• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೆಪಿ ಒಲಿ ಕುರ್ಚಿಗೆ ಕಂಟಕ: ಭಾರತದ ವಿರುದ್ಧ ಕಿಡಿ

Kiran K by Kiran K
in ದೇಶ-ವಿದೇಶ
0
SHARES
0
VIEWS
Share on FacebookShare on Twitter

ನೇಪಾಳದ ಪ್ರಧಾನ ಮಂತ್ರಿ ಕೆಪಿ ಶರ್ಮಾ ಒಲಿಯವರ ಸರ್ಕಾರದ ಸ್ಥಿತಿ ಸದ್ಯಕ್ಕೆ ಡೋಲಾಯಮಾನವಾಗಿದೆ. ಒಲಿ ನಾಯಕತ್ವದ ವಿರುದ್ಧ ಪುಷ್ಪ ಕಮಲ್ ದೊಹಲ್ ಅಲಿಯಾಸ್ ಪ್ರಚಂಡ ಬಂಡಾಯ ಸಾರಿದ್ದಾರೆ. ಪ್ರಚಂಡ ಬಂಡಾಯ ಒಲಿ ನಾಯಕತ್ವಕ್ಕೆ ಕುತ್ತು ತಂದಿದೆ.
ಭಾರತದ ವಿರುದ್ಧ ಎದೆಯುಬ್ಬಿಸಿ ನಿಂತ್ತಿದ್ದ ಪ್ರಧಾನಿ ಕೆಪಿ ಶರ್ಮಾ ಒಲಿ ಇಂದು ತಮ್ಮ ಅಧಿಕಾರ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ಒಲಿಯವರ ಏಕಪಕ್ಷೀಯ ನಿರ್ಧಾರಗಳಿಂದಾಗಿ ದೇಶ ಸಂಕಷ್ಟಕ್ಕೆ ಸಿಲುಕಿಕೊಂಡಿದೆ ಎಂದು ದೊಹಲ್ ಆರೋಪಿಸಿದ್ದಾರೆ. ಹೀಗಾಗಿ ಯಾವುದೇ ವೇಳೆಯಲ್ಲದರೂ ಒಲಿ ನೇತೃತ್ವದ ಸರ್ಕಾರ ಪತನವಾಗುವ ಸಂಭವವಾಗುವ ಸಾಧ್ಯತೆ ಹೆಚ್ಚಾಗಿದೆ.
ಒಲಿ ಇದೀಗ ನೇಪಾಳದ ರಾಜಕೀಯ ಬೆಳವವಣಿಗೆಗಳಿಗೆ ಭಾರತವೇ ಕಾರಣ ಎಂದು ಭಾರತದತ್ತ ಬೊಟ್ಟು ಮಾಡಿ ತೋರಿಸುತ್ತಿದೆ. ಜತೆಗೆ ತಮ್ಮ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಂಡಾಯಕ್ಕೆ ಭಾರತವೇ ಕಾರಣ ಎಂದು ಆರೋಪಿಸುತ್ತಿದ್ದಾರೆ. ಗಡಿ ನಕ್ಷೆ ನವೀಕರಣ ಮಾಡಿರುವುದು ಭಾರತಕ್ಕೆ ನುಂಗಲಾರದ ತುತ್ತಾಗಿದೆ. ಈ ಕಾರಣಕ್ಕೆ ತನ್ನ ಪದಚ್ಯುತಿ ಮಾಡಿ ಸರ್ಕಾರ ಉರುಳಿಸುವ ಷಡ್ಯಂತರವನ್ನು ಭಾರತ ಮಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?
ಡಿಜಿಟಲ್ ಜ್ಞಾನ

ಹೊಸ ಪೀಳಿಗೆಯ ಡುಕಾಟಿ ಸ್ಕ್ರ್ಯಾಂಬ್ಲರ್‌ ಶ್ರೇಣಿಯ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ: ಇದರಲ್ಲೇನಿದೆ ಹೊಸ ಫೀಚರ್‌?

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.