• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾಜಿಪಲ್ಲಿ ಅರಣ್ಯ ಪ್ರದೇಶ ದತ್ತು ಪಡೆದ ‘ಅಮರೇಂದ್ರ ಬಾಹುಬಲಿ’

padma by padma
in ಪ್ರಮುಖ ಸುದ್ದಿ, ಮನರಂಜನೆ, ವಿಜಯ ಟೈಮ್ಸ್‌
ಕಾಜಿಪಲ್ಲಿ ಅರಣ್ಯ ಪ್ರದೇಶ ದತ್ತು ಪಡೆದ ‘ಅಮರೇಂದ್ರ ಬಾಹುಬಲಿ’
0
SHARES
0
VIEWS
Share on FacebookShare on Twitter

ಟಾಲಿವುಡ್ ಯಂಗ್ ‘ರೆಬಲ್ ಸ್ಟಾರ್’ ಪ್ರಭಾಸ್, ಕಾಡೊಂದನ್ನು ದತ್ತು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.


ಹೈದರಾಬಾದ್ ಸಮೀಪದ ಕಾಜಿಪಲ್ಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನು ಪ್ರಭಾಸ್ ದತ್ತು ಪಡೆದಿದ್ದಾರೆ. 1650 ಎಕರೆ ವಿಸ್ತೀರ್ಣವಿರುವ ಈ ಮೀಸಲು ಅರಣ್ಯ ಪ್ರದೇಶವನ್ನು ದತ್ತು ಪಡೆದಿರುವ ಬಾಹುಬಲಿ ಅದನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಿದ್ದಾರೆ. ಬಾಲ್ಯದಿಂದಲೂ ಪರಿಸರಪ್ರೇಮಿಯಾದ ಪ್ರಭಾಸ್, ಅರಣ್ಯ ದತ್ತು ಪಡೆಯುವ ಮೂಲಕ ತಮ್ಮ ಕಾಳಜಿ ತೋರಿದ್ದಾರೆ.


ಬಿಎಸ್‍ಆರ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಜೋಗಿನಪಲ್ಲಿ, ತೆಲಂಗಾಣ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಯ ‘ಗ್ರೀನ್ ಇಂಡಿಯಾ ಚಾಲೆಂಜ್’ ಭಾಗವಾಗಿ ಅರಣ್ಯ ಪ್ರದೇಶವನ್ನು ದತ್ತು ಪಡೆದಿರುವ ಪ್ರಭಾಸ್, ಅರಣ್ಯ ಪ್ರದೇಶದ ಅಭಿವೃದ್ಧಿಗಾಗಿ 2 ಕೋಟಿ ರೂ. ಹಣವನ್ನು ಅರಣ್ಯ ಇಲಾಖೆಗೆ ನೀಡಿದ್ದಾರೆ. ಈ ಕುರಿತು ನಟ ಪ್ರಭಾಸ್, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ನಟ ಪ್ರಭಾಸ್ ಸಹಾಯಹಸ್ತ ಚಾಚಿರುವುದು ಇದೇ ಮೊದಲೇನಲ್ಲ. ಕೊರೊನಾ ಸಮಯದಲ್ಲೂ ಬರೋಬ್ಬರಿ ನಾಲ್ಕು ಕೋಟಿ ರೂ. ದೇಣಿಗೆ ನೀಡುವ ಮೂಲಕ ಪ್ರಭಾಸ್ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಪ್ರಧಾನಮಂತ್ರಿ ನ್ಯಾಷನಲ್ ರಿಲೀಫ್ ಫಂಡ್ಗೆ 3 ಕೋಟಿ ರೂಪಾಯಿ ಹಾಗೂ ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯ ಸರ್ಕಾರಗಳಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು.

Related News

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*
ಆರೋಗ್ಯ

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*

July 5, 2025
ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ
ದೇಶ-ವಿದೇಶ

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

July 5, 2025
ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ
ಪ್ರಮುಖ ಸುದ್ದಿ

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ

July 5, 2025
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
ದೇಶ-ವಿದೇಶ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

July 5, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.