• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಒಂದೆಲಗದ ಔಷಧೀಯ ಗುಣಗಳು:

padma by padma
in ಲೈಫ್ ಸ್ಟೈಲ್
ಒಂದೆಲಗದ ಔಷಧೀಯ ಗುಣಗಳು:
0
SHARES
8
VIEWS
Share on FacebookShare on Twitter

ಪ್ರಕ್ರತಿ ನಮಗೆ ಅನೇಕ ರೀತಿಯ ಔಷಧೀಯ ಗಿಡಮೂಲಿಕೆಗಳನ್ನು ನೀಡಿದೆ. ಆದರೆ ನಾವು ಇದರ ಬಗ್ಗೆ ತಿಳಿಯಬೇಕಷ್ಟೆ ಇತ್ತೀಚಿನ ದಿನಗಳಲ್ಲಿ ಸಣ್ಣ ಕಾಯಿಲೆ ಬಂದರೂ ಆಸ್ಪತ್ರೆಗಳಿಗೆ ಹೋಗುತ್ತೇವೆ. ಆದರೆ ಅದಕ್ಕೂ ಮೊದಲು ನಾವು ನಮ್ಮ ಪ್ರಕ್ರತಿಯತ್ತ ನೋಡಿದರೆ ನಮಗೆ ಅನೇಕ ಉಪಯುಕ್ತವಾದ ಅನೇಕ ಸಸ್ಯ ಸಂಪತ್ತುಗಳು  ಸಿಗುತ್ತವೆ ನಾವು ನೋಡಬೇಕಷ್ಟೆ. ಒಂದೆಲಗ ಸಸ್ಯದ ಬಗ್ಗೆ ತಿಳಿಯೋಣ.

ಒಂದೆಲಗ ಸೊಫ್ಫು ಹಲವು ರೋಗಗಳಿಗೆ ಔಷಧಿಯಾಗಿದ್ದು, ಒಂದಲ್ಲ ಒಂದು ರೀತಿಯಲ್ಲಿ ಇದು ಮಾನವ ದೇಹಕ್ಕೆ ಉಪಯುಕ್ತವಾಗಿದೆ. ಕೆಮ್ಮು ಉಸಿರಾಟದ ತೊಂದರೆ ಇರುವವರಿಗೆ ಇದರ ರಸವನ್ನು ಜೇನು ತುಪ್ಪದೊಂದಿಗೆ ಸೇವಿಸಿದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಇದನ್ನು ಪ್ರತಿದಿನ ಆಹಾರದಲ್ಲಿ ಸೇವಿಸುವುದರಿಂದ ಸ್ಮರಣ ಶಕ್ತಿ ಹೆಚ್ಚಾಗುತ್ತದೆ. ಮಕ್ಕಳಿಗೆ ಪ್ರತಿದಿನ ಇದರ ರಸವನ್ನು ಕುಡಿಸುವುದರಿಂದ ಮಕ್ಕಳ ಬುದ್ದಿಶಕ್ತಿ ಚುರುಕಾಗುತ್ತದೆ, ಜ್ಞಾನಶಕ್ತಿಯೂ ಹೆಚ್ಚುತ್ತದೆ. ಇದರ ಎಲೆಯನ್ನು ಹಾಗೇ ಜಗಿದು ತಿನ್ನಲೂ ಮಕ್ಕಳಿಗೆ ಕೊಡಬಹುದು.

ಒಂದೆಲಗದ ಸೊಪ್ಪಿನ ಲ್ಲಿ ತಂಬುಳಿ ಹಾಗೂ ಚಟ್ನಿಯನ್ನು ಮಾಡಿಕೊಂಡು ನಿತ್ಯವೂ ಸೇವಿಸುವುದರಿಂದ  ಮಲಬದ್ದತೆಯನ್ನು ನಿವಾರಣೆ ಮಾಡಬಹುದಾಗಿದೆ. ಮದುಮೇಹಿಗಳು ಇದರ ರಸವನ್ನು ಸೇವಿಸುವುದರಿಂದ ಮಧುಮೇಹವು ನಿಯಂತ್ರಣಕ್ಕೆ ಬರುವುದು.

ಒಂದೆಲಗದ ಸೊಪ್ಪನ್ನು ಗ್ರೈಂಡ್ ಮಾಡಿ ಪೇಸ್ಟನ್ನು ಮಾಡಿಕೊಂಡು ತಲೆಗೆ ಹಚ್ಚಿ ಅರ್ಧ ಗಂಟೆ ಬಿಟ್ಟು ಬಳಿಕ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುವುದು ಅಲ್ಲದೆ ತಲೆ ಹೊಟ್ಟು ನಿವಾರಣೆಯಾಗುವುದು. ಕೂದಲು ಉದುರುವಿಕೆಯ ಸಮಸ್ಯೆಯಿಂದ ದೂರವಾಗಬಹುದಾಗಿದೆ. ಹೀಗೆ ಅನೇಕ ಸಮಸ್ಯೆಗಳಿಗೆ ಒಂದೆಲಗದಲ್ಲಿ ಪರಿಹಾರವಿದೆ.

Related News

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ
ಪ್ರಮುಖ ಸುದ್ದಿ

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ

October 9, 2025
ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪ್ರಮುಖ ಸುದ್ದಿ

ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

October 2, 2025
ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ
ಆರೋಗ್ಯ

ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ

October 2, 2025
ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ

September 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.