• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾರ್ಮಿಕರಿಗಾಗಿ ಶ್ರಮಿಕ್ ರೈಲು ವ್ಯವಸ್ಥೆ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
8
VIEWS
Share on FacebookShare on Twitter

ಕೊರೋನಾ ವೈರಸ್ ನಿಂದಾಗಿ ಎಲ್ಲಾ ಕಾರ್ಯಗಳು  ಸ್ಧಗಿತ ಗೊಂಡಿದೆ. ಇದರಿಂದ ಬಡವರು ಶ್ರಮಿಕರು ಕುಗ್ಗಿ ಹೋಗಿದ್ದಾರೆ. ಬೇರೆ ರಾಜ್ಯಗಳಿಂದ ಬಂದ ಕೂಲಿ ಕಾರ್ಮಿಕರು ಲಾಕ್ಡೌನಿಂದ ಎಲ್ಲಿಗೆ ಹೋಗ ಬೇಕೆಂದು ದಿಕ್ಕು ತೋಚದಂತಹ ಪರಿಸ್ಥಿತಿ ಎದುರಾಗಿತ್ತು. ಆದರೆ ಈಗ ಕೊರೋನಾ ಹೆಚ್ಚಾದರೂ ಸರ್ಕಾರದ ಅನ್ ಲಾಕ್ ನಿರ್ಧಾರದಿಂದ  ಹೊರ ರಾಜ್ಯದಿಂದ ಬಂದವರರು ಸ್ವಲ್ಪ  ಮಟ್ಟದ್ದ ರಿಲೀಫ್ ಕಂಡಿದ್ದಾರೆ. ಸೋಮವಾರ  ಬೆಂಗಳೂರಿನಿಂದ ಹೊರ ರಾಜ್ಯಗಳಿಗೆ ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಲಾಗಿದೆ.

         ಒಡಿಶಾ, ಜಾರ್ಖಂಡ್ ಹಾಗೂ ಬಿಹಾರ್ ರಾಜ್ಯಗಳಿಗೆ ಹೋಗುವವರಿಗಾಗಿ ಇಂದು ಸರ್ಕಾರ ಶ್ರಮಿಕ್ ರೈಲನ್ನು ಹೊರಡಿಸಲು ನಿರ್ಧಾರಿಸಿದ್ದು ಇಂದು ಬೆಳ್ಳಗ್ಗೆ ಯಿಂದಲೇ  ಅರಮನೆ ಮೈದಾನದಲ್ಲಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ದರಾಗಿ ಬಂದ್ದಿದ್ದರು.   ಮೈದಾನದಿಂದ ಪೋಲಿಸರು ಹಾಗು ಬಿಬಿಎಂಪಿ ಸಿಬ್ಬಂದಿಗಳು ಕಾರ್ಮಿಕರನ್ನು ರೈಲ್ವೇ ನಿಲ್ದಾಣಕ್ಕೆ  ಕರೆ ತಂದಿದ್ದು. ಅರಮನೆ ಮೈದಾನಾದ ತ್ರಿಪುರ ಸುಂದರಿ ಗೇಟ್ ಬಳಿ ಕಾರ್ಮಿಕರಿಗೆ ಎಲ್ಲಾ ರೀತಿಯ ಟೆಸ್ಟ್ ಗಳನ್ನು ಮಾಡಿ ತಮ್ಮ ನೋಂದಣಿಯನ್ನು ಮಾಡಿಸಿಕೊಂಡಿದ್ದಾರೆ.

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.