• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎರಡು ಸ್ತಬ್ಧಚಿತ್ರಗಳಿಗೆ ಸ್ತಬ್ಧವಾಗಲಿದೆ ದಸರಾ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಎರಡು ಸ್ತಬ್ಧಚಿತ್ರಗಳಿಗೆ ಸ್ತಬ್ಧವಾಗಲಿದೆ ದಸರಾ
0
SHARES
0
VIEWS
Share on FacebookShare on Twitter

ಮೈಸೂರು, ಅ. 23: ದೇಶದೆಲ್ಲೆಡೆ ನವರಾತ್ರಿಯನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಅದರಲ್ಲೂ ಕರ್ನಾಟಕದಲ್ಲಿನ ವಿಶೇಷತೆ ಎಂದರೆ ಮೈಸೂರು ದಸರಾ. ಮೈಸೂರು ದಸರಾ ಎಂದರೆ ಜಂಬೂ ಸವಾರಿ ಮೆರವಣಿಗೆ. ನಾಡಿನ ಕಲೆ ಸಂಸ್ಕೃತಿ ಬಿಂಬಿಸುವ ಕಲಾ ತಂಡಗಳು ಹಾಗೂ ಟ್ಯಾಬ್ಲೋ ಕೂಡಾ ಮಹತ್ವದ ಸ್ಥಾನ ಪಡೆದಿವೆ. ಸ್ತಬ್ಧಚಿತ್ರಗಳು ದಸರೆ ನೋಡಲು ಬರುವ ಜನರ ಕಣ್ಮನ ಸೆಳೆಯುತ್ತವೆ ಇದನ್ನು ಜನರು ಮುಗಿಬೀಳುತ್ತಾರೆ.  ಪ್ರತಿವರ್ಷ ನಡೆಯುವ ಈ ಸಂಭ್ರಮಕ್ಕೆ ಕೊರೋನಾ ಬ್ರೇಕ್‌ ಹಾಕಿದೆ. ಏಕೆಂದರೆ ಪ್ರತಿ ವರ್ಷದಂತೆ ಹತ್ತಾರು ಸ್ತಬ್ಧ ಚಿತ್ರಗಳು ಈ ಬಾರಿ ಕಣ್ಣಿಗೆ ಬೀಳೋದಿಲ್ಲ. ಕೇವಲ, 2 ಸ್ತಬ್ಧಚಿತ್ರಗಳು ಮಾತ್ರ ಜಂಬೂ ಸವಾರಿಗೆ ಸಾಥ್‌ ನೀಡಲಿವೆ.

ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ನಡೆಯುತ್ತಿರುವ ನಾಡಹಬ್ಬ ದಸರಾದಲ್ಲಿ ಜಂಬೂ ಸವಾರಿ ಜೊತೆ ಸಾಗಲು 2 ಸ್ತಬ್ಧಚಿತ್ರಗಳನ್ನು ಮಾತ್ರ ಅಂತಿಮಗೊಳಿಸಲಾಗಿದೆ. ಒಂದು ಸ್ತಬ್ಧಚಿತ್ರ ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯನ್ನು ಪ್ರತಿಬಿಂಬಿಸಿದರೆ, ಮತ್ತೊಂದು ಸ್ತಬ್ಧಚಿತ್ರವನ್ನು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ 26 ಸೋಮವಾರದಂದು ಜಂಬೂ ಸವಾರಿ ನಡೆಯಲಿದೆ. ಅಂದು ಮಧ್ಯಾಹ್ನ 2.50 ರಿಂದ 3.20ರ ಅವಧಿಯಲ್ಲಿ ಸಿಎಂ ಯಡಿಯೂರಪ್ಪ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ಸಿಗಲಿದೆ.

ಸೋಮವಾರ ಮಧ್ಯಾಹ್ನ 3.40 ರಿಂದ ಸಂಜೆ 4.15ರ ಸಮಯದಲ್ಲಿ ಜಂಬೂ ಸವಾರಿಗೆ ಮೆರವಣಿಗೆ ಹೊರಡಲಿದೆ. ಈ ವೇಳೆ ಸಂಪ್ರದಾಯದ ಪ್ರಕಾರ ಚಾಮುಂಡೇಶ್ವರಿ ಮೂರ್ತಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.