• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

“ಕತ್ತಲ ಕಾನು” ಪುಸ್ತಕ ಲೋಕಾರ್ಪಣೆಯಲ್ಲಿ ಮುಖ್ಯ ಅತಿಥಿಯಾಗಿದ್ದ ತನಿಖಾ ವರದಿಗಾರ್ತಿ ವಿಜಯಲಕ್ಷ್ಮಿ ಶಿಬರೂರು

Kiran K by Kiran K
in Vijaya Time, ಗುಡ್ ನ್ಯೂಸ್
“ಕತ್ತಲ ಕಾನು” ಪುಸ್ತಕ ಲೋಕಾರ್ಪಣೆಯಲ್ಲಿ ಮುಖ್ಯ ಅತಿಥಿಯಾಗಿದ್ದ ತನಿಖಾ ವರದಿಗಾರ್ತಿ ವಿಜಯಲಕ್ಷ್ಮಿ ಶಿಬರೂರು
0
SHARES
0
VIEWS
Share on FacebookShare on Twitter

ಬೆಂಗಳೂರು: ಎ.ಶ್ರೀನಿವಾಸ್ ಪ್ರಸಾದ್ ರವರ ಚೊಚ್ಚಲ ಕಾದಂಬರಿ ‘ಕತ್ತಲ ಕಾನು’ ಲೋಕಾರ್ಪಣೆಗೊಂಡಿದೆ. ಈ ಪುಸ್ತಕ ಬಿಡುಗಡೆ ಸಮಾರಂಭದ ಜೊತೆಗೆ ಸರ್ಗ ಕ್ರಿಯೇಷನ್ಸ್ ಆಯೋಜಿಸಿದ ಫ್ಯಾಷನ್ ಶೋನಲ್ಲಿ ನಟಿ ಪ್ರಿಯಾಂಕ ಉಪೇಂದ್ರ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದ್ದರು.

ಇನ್ನು ಹಿರಿಯ ಸಾಹಿತಿಗಳಾದ ಡಾ.ಭೈರಮಂಗಲ ರಾಮೇಗೌಡರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಖ್ಯಾತ ತನಿಖಾ ವರದಿಗಾರ್ತಿಯಾಗಿರುವ ವಿಜಯಲಕ್ಷ್ಮಿ ಶಿಬರೂರು,ರಂಗಕಲಾವಿದರಾದ ಟಿ.ಶ್ರೀನಿವಾಸಮೂರ್ತಿ, ಸಾಹಿತಿಗಳಾದ ಪ್ರೊ.ಶಾಂತರಾಜು, ಡಾ.ಭೈರೇಗೌಡ, ರೇಡಿಯೋ ನಿರೂಪಕರಾದ ರಾಜೇಶ್ ಲವ್ ಗುರು, ಯುವ ನಿರ್ದೇಶಕಿ ರಿಷಿಕಾ ಶರ್ಮಾ, ನಟ ನಿಹಾಲ್, ರಾಕುಂಜೀ ಸಂಸ್ಥೆಯ ನಿರ್ದೇಶಕರಾಗಿರುವ ಶ್ರೀ ಆಚಾರ್ಯ ರಾಕುಂಜೀ ಯವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಯಕ್ಷಗಾನ, ಸಂಗೀತ ಹಾಗೂ ನೃತ್ಯ ಕಾರ್ಯಕ್ರಮಗಳು ಎಲ್ಲರ ಚಿತ್ತವನ್ನು ತನ್ನತ್ತ ಸೆಳೆದಿತ್ತು.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 27, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.