• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಲ್ ಕೆ ಅಡ್ವಾಣಿ ನಿರ್ದೋಷಿ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಎಲ್ ಕೆ ಅಡ್ವಾಣಿ ನಿರ್ದೋಷಿ
0
SHARES
0
VIEWS
Share on FacebookShare on Twitter

ಲಕ್ನೋ:   ಬಾಬ್ರಿ ಮಸೀದಿ ದ್ವಂಸದ  ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ. ಬಾಬ್ರಿ ಮಸೀದಿ ಧ್ವಂಸ ಕ್ಕೆ ಸಂಬಂಧಿಸಿದಂತೆ ಎಲ್ ಕೆ ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ ಸೇರಿದಂತೆ ಇತರ ಎಲ್ಲಾಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪನ್ನು ವಿಶೇಷ ನ್ಯಾಯಾಲಯ  ನೀಡಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ದ್ವಂಸ ಪೂರ್ವ ನಿಯೋಜಿತ ಕೃತ್ಯ ಅಲ್ಲ. ಆರೋಪಿಗಳ ವಿರುದ್ಧ ಪೂರ್ವ ಪ್ರಬಲ ಸಾಕ್ಷಿಗಳಿಲ್ಲ ಎಂದು ನ್ಯಾಯಮೂರ್ತಿ ಎಸ್ ಕೆ ಯಾದವ್ ತೀರ್ಪು ಪ್ರಕಟಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು. ಮೊಘಲ್ ಕಾಲದಲ್ಲಿ ರಾಮ ಮಂದಿರವನ್ನು ಕೆಡವಿ ಬಾಬ್ರಿ ಮಸೀದಿಯನ್ನು ಕಟ್ಟಲಾಗಿದೆ ಎಂದು ಆರೋಪಿಸಿ  1984 ರಲ್ಲಿ ವಿಶ್ವ ಹಿಂದೂ ಪರಿಷತ್ ಆಂದೋಲನ ಶುರು ಮಾಡಿ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತಿತ್ತು.

ಈ ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಕರಸೇವಕರೆಂಬ ಹಿಂದೂ ಕಾರ್ಯಕರ್ತರು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ್ದರು.ಬಾಬ್ರಿಮಸೀದಿ ದ್ವಂಸ ಪ್ರಕರಣ 28 ವರ್ಷಗಳ ಸುಧೀರ್ಘ ಕಾನೂನು ಹೋರಾಟಕ್ಕೆ ತಾತ್ವಿಕ ಅಂತ್ಯ ಸಿಕ್ಕಿದೆ.

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.