಕತೆಯಿಂದ ಕೂಡಿತ್ತು. ಪ್ರಶಸ್ತಿ ಗೆಲುವಿಗಾಗಿ ಎರಡೂ ತಂಡಗಳ ಭಾರೀ ಪೈಪೋಟಿ ನಡೆಸಿದವು. ಪಂದ್ಯದ ಆರಂಭದ 5ನೇ ನಿಮಿಷದಲ್ಲಿ ಕ್ರಿಶ್ಚಿಯಾನ್ ಪುಲಿಸಿಕ್‍ ಗೋಲಿನ ಖಾತೆ ತೆರೆಯುವ ಮೂಲಕ ತಂಡಕ್ಕೆ ಮುನ್ನಡೆ ತಂದುಕೊಟ್ಟರು.

ಆದರೆ ನಂತರದಲ್ಲಿ ಎಚ್ಚೆತ್ತುಕೊಂಡ ಆರ್ಸೆನಲ್ ಆಟಗಾರರು, ಭರ್ಜರಿ ಪ್ರದರ್ಶನ ನೀಡಿದರು. ಪರಿಣಾಮ ಪಂದ್ಯದ 28ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿ ಅವಕಾಶವನ್ನು ಬಳಿಸಿಕೊಂಡ ಆರ್ಸೆನಲ್ ತಂಡದ ಔಬಮೇಯಾಂಗ್‍, ಗೋಲು ಬಾರಿಸುವ ಮೂಲಕ ಸಮಬಲ ಸಾಧಿಸುವಂತೆ ಮಾಡಿದರು. ನಂತರ ಪಂದ್ಯದ 67ನೇ ನಿಮಿಷದಲ್ಲಿ ಮತ್ತೊಂದು ಗೋಲು ಬಾರಿಸಿದ ಔಬಮೇಯಾಂಗ್, ತಂಡಕ್ಕೆ 2-1ರ ಮುನ್ನಡೆ ತಂದುಕೊಡುವ ಮೂಲಕ ಪ್ರಶಸ್ತಿ ಗೆಲುವಿನ ರೂವಾರಿಯಾದರು.

Related News

ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ
Sports

ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

December 1, 2023
ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್‌ಐಆರ್ ದಾಖಲು
Sports

ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್‌ಐಆರ್ ದಾಖಲು

November 25, 2023
ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು: ನಟ ಚೇತನ್
Sports

ಕ್ರಿಕೆಟ್ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ 2023ರ ವಿಶ್ವಕಪ್ಪನ್ನು ಸುಲಭವಾಗಿ ಗೆಲ್ಲುತ್ತಿತ್ತು: ನಟ ಚೇತನ್

November 20, 2023
ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 9 ಆಟಗಾರರ ನಾಮನಿರ್ದೇಶನ: ಟೀಂ ಇಂಡಿಯಾದಿಂದ ನಾಲ್ವರ ಆಯ್ಕೆ!
Sports

ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 9 ಆಟಗಾರರ ನಾಮನಿರ್ದೇಶನ: ಟೀಂ ಇಂಡಿಯಾದಿಂದ ನಾಲ್ವರ ಆಯ್ಕೆ!

November 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.