• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕಾಳಿಚರಣ್‌ ಮಹರಾಜ್‌ಗೆ ಜಾಮೀನು

Preetham Kumar P by Preetham Kumar P
in Vijaya Time
ಕಾಳಿಚರಣ್‌ ಮಹರಾಜ್‌ಗೆ ಜಾಮೀನು
0
SHARES
0
VIEWS
Share on FacebookShare on Twitter

ಮುಂಬೈ ಜ 8 : ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಭಾಷಣ ಹಾಗೂ ನಾಥೂರಾಮ್‌ ಗೋಡ್ಸೆ ಅವರನ್ನು ಹೊಗಳಿ ಭಾಷಣ ಮಾಡಿದ್ದಕ್ಕೆ ಬಂಧಿತರಾಗಿದ್ದ ಕಾಳಿಚರಣ್ ಮಹಾರಾಜ್ ಗೆ ಕಾಳಿಚರಣ್ ಪುಣೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿರುವುದಾಗಿ ತಿಳಿದುಬಂದಿದೆ

ಮಹಾತ್ಮ ಗಾಂಧಿ ಅವಹೇಳನಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಸಾಕ್ಷಿ ಮಹಾರಾಜ್‌ರನ್ನು ಬಿಡುಗಡೆಗೊಳಿಸುವಂತೆ ಹಲವು ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರಕರಣದಲ್ಲಿ ಏಕಮುಖವಾಗಿ ತನಿಖೆ ನಡೆಸಲಾಗಿದೆ, ಹಿಂದೂ ಸಮುದಾಯವನ್ನು ಪ್ರಚೋದಿಸಲು ಕಾಳಿಚರಣ್ ಮಹಾರಾಜ್‌ರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಕ್ಷಣವೇ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕೆಂದು ಹಿಂದುತ್ವವಾದಿಗಳು ಆಗ್ರಹಿಸಿದ್ದರು.

ರಾಯಪುರದಲ್ಲಿ ನಡೆದ ಧರ್ಮ ಸಂಸದ್ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದ ಕಾಳಿ ಚರಣ್ ಮಹಾರಾಜ್ ಮಹಾತ್ಮ ಗಾಂಧೀಜಿ ಅವರನ್ನು ಟೀಕೆ ಮಾಡಿದ್ದಲ್ಲದೆ, ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಸಮರ್ಥಿಸಿ ವಿವಾದ ಸೃಷ್ಟಿಸಿದ್ದರು.

ಈ ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ನೀಡಲಾದ ದಾಖಲೆಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್​ ಕೋರ್ಟ್ ನ್ಯಾಯಾಧೀಶ ಎಂ.ಎ.ಶೇಖ್​, ಕಾಳಿ ಚರಣ್​​ರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಆಳವಾದ ತನಿಖೆಗಳು ಆಗುವ ಅಗತ್ಯವಿದೆ. ಅಲ್ಲಿಯವರೆಗೂ ಆರೋಪಿಯನ್ನು ಜೈಲಿನಲ್ಲಿ ಇರಿಸಬೇಕಾದ ಅಗತ್ಯ ಕಾಣುತ್ತಿಲ್ಲ. ಅವರಿಗೆ ಷರತ್ತುಬದ್ಧ ಜಾಮೀನು ನೀಡಬಹುದು ಎಂದು ತೀರ್ಪು ನೀಡಿದ್ದಾರೆ.  25 ಸಾವಿರ ರೂ.ಶ್ಯೂರಿಟಿ ಬಾಂಡ್​, ತನಿಖೆಗೆ ಸಹಕರಿಸಬೇಕು, ತಿಂಗಳಿಗೊಮ್ಮೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಕಾಳಿ ಚರಣ್​ರಿಗೆ ಜಾಮೀನು ನೀಡಿದ್ದಾರೆ.

Related News

ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು
Vijaya Time

ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು

May 26, 2023
ಹೈದರಾಬಾದ್ : ಮಹಿಳೆಯನ್ನು ಕೊಂದು, ದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದ ವ್ಯಕ್ತಿ ಬಂಧನ
Vijaya Time

ಹೈದರಾಬಾದ್ : ಮಹಿಳೆಯನ್ನು ಕೊಂದು, ದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದ ವ್ಯಕ್ತಿ ಬಂಧನ

May 26, 2023
ಐಟಿ ರಿಟರ್ನ್ ಫೈಲ್ ಸಲ್ಲಿಕೆಗೆ 4 ಫಾರ್ಮ್ಗಳ ಆಯ್ಕೆ; ಯಾರು, ಯಾವ ಫಾರ್ಮ್ ಭರ್ತಿಮಾಡಬೇಕು?
Vijaya Time

ಐಟಿ ರಿಟರ್ನ್ ಫೈಲ್ ಸಲ್ಲಿಕೆಗೆ 4 ಫಾರ್ಮ್ಗಳ ಆಯ್ಕೆ; ಯಾರು, ಯಾವ ಫಾರ್ಮ್ ಭರ್ತಿಮಾಡಬೇಕು?

May 26, 2023
ರಾಜ್ಯದ ಸರ್ಕಾರಿ ಶಾಲೆಗಳ 2565 ಕೊಠಡಿಗಳು ಕುಸಿದು ಬೀಳೋ ಹಂತದಲ್ಲಿವೆ : ಆದ್ರೂ ಕಣ್ಮುಚ್ಚಿ ಕುಳಿತಿದೆ ಶಿಕ್ಷಣ ಇಲಾಖೆ !
Vijaya Time

ರಾಜ್ಯದ ಸರ್ಕಾರಿ ಶಾಲೆಗಳ 2565 ಕೊಠಡಿಗಳು ಕುಸಿದು ಬೀಳೋ ಹಂತದಲ್ಲಿವೆ : ಆದ್ರೂ ಕಣ್ಮುಚ್ಚಿ ಕುಳಿತಿದೆ ಶಿಕ್ಷಣ ಇಲಾಖೆ !

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.