• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೇಂದ್ರದಿಂದ ರಾಜ್ಯಕ್ಕೆ ಅಧಿಕಾರಗಳ ತಂಡ ಭೇಟಿ; ಕೊರೋನಾ ಮಾಹಿತಿ ಕಲೆ

padma by padma
in ಪ್ರಮುಖ ಸುದ್ದಿ, ರಾಜ್ಯ
ಕೇಂದ್ರದಿಂದ ರಾಜ್ಯಕ್ಕೆ ಅಧಿಕಾರಗಳ ತಂಡ ಭೇಟಿ; ಕೊರೋನಾ ಮಾಹಿತಿ ಕಲೆ
0
SHARES
0
VIEWS
Share on FacebookShare on Twitter

ಮಂಗಳವಾರ ಕೇಂದ್ರದಿಂದ ತಂಡವೊಂದು ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಅಧಿಕಾರಿಗಳು   ಸಿಎಂ ಜೊತೆ ಸಭೆ ನಡೆಸಿದ್ದಾರೆ. ಸಿ.ಎಂ ಯಡಿಯೂರಪ್ಪ ಗೃಹ ಕಚೇರಿ  ಕೃಷ್ಣಾದಲ್ಲಿ  ಸಭೆ ನಡೆದಿದ್ದು  ; ಸಭೆಯಲ್ಲಿ  ಆರೋಗ್ಯ ಸಚಿವ  ಶ್ರೀ ರಾಮುಲು  ವೈದ್ಯಕೀಯ  ಶಿಕ್ಷಣ ಸಚಿವ  ಸುಧಾಕರ್  ಹಾಗೂ  ಸರಕಾರದ ಮುಖ್ಯ ಕಾರ್ಯದರ್ಶಿ  ವಿಜಯ್ ಭಾಸ್ಕರ್  ಸೇರಿದಂತೆ  ಸಂಬಂಧಿಸಿದ  ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ರಾಜ್ಯಕ್ಕೆ  ಕೊರೋನಾ ಬಂದಿದ್ದು ಯಾವಾಗ ? ಕೋವಿಡ್ ನಿಯಂತ್ರಣಕ್ಕೆ  ಸರ್ಕಾರ ಮಾಡಿದ  ಕ್ರಮಗಳು ಏನೇನು , ಎಲ್ಲೆಲ್ಲಿ ಕರೋನಾ ಹೆಚ್ಚಿದೆ? ಲಾಕ್ ಡೌನ್ ಮಾಡಿದ ನಂತರ  ಕೋವಿಡ್ ಹೇಗೆ ನಿಯಂತ್ರಣ ಆಗಿದೆ ,  ಲಾಕ್ ಡೌನ್ ಸಡಿಲಿಕೆ ನಂತರ  ಕೋವಿಡ್ ಎಲ್ಲಿ ಹೆಚ್ಚಾಗಿದೆ, ಕಂಟೋನ್ಮೆಂಟ್ ಝೋನ್ ನಲ್ಲಿ ಹೇಗಿದೆ ,  ಕೊರೋನಾ ಸೋಂಕಿತರಿಗೆ  ಸರ್ಕಾರ ಮಾಡಿರೋ  ಚಿಕಿತ್ಸಾ ಕ್ರಮಗಳೇನು ಹಾಗೂ ಬೆಂಗಳೂರಿನಲ್ಲಿ ಹೆಚ್ಚಾಗ್ತಿರೋ ಕೊರೋನಾ ದ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ  ವಿಜಯ್ ಭಾಸ್ಕರ್ ಕೇಂದ್ರದ ಅಧಿಕಾರಿಗಳಿಗೆ ವರದಿ ಮಂಡಿಸಿದ್ದಾರೆ.

ಐವರು ನೇತೃತ್ವದಲ್ಲಿರೋ  ಅಧಿಕಾರಗಳ ತಂಡ ಇನ್ನು ೨ ದಿವಸಗಳ ಕಾಲ ರಾಜ್ಯದಲ್ಲೇ ಉಳಿಯಲಿದ್ದು  ಕಂಟೋನ್ಮೆಂಟ್ ಝೋನ್ ಹಾಗೂ  ಕೋವಿಡ್ ಕೇರ್ ಸೆಂಟರ್ ಗಳಿಗೆ  ಭೇಟಿ ನೀಡಿ  ಅಲ್ಲಿ ಅಧ್ಯಯನ ನಡೆಸಲಿದ್ದಾರೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.