• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಒಲಂಪಿಕ್ ಆತಿಥ್ಯ ವಹಿಸಲು ಭಾರತ ಆಸಕ್ತಿ

Preetham Kumar P by Preetham Kumar P
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ಒಲಂಪಿಕ್ ಆತಿಥ್ಯ ವಹಿಸಲು ಭಾರತ ಆಸಕ್ತಿ
0
SHARES
9
VIEWS
Share on FacebookShare on Twitter

ನವದೆಹಲಿ ಆ 26 : ಇತ್ತೀಚೆಗಷ್ಟೆ ಟೋಕಿಯೋದಲ್ಲಿ ನಡೆದ ಒಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿದ್ದು, ಇದರಿಂದ ಭಾರತೀಯರು ಹಾಗೂ ಸರ್ಕಾರ ಕೂಡ ಖುಷಿಗೊಂಡಿವೆ. ಈ ನಡುವೆ 2036 ಆಥವಾ 2040ಕ್ಕೆ ಭಾರತದಲ್ಲಿ ಒಲಂಪಿಕ್ ಆಯೋಜನೆಗೆ ಸರ್ಕಾರ ಆ ನಿಟ್ಟಿನಲ್ಲಿಯೂ ಹೆಜ್ಜೆ ಹಾಕುತ್ತಿದೆ.

2032 ರ ಒಲಿಂಪಿಕ್ಸ್ ಆಸ್ಟ್ರೇಲಿಯಾದಲ್ಲಿ ನಡೆಯುವುದು ಖಚಿತವಾಗಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಮುಖ್ಯಸ್ಥ ಥಾಮಸ್ ಬಾಕ್ ಸ್ಪಷ್ಟೀಕರಣ ನೀಡಿದ್ದಾರೆ.
 
ಆದರೆ 2036 ಮತ್ತು 2040 ನೇ ಒಲಿಂಪಿಕ್ಸ್ ಆತಿಥ್ಯ ವಹಿಸಲು  ಹಲವು ರಾಷ್ಟ್ರಗಳು ಪೈಪೋಟಿಯಲ್ಲಿವೆ. ಈ ಪೈಕಿ ಭಾರತವೂ ಸ್ಪರ್ಧೆಯಲ್ಲಿದೆ. ಭಾರತವೂ 2036 ಅಥವಾ 2040 ನೇ ಒಲಿಂಪಿಕ್ ಆಯೋಜಿಸಲು ಆಸಕ್ತಿ ತೋರಿಸಿದೆ. ಭಾರತದ ಜೊತೆಗೆ ಕತಾರ್, ಇಂಡೋನೇಷ್ಯಾ, ಜರ್ಮನಿ ದೇಶಗಳೂ ಸ್ಪರ್ಧೆಯಲ್ಲಿವೆ ಎಂದಿದ್ದಾರೆ.

ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ಪ್ರಧಾನ ಕಾರ್ಯದರ್ಶಿ ರಾಜೀವ್‌ ಮೆಹ್ತಾ ಕೂಡಾ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದು, ಟೋಕಿಯೋ ಒಲಿಂಪಿಕ್ಸ್‌ಗೂ ಮುನ್ನ ನಡೆದ ಐಒಸಿ ವಿಡಿಯೋ ಕಾನ್ಛರೆನ್ಸ್‌ ಸಭೆಯಲ್ಲಿ ಭಾರತವು 2036 ಅಥವಾ ಅದರ ಮುಂದಿನ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ.

Tags: IndiaIOClympicsThomas Bachಒಲಿಂಪಿಕ್ಸ್ಥಾಮಸ್ ಬಾಚ್ಭಾರತ

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.