• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಒಂದೇ ವೇದಿಕೆಯಲ್ಲಿ ಅಪ್ಪ- ಮಗನಿಗೆ ಪಿ. ಹೆಚ್. ಡಿ. ಪದವಿ

padma by padma
in ಪ್ರಮುಖ ಸುದ್ದಿ, ರಾಜ್ಯ
ಒಂದೇ ವೇದಿಕೆಯಲ್ಲಿ ಅಪ್ಪ- ಮಗನಿಗೆ ಪಿ. ಹೆಚ್. ಡಿ. ಪದವಿ
0
SHARES
0
VIEWS
Share on FacebookShare on Twitter

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ 63 ವರ್ಷದ ನಾಗಕೃಷ್ಣ ರಾಜೆ ಅರಸ್ ಹಾಗೂ ಅವರ ಪುತ್ರ ಪ್ರಮು ಕುಮಾರ್ ರಾಜೆ ಅರಸ್ ಅವರು ಒಟ್ಟಿಗೆ  ಪಿ.ಹೆಚ್.ಡಿ ಪದವಿಯನ್ನು ಪಡೆಯಲಿದ್ದಾರೆ. ಈ ಅಪ್ಪ- ಮಗ ಮೈಸೂರು ವಿವಿಯ ಮೂರನೇ ವರ್ಷದ ಘಟಿಕೋತ್ಸವದಲ್ಲಿ ಒಂದೇ ವೇದಿಕೆಯಲ್ಲಿ  ಪಿ.ಹೆಚ್.ಡಿ ಪದವಿಯನ್ನು ಪಡೆಯಲಿದ್ದಾರೆ. ಇಂತಹದೊಂದು ಅಪರೂಪದ ದೃಶ್ಯಕ್ಕೆ ಮೈಸೂರು ವಿ ವಿ ಯು ಸಾಕ್ಷಿಯಾಗಲಿದೆ.

ಅಪ್ಪ – ಮಗ ಇಬ್ಬರೂ ಡಾ.ವಿ.ಎಸ್. ಸೋಮನಾಥ ಅವರ ಮಾರ್ಗದರ್ಶನದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಮಗನ ಸ್ಪೂರ್ತಿಯಿಂದ ತಂದೆಯೂ ಓದು ಮುಗಿಸಿದ್ದು ನಿಜಕ್ಕೂ ಇದು ಸಮಾಜಕ್ಕೆ ಮಾದರಿ ವಿಷಯವಾಗಿದೆ. ಕಲಿಯುವ ಆಸಕ್ತಿಯಿದ್ದರೆ ಅಲ್ಲಿ ವಯಸ್ಸಿನ ಪ್ರಶ್ನೆ ಎದುರಾಗುವುದಿಲ್ಲ ಎಂದು ನಾಗಕೃಷ್ಣ ರಾಜೆ ಅರಸ್ ಅವರು ತೋರಿಸಿ ಕೊಟ್ಟಿದ್ದಾರೆ.

ಅನೇಕ ಜನ ಇತರರಿಂದ ಅಥವಾ ತಂದೆ ತಾಯಿಯಿಂದ ಸ್ಪೂರ್ತಿ ಪಡೆದುಕೊಂಡು ಸಾಧನೆ ಮಾಡುತ್ತಾರೆ. ಆದರೆ ಇಲ್ಲಿ ಮಗನಿಂದಲೇ ತಂದೆ ಸ್ಪೂರ್ತಿ ಪಡೆದಿರುವುದು ವಿಶೇಷವಾಗಿದೆ. ಇದೊಂದು ಅಪರೂಪದ ಕ್ಷಣವಾಗಲಿದೆ.

Related News

ಮತದಾರರಿಗೆ ವಿವಿಧ ಉಡುಗೊರೆಗಳ ಆಮಿಷ : ಕಾನುನೂ ಕ್ರಮಕ್ಕೆ ಚುನಾವಣೆ ಆಯೋಗ ಸೂಚನೆ
ಪ್ರಮುಖ ಸುದ್ದಿ

ಮತದಾರರಿಗೆ ವಿವಿಧ ಉಡುಗೊರೆಗಳ ಆಮಿಷ : ಕಾನುನೂ ಕ್ರಮಕ್ಕೆ ಚುನಾವಣೆ ಆಯೋಗ ಸೂಚನೆ

February 3, 2023
ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.