• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಣ್ಣೀರು ತರಿಸುತ್ತಿದೆ ಈರುಳ್ಳಿ ದರ!

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕಣ್ಣೀರು ತರಿಸುತ್ತಿದೆ ಈರುಳ್ಳಿ ದರ!
0
SHARES
0
VIEWS
Share on FacebookShare on Twitter

ಮೈಸೂರು, ಅ. 28: ರಾಜ್ಯದಲ್ಲಿ ಅನೇಕ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಉತ್ತರ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಈರುಳ್ಳಿ ಬೆಳಗಾರರಿಗೆ ಆತಂಕ ಎದುರಾಗಿದೆ. ಏಕೆಂದರೆ ಈರುಳ್ಳಿ ಬೆಳೆ ಹೊಲದಲ್ಲೇ ಕೊಳೆಯುವಂತಾಗಿದೆ. ಇದರಿಂದ ಬೆಲೆ ಕೆ.ಜಿಗೆ ₹ 100ರ ಗಡಿ ತಲುಪಿದೆ.

ಹಿಂಗಾರು ಮಳೆಗೂ ಮುನ್ನ ಅಂದರೆ ಸೆ.14ರವರೆಗೂ ಈರುಳ್ಳಿ ಬೇರೆಡೆ ರಫ್ತಾಗುತ್ತಿತ್ತು. ಇದೂ ಬೆಲೆ ಏರಿಕೆಗೆ ಒಂದು ಕಾರಣವಾಗಿತ್ತು. ಮಳೆರಾಯನ ಆರ್ಭಟದ ಬಳಿಕ ಈರುಳ್ಳಿ ರಫ್ತಿಗೆ ನಿಷೇಧ ಹೇರಿದರೂ ಅ.9ರಂದು ಕೆಲವು ತಳಿಯ ಈರುಳ್ಳಿ ರಫ್ತಿಗೆ ಅನುಮತಿ ನೀಡುವ ಮೂಲಕ ನಿರ್ಬಂಧ ಸಡಿಲಿಸಲಾಯಿತು.

ಇದರಿಂದ ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ ಈರುಳ್ಳಿ ಈ ತಿಂಗಳಿನಲ್ಲಿ ಹೆಚ್ಚಾಗಿ ಸಂಗ್ರಹವಾಗುತ್ತಿಲ್ಲ. ಮೊದಲಿಗಿಂತ ಸಂಗ್ರಹದ ಪ್ರಮಾಣದಲ್ಲಿ ಭಾರಿ ಕುಸಿತ ಕಂಡಿದೆ. ಹೀಗಾಗಿ, ಸಹಜವಾಗಿಯೇ ಬೆಲೆ ದುಬಾರಿಯಾಗಿದೆ ಎನ್ನಲಾಗುತ್ತಿದೆ.

ಚಿಲ್ಲರೆ ಮಾರುಕಟ್ಟೆಗಳ ದರವನ್ನು ಗಮನಿಸುವುದಾದರೆ, ಸಾಮಾನ್ಯ ದರ್ಜೆಯ ಈರುಳ್ಳಿ ದರ ಕೆ.ಜಿಗೆ ₹ 100 ಇದ್ದು, ಹಾಪ್‌ಕಾಮ್ಸ್‌ನಲ್ಲಿ ಇದರ ದರ ಕೆ.ಜಿಗೆ ₹ 82ರಿಂದ ₹ 85ರವರೆಗೂ ಇದೆ ಎಂದು ತಿಳಿದು ಬಂದಿದೆ.

ಅಧಿಕ ಮಾಸದ ನಂತರ ಮದುವೆ ಮೊದಲಾದ ಶುಭ ಸಮಾರಂಭಗಳು ಆರಂಭವಾಗಿದ್ದು, ಆಯೋಜಕರು ಈರುಳ್ಳಿ ಖರೀದಿಗಾಗಿ ಪರದಾಡುವಂತಾಗಿದೆ. ಈರುಳ್ಳಿ ಬೆಲೆ ಹೆಚ್ಚಳದಿಂದ ಗ್ರಾಹಕರು ಹೈರಾಣಾಗಿದ್ದಾರೆ. ನಷ್ಟದಿಂದ ಕಂಗೆಟ್ಟಿದ್ದ ಹೋಟೆಲ್ ಉದ್ಯಮದವರು ಈರುಳ್ಳಿ ಬೆಲೆ ಏರಿಕೆಯಿಂದ ಮತ್ತಷ್ಟು ನಷ್ಟಕ್ಕೆ ತುತ್ತಾಗಿದ್ದಾರೆ ಎಂದು ಎನ್ನಲಾಗುತ್ತಿದೆ.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.