• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಇನ್ನಿಲ್ಲ; ಗಾಯನ ನಿಲ್ಲಿಸಿದ ಗಾನ ಗಾರುಡಿಗ

padma by padma
in ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ, ವಿಜಯ ಟೈಮ್ಸ್‌
ಎಸ್.ಪಿ.ಬಾಲಸುಬ್ರಹ್ಮಣ್ಯಂ ಇನ್ನಿಲ್ಲ; ಗಾಯನ ನಿಲ್ಲಿಸಿದ ಗಾನ ಗಾರುಡಿಗ
0
SHARES
11
VIEWS
Share on FacebookShare on Twitter

ಚೆನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. 

ಹಲವು ದಿನಗಳಿಂದ ಎಂಜಿಎಂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ ವರದಿ ನೆಗೆಟಿವ್ ಬಂದಿತ್ತು.

ಆಗಸ್ಟ್‌ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್‌–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್‌ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. 

ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು. ಇವರ ಕಲಾ ಸೇವೆಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು.

1946ರ ಜೂನ್‌ 4 ರಂದು ಜನಿಸಿದ್ದ ಎಸ್‌ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ.

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.