• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕಲಬುರ್ಗಿ ಸಿಎಎ ಹೋರಾಟಕ್ಕೆ ಹರಿದು ಬರುತ್ತಿದೆ ಜನಸಾಗರ

Kiran K by Kiran K
in Vijaya Time
ಕಲಬುರ್ಗಿ ಸಿಎಎ ಹೋರಾಟಕ್ಕೆ ಹರಿದು ಬರುತ್ತಿದೆ ಜನಸಾಗರ
0
SHARES
9
VIEWS
Share on FacebookShare on Twitter

ಕೇಂದ್ರ ಸರ್ಕಾರ ಜಾರಿ ತಂದಿರುವ ಸಿಎಎ ಕಾಯ್ದೆ ವಿರೋಧಿ ಕಾವು ಕಲ್ಬುರ್ಗಿಯಲ್ಲಿ ಏರುತ್ತಿದೆ. ಕರ್ನಾಟಕ ಪೀಪಲ್ಸ್ ಫಾರಂ ಇವತ್ತು ಸಂಜೆ 3 ಗಂಟೆ ಕಲ್ಬುರ್ಗಿಯ ಪೀರ್ ಬಂಗಾಲಿ ಮೈದಾನದಲ್ಲಿ ಕರೆ ನೀಡಿರುವ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಹತ್ತು ಜಿಲ್ಲೆಗಳ ಸಾವಿರಾರು ಮಂದಿ ಪಾದಯಾತ್ರೆ ಮಾಡಿಕೊಂಡು ಬರುತ್ತಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ ಪಕ್ಷ ಭೇದ ಮರೆತು ಎಲ್ಲಾ ಪಕ್ಷದ ಪ್ರಮುಖ ಮುಖಂಡರು ಪಾಲ್ಗೊಳ್ಳುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಡಿಎಂಕೆ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಸ್ಟಾಲಿನ್, ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸಿತಾರಾಮ್ ಯೆಚೂರಿ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್, ಸಜ್ಜದಾ ನಶೀನ್ ದರ್ಗಾ ಹಜರತ್ ಖ್ವಾಜಾ ಬಾಂದಾ ನವಾಜ್ ಹಜರತ್ ಡಾ ಸೈಯದ್ ಷಾ ಗೇಸುದ್ರಾಸ್ ಖುಸ್ರೋ ಹುಸೇನ್ ಸಾಬ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಪೀಪಲ್ಸ್ ಫಾರಂ ಮುಖಂಡ ನಾಸಿರ್ ಹುಸೇನ್ ಉಸ್ತಾದ್ ತಿಳಿಸಿದ್ದಾರೆ.

ವಾ.ಓ: ಬಿಜೆಪಿ ನೇತೃತ್ವದ ಸರ್ಕಾರ ಜಾರಿ ತಂದಿರುವ ಸಿಎಎ, ಎನ್ಪಿಆರ್, ಎನ್ಆರ್ಐಸಿ ಜನವಿರೋಧಿ ನೀತಿಯಾಗಿದೆ. ಇದನ್ನು ಸಮಾಜದ ಎಲ್ಲಾ ಬಾಂಧವರು ವಿರೋಧಿಸುತ್ತಿದ್ದಾರೆ. ಹಾಗಾಗಿ ಈ ಪ್ರತಿಭಟನಾ ಸಮಾವೇಶದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ರಾಷ್ಟ್ರಪತಿಗಳಿಗೆ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಲಾಗುವುದು. ಕಲ್ಬುರ್ಗಿಯ ಈ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹತ್ತು ಜಿಲ್ಲೆಯ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ.

Related News

ಮೇಕೆದಾಟು ವಿವಾದಕ್ಕೆ ಹೊಸ ತಿರುವು: ಕರ್ನಾಟಕದ ಪರ ಕೇಂದ್ರ ಸರ್ಕಾರದ ನಿಲುವು
Vijaya Time

ಮೇಕೆದಾಟು ವಿವಾದಕ್ಕೆ ಹೊಸ ತಿರುವು: ಕರ್ನಾಟಕದ ಪರ ಕೇಂದ್ರ ಸರ್ಕಾರದ ನಿಲುವು

July 28, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರದ ಮಹತ್ವದ ಹೆಜ್ಜೆ: ನಂದನ್ ನೀಲೆಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ
Vijaya Time

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕೇಂದ್ರದ ಮಹತ್ವದ ಹೆಜ್ಜೆ: ನಂದನ್ ನೀಲೆಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ

July 27, 2026
ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ
Vijaya Time

ರಾಜ್ಯಾದ್ಯಂತ ಇಂದಿನಿಂದ SIR ಪ್ರಕ್ರಿಯೆ ಆರಂಭ: ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ,ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದ ಸಿಎಂ

June 30, 2026
ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.