• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕರ್ತಾರ್ಪುರ ಕಾರಿಡಾರ್ ತೆರೆಯಲು ಸಿದ್ಧತೆ

Kiran K by Kiran K
in ದೇಶ-ವಿದೇಶ
ಕರ್ತಾರ್ಪುರ ಕಾರಿಡಾರ್ ತೆರೆಯಲು ಸಿದ್ಧತೆ
0
SHARES
5
VIEWS
Share on FacebookShare on Twitter

ವಿಶ್ವದ್ಯಾಂತ ಧಾರ್ಮಿಕ ಕ್ಷೇತ್ರಗಳು ಪುನರ್ ಆರಂಭವಾಗುತ್ತಿವೆ. ಕರೋನಾ ವೈರಸ್ ಸೋಂಕು ಹರಡುವ ಭೀತಿಯಿಂದ ಎಲ್ಲ ಧಾರ್ಮಿಕ ಕೇಂದ್ರಗಳನ್ನು ಮುಚ್ಚಲಾಗಿತ್ತು. ಇದೀಗ ಎಲ್ಲ ಕೇಂದ್ರಗಳನ್ನು ದಿನಕಳದಂತೆ ಆರಂಭ ಮಾಡಲಾಗುತ್ತಿದೆ. ಈಗ ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್ಪುರ ಕಾರಿಡಾರ್‍ಅನ್ನು ಜೂ.29 ರಂದು ತೆರೆಯಲು ಸಿದ್ಧತೆ ನಡೆಯುತ್ತಿರುವುದಾಗಿ ಪಾಕಿಸ್ತಾನ ಶನಿವಾರ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ಮಹಾರಾಜ ರಂಜೀತ್ ಸಿಂಗ್ ಅವರ ಮರಣ ವರ್ಷಾಚರಣೆಯ ಅಂಗವಾಗಿ ಜೂ.29 ರಂದು ಎಲ್ಲಾ ಸಿಖ್ ಯಾತ್ರಾರ್ಥಿಗಳಿಗೆ ಕರ್ತಾರ್ಪುರ ಸಾಹಿಬ್ ಕಾರಿಡಾರ್‍ನ್ನು ಮತ್ತೆ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಭಾರತಕ್ಕೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ.ಮಹಮ್ಮೂದ್ ಖುರೇಷಿ ಟ್ವೀಟರ್‍ನಲ್ಲಿ ಮಾಹಿತಿ ನೀಡಿದ್ದಾರೆ.
ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದರಿಂದ ಮಾರ್ಚ್ 16 ರಿಂದ ಭಾರತ ಕರ್ತಾರ್ಪುರ ಕಾರಿಡಾರ್‍ಅನ್ನು ಬಂದ್ ಮಾಡಿತ್ತು. ಇದರಿಂದ ಪಾಕಿಸ್ತಾನ ಕೂಡ ಈ ಮಾರ್ಗವಾಗಿ ಯಾರು ಸಂಚರಿಸಂತೆ ನಿಷೇಧ ಹೇರಿತ್ತು. ಈಗ ಕರೋನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿರುವುದರಿಂದ ಮಹಾರಾಜ ರಂಜೀತ್ ಸಿಂಗ್ ಅವರ ಮರಣ ವರ್ಷಾಚರಣೆಯ ಅಂಗವಾಗಿ ಕರ್ತಾರ್ಪುರ ಸಾಹಿಬ್ ಕಾರಿಡಾರ್ ತೆರಯಲು ಸಿದ್ಧತೆ ನಡೆಯುತ್ತಿದೆ.

Related News

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಕೊಲಂಬೊದಲ್ಲಿ ಮಹಾ ಪೈಪೋಟಿಗೆ ಮಣಿದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ
ದೇಶ-ವಿದೇಶ

ಕೊಲಂಬೊದಲ್ಲಿ ಮಹಾ ಪೈಪೋಟಿಗೆ ಮಣಿದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ

February 16, 2026
ರಾಜಕೀಯ ಅಶಾಂತಿ ಬಳಿಕ ಬಾಂಗ್ಲಾದೇಶದಲ್ಲಿ ಮತದಾನ: ಹಸೀನಾ ನಿರ್ಗಮನದ ನಂತರ 51 ಪಕ್ಷಗಳ ಕಣಕ್ಕಿಳಿತ, Gen-Z ಕೈಯಲ್ಲಿ ಭವಿಷ್ಯ
ದೇಶ-ವಿದೇಶ

ರಾಜಕೀಯ ಅಶಾಂತಿ ಬಳಿಕ ಬಾಂಗ್ಲಾದೇಶದಲ್ಲಿ ಮತದಾನ: ಹಸೀನಾ ನಿರ್ಗಮನದ ನಂತರ 51 ಪಕ್ಷಗಳ ಕಣಕ್ಕಿಳಿತ, Gen-Z ಕೈಯಲ್ಲಿ ಭವಿಷ್ಯ

February 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.