• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಕ್ಕಿಂಜೆಯ ಕಾಮುಕ ಜನರಲ್ ಸ್ಟೋರ್ ಮಾಲೀಕನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ : ಆತನ ನೀಚ ಕೆಲಸಕ್ಕೆ ಕ್ಯಾಕರಿಸಿ ಉಗಿದ ಜನತೆ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
2
VIEWS
Share on FacebookShare on Twitter

ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲೊಬ್ಬ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಸಿಎಂ ಜನರಲ್ ಸ್ಟೋರ್ ಅಂಗಡಿಯ ಮಾಲೀಕ, ಎಸ್ ಕೆ ಎಸ್ ಎಸ್ ಎಫ್ ಕಾರ್ಯಕರ್ತ ಶರೀಫ್ ಎಂಬಾತನಿಗೆ ಧರ್ಮದೇಟು ಬಿದ್ದಿದೆ.

ಈತ ಅಂಗಡಿಗೆ ಬರುವ ಹೆಣ್ಣು ಮಕ್ಕಳನ್ನು ಕಾಮದ ಕಣ್ಣಿನಿಂದಲೇ ನೋಡುತ್ತಿದ್ದ. ಅಷ್ಟೇ ಅಲ್ಲದೆ ಕೆಲ ದಿನಗಳ ಹಿಂದೆ ಒಂದು ಮನೆಗೆ ನುಗ್ಗಿ ಯಾರೂ ಇಲ್ಲವೆಂದು ತಿಳಿದು ಒಳಗೆ ಹೋಗಿ ಧರ್ಮದೇಟು ತಿಂದಿರುವುದು ಇದೀಗ ಬೆಳಕಿಗೆ ಬಂದಿದೆ. ಹಾಗಾಗಿ ಆ ಪರಿಸರದ ಹೆಣ್ಣು ಮಕ್ಕಳು ಎಚ್ಚರವಹಿಸಬೇಕೆಂದು ಅಲ್ಲಿನ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಇತನ ಕಾಮಾಂಧ ಬುದ್ದಿಯನ್ನ ವೀಡಿಯೋ ಸಮೇತ ವೈರಲ್ ಮಾಡಿದ್ದಾರೆ.

ಅಂಗಡಿಗೆ ಬಂದ ಹೆಣ್ಣು ಮಕ್ಕಳಿಗೆ ಕೆಲಸ ಕೊಡಿಸುವುದಾಗಿ ಹೇಳಿ ಅವರ ಮನಸ್ಸನ್ನು ಕೆಡಿಸಿ ಆಮಿಷಗಳನ್ನು ಒಡ್ಡಿರುವ ಬಗ್ಗೆಯು ಈತನ ಮೇಲೆ ಆರೋಪವಿದೆ. ಹಾಗಾಗಿ ಈತನನ್ನು ಈ ಕೂಡಲೇ ಬಂಧಿಸಬೇಕು ಎಂದು ಅಲ್ಲಿನ ಊರವರು ಒತ್ತಾಯಿಸಿದ್ದಾರೆ.

Related News

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್
ಪ್ರಮುಖ ಸುದ್ದಿ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

March 5, 2026
ಭಾರತದಿಂದ ಮರಳುತ್ತಿದ್ದ ಇರಾನ್ ಯುದ್ಧನೌಕೆ IRIS Dena ಹೊಡೆದುರುಳಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ
ದೇಶ-ವಿದೇಶ

ಭಾರತದಿಂದ ಮರಳುತ್ತಿದ್ದ ಇರಾನ್ ಯುದ್ಧನೌಕೆ IRIS Dena ಹೊಡೆದುರುಳಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ

March 5, 2026
ಸಣ್ಣ ಉದ್ಯಮಗಳತ್ತ ಜನರ ಆಸಕ್ತಿ ಹೆಚ್ಚಳ:ಫೆಬ್ರುವರಿಯಲ್ಲಿ ಹೊಸ ಕಂಪನಿಗಳ ನೋಂದಣಿ ಶೇ.37 ಏರಿಕೆ
ದೇಶ-ವಿದೇಶ

ಸಣ್ಣ ಉದ್ಯಮಗಳತ್ತ ಜನರ ಆಸಕ್ತಿ ಹೆಚ್ಚಳ:ಫೆಬ್ರುವರಿಯಲ್ಲಿ ಹೊಸ ಕಂಪನಿಗಳ ನೋಂದಣಿ ಶೇ.37 ಏರಿಕೆ

March 5, 2026
ಇಸ್ರೇಲ್–ಇರಾನ್ ಯುದ್ಧದ ನಡುವೆ ದುಬೈನಿಂದ ಬೆಂಗಳೂರಿಗೆ 5ನೇ ವಿಮಾನ: 3 ದಿನಗಳಲ್ಲಿ 1,500 ಭಾರತೀಯರು ಸುರಕ್ಷಿತವಾಗಿ ವಾಪಸ್
ದೇಶ-ವಿದೇಶ

ಇಸ್ರೇಲ್–ಇರಾನ್ ಯುದ್ಧದ ನಡುವೆ ದುಬೈನಿಂದ ಬೆಂಗಳೂರಿಗೆ 5ನೇ ವಿಮಾನ: 3 ದಿನಗಳಲ್ಲಿ 1,500 ಭಾರತೀಯರು ಸುರಕ್ಷಿತವಾಗಿ ವಾಪಸ್

March 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.