• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕಿಚ್ಚ ಸುದೀಪ್ ಬಗ್ಗೆ ರಷ್ಯನ್ ಯುವತಿಯೊಬ್ಬಳು ಹೇಳಿದ್ದೇನು ಗೊತ್ತಾ.. ?

Kiran K by Kiran K
in Vijaya Time
ಕಿಚ್ಚ ಸುದೀಪ್ ಬಗ್ಗೆ ರಷ್ಯನ್ ಯುವತಿಯೊಬ್ಬಳು ಹೇಳಿದ್ದೇನು ಗೊತ್ತಾ.. ?
0
SHARES
0
VIEWS
Share on FacebookShare on Twitter

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರಿಗೆ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ  ಪರಭಾಷಾ ಚಿತ್ರರಂಗದಲ್ಲೂ ಭಾರೀ ಅಭಿಮಾನಿ ಬಳಗವಿದೆ..ಸೋಶಿಯಲ್ ಮೀಡಿಯಾದಲ್ಲೂ ಸಾಕಷ್ಟು ಫ್ಯಾನ್ಸ್ ಪೇಜ್ ಗಳೂ ಇವೆ..ಇವುಗಳಲ್ಲಿ ನಿತ್ಯವೂ ಕಿಚ್ಚನ ಬಗ್ಗೆ ಸಾಕಷ್ಟು ವಿಚಾರಗಳು ಹರಿದಾಡುತ್ತಲೇ ಇರುತ್ತವೆ..ಸೂಕ್ತವಾದ ಪೋಸ್ಟ್ ಗಳಿಗೆ ಕಿಚ್ಚ ಸ್ಪದಿಸುತ್ತಾರೆ ಕೂಡ..ಈಗ್ಯಾಕೆ ಈ ಮಾತು ಅಂತೀರಾ.. ಹೌದು..ರಷ್ಯನ್ ಮೂಲದ ಮರೀನಾ ಕಾರ್ಟಿಂಕಾ ಎಂಬ ಯುವತಿಯೊಬ್ಬಳು ಇಂತದ್ದೇ ಒಂದು ಫ್ಯಾನ್ಸ್ ಪೇಜ್ ನ ಮೂಲಕ ಸುದೀಪ್ ರನ್ನು ಹಾಡಿ ಹೊಗಳಿ ಸಂದೇಶವೊದನ್ನು ರವಾನಿಸಿದ್ದಾಳೆ..ಸುದೀಪ್ ರವರ ದೊಡ್ಡ ಅಭಿಮಾನಿಯಾಗಿರುವ ಈಕೆ ತನ್ನ ಅಭಿಮಾನವನ್ನು ವ್ಯಕ್ತಪಡಿಸಿದ್ದಾಳೆ..

“ನಮಸ್ಕಾರ ಸುದೀಪ್ ಅವರೆ. ನಾನು ಮರೀನಾ ಕಾರ್ಟಿಂಕಾ. ನಿಮ್ಮ ಅಭಿನಯ ನನಗೆ ತುಂಬ ಇಷ್ಟ. ನಾನು ಇಲ್ಲಿ, ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡಲು ಪ್ರಯತ್ನ ಪಡುತ್ತೇನೆ. ನೀವು ಅದ್ಭುತವಾದ ನಟ. ನಿಮ್ಮ ಸಿನಿಮಾ ನೋಡಲು ನಿಮ್ಮ ಸಿನಿಮಾಗಳನ್ನು ನೋಡಿ ತುಂಬ ಇಷ್ಟಪಟ್ಟಿದ್ದೇನೆ. ಕೋಟಿಗೊಬ್ಬ, ಪುಲಿ, ಪೈಲ್ವಾನ್, ಹೆಬ್ಬುಲಿ ಸೇರಿದಂತೆ ಅನೇಕ ಸಿನಿಮಾಗಳನ್ನು ನೋಡಿದ್ದೇನೆ. ನಾನು ಒಂದು ದಿನ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಭಾವಿಸಿದ್ದೇನೆ. ನೀವು ಆರೋಗ್ಯವಾಗಿ ಮತ್ತು ಸಂತೋಷವಾಗಿರಿ ಎಂದು ಹಾರೈಸುತ್ತೇನೆ. ನಮಗೆ ಮನೋರಂಜನೆ ನೀಡುತ್ತಿರುವುದಕ್ಕೆ ಧನ್ಯವಾದಗಳು” ಎಂದು ಹೇಳಿರುವ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.