• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಏಕತಾ ಪ್ರತಿಮೆ ಇಂದಿನಿಂದ ಪ್ರವಾಸಿಗರಿಗೆ ಮುಕ್ತ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಏಕತಾ ಪ್ರತಿಮೆ ಇಂದಿನಿಂದ ಪ್ರವಾಸಿಗರಿಗೆ ಮುಕ್ತ
0
SHARES
0
VIEWS
Share on FacebookShare on Twitter

ಗುಜರಾತ್‌, ಅ.17: ಕೊರೊನಾ ಅಟ್ಟಹಾಸದಿಂದಾಗಿ ಕಳೆದ 7 ತಿಂಗಳಿಂದ ಪ್ರವಾಸಿಗರಿಗೆ ನಿರ್ಬಂಧಗೊಳಿಸಲಾಗಿದ್ದ ವಿಶ್ವದ ಅತ್ಯಂತ ಎತ್ತರದ ಏಕತಾ ಪ್ರತಿಮೆಯು ಇಂದಿನಿಂದ ಕಟ್ಟುನಿಟ್ಟಿನ ಕೋವಿಡ್-19 ಮಾರ್ಗ ಸೂಚಿಗಳಿಗೆ ಒಳಪಟ್ಟು ಪ್ರವಾಸಿಗರಿಗೆ ಮುಕ್ತವಾಗಿದೆ ಎಂದು ತಿಳಿಸಲಾಗಿದೆ.

ಗುಜರಾತ್‍ನ ನರ್ಮದಾ ನದಿತಟದಲ್ಲಿರುವ ಉಕ್ಕಿನ ಮನುಷ್ಯರೆಂದೇ ಪ್ರಸಿದ್ಧರಾಗಿರುವ ಸರ್ದಾರ್ ವಲ್ಲಭಾಯ್ ಪಟೇಲ್ ಅವರ 182 ಮೀಟರ್‍ಗಳಷ್ಟು ಎತ್ತರವಾದ ಭವ್ಯ ಪುತ್ಥಳಿ ವೀಕ್ಷಣೆಗೆ ಇಂದಿನಿಂದ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಕಟ್ಟು ನಿಟ್ಟಿನ ಕೊವಿಡ್‌ ನಿಯಮಾವಳಿಗನ್ವಯ ಪ್ರತಿದಿನ 2500 ಮಂದಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಪುತ್ಥಳಿಗೆ ಒಳಭಾಗದಲ್ಲಿರುವ ವಿಹಂಗಮ ನೋಟದ ಗ್ಯಾಲರಿಗೆ ಕೇವಲ 500 ಪ್ರವಾಸಿಗರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್‍ನ ನರ್ಮದಾ ಜಿಲ್ಲೆಯ ಕೆವಾಡಿಯ ಎಂಬಲ್ಲಿ ನರ್ಮದಾ ನದಿ ದಂಡೆ ಮೇಲೆ ನಿರ್ಮಿಸಲಾದ ವಿಶ್ವದ ಅತ್ಯಂತ ಎತ್ತರದ ಈ ಪ್ರತಿಮೆಯನ್ನು 2018ರ ಅಕ್ಟೋಬರ್ 31ರಂದು ಪ್ರಧಾನಿ ಲೋಕಾರ್ಪಣೆ ಮಾಡಿದ್ದರು. ಈ ಪ್ರತಿಮೆಯನ್ನು ವೀಕ್ಷಿಸಲು ಆನ್‍ಲೈನ್ ಮೂಲಕ ಮಾತ್ರ ಟಿಕೆಟ್ ಬುಕಿಂಗ್ ಸೌಲಭ್ಯಕ್ಕೆ ಮಾತ್ರ ಅವಕಾಶವಿದ್ದು, ಸ್ಯಾನಿಟೈಸರ್, ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸುವ ನಿಯಮ ವಿಧಿಸಲಾಗಿದೆ. 

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.