• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮಣ್ಣಲ್ಲಿ ಮಣ್ಣಾದ ಸಚಿವ ಸುರೇಶ್‌ ಅಂಗಡಿ

padma by padma
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮಣ್ಣಲ್ಲಿ ಮಣ್ಣಾದ ಸಚಿವ ಸುರೇಶ್‌ ಅಂಗಡಿ
0
SHARES
18
VIEWS
Share on FacebookShare on Twitter

ಬೆಂಗಳೂರು: ಕೇಂದ್ರ ರೈಲ್ವೇ ಸಚಿವ ಸುರೇಶ್ ಅಂಗಡಿ(65) ಕೊರೋನಾ ಸೋಂಕಿನಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಸದಾ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಸುರೇಶ್ ಅಂಗಡಿ ಅವರು ತೀವ್ರ ಜ್ವರವಿದ್ದರೂ ಬಾಂಬೆಗೆ ಪ್ರಯಾಣಿಸಿ, ನಂತರ ದೆಹಲಿಗೂ ತೆರಳಿದ್ದರು.

ಅಲ್ಲಿ ತೆರಳಿದ ನಂತರವೂ 3 ದಿನದ ಬಳಿಕ ವಿಪರೀತ ಜ್ವರ, ಕೆಮ್ಮು, ಗಂಟಲು ನೋವಿಗೆ ತುತ್ತಾದುದರಿಂದ ಅಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು  ಎಂದು ಸಚಿವರ ಆಪ್ತರು ತಿಳಿಸಿದ್ದಾರೆ.  ಪರೀಕ್ಷೆಗೆ ಒಳಗಾಗಿ ಕೋವಿಡ್-19 ಪತ್ತೆಯಾದ ಬಳಿಕ ಪ್ಲಾಸ್ಮಾ ಚಿಕಿತ್ಸೆ ನೀಡಿದ್ದರೂ  ಚಿಕಿತ್ಸೆ ಫಲಕಾರಿಯಾಗಲಿಲ್ಲ.  

ಬುಧವಾರ ಸಂಜೆ ಸಚಿವ ಸುರೇಶ್‌ ಅಂಗಡಿ ಕೊನೆಯುಸಿರೆಳೆದಿದ್ದು ಗರುವಾರ ದೆಹಲಿಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆದಿದೆ. ದೆಹಲಿಯ ದ್ವಾರಕಾ ಸೆಕ್ಟರ್ ನ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆದಿದೆ .. ಸರ್ಕಾರದ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆದಿದ್ದು ; ಮಗನ ಅಂತ್ಯಕ್ರಿಯೆಯನ್ನು ಸುರೇಶ್ ಅಂಗಡಿ ತಾಯಿ ಬೆಳಗಾವಿಯ ನಿವಾಸದಲ್ಲೇ ಕುಳಿತು ಅಂತ್ಯಕ್ರಿಯೆ ವೀಕ್ಷಿಸಲು ಅವಕಾಶವನ್ನು ಮಾಡಿಕೊಟ್ಟಿದ್ದಾರೆ ವೀಕ್ಷಿಸಿ ಕಣ್ಣೀರಿಟ್ಟಿದ್ದಾರೆ.

ಬೆಳಗಾವಿಯ ಕೊಪ್ಪ ಗ್ರಾಮದಲ್ಲಿ ಸೋಮವ್ವ ಮತ್ತು ಚೆನ್ನಬಸವ ದಂಪತಿಗೆ 1955ರ ಜೂನ್ 1ರಂದು ಜನಿಸಿದರು. ಎಸ್ ಎಸ್ ಎಸ್ ಸಂಸ್ಥೆಯಲ್ಲಿ ಕಾಮರ್ಸ್ ಪದವೀದರರಾಗಿ, ಉದ್ಯಮಿಯಾಗಿ, ನಂತರ ಉತ್ತಮ ರಾಜಕೀಯ ನಾಯಕರಾಗಿದ್ದು, ಸತತ ನಾಲ್ಕನೇ ಬಾರಿ ಬಿಜೆಪಿ ಪಕ್ಷದಲ್ಲಿ ಗೆದ್ದು ಸುರೇಶ್ ಅಂಗಡಿ ಜನಸೇವಕನಾಗಿ ಕೆಲಸ ಮಾಡಿದ್ದಾರೆ .

ಇವರು ರೈಲ್ವೇ ಸಚಿವರಾಗಿ ಉತ್ತಮ ಗಣನೀಯ ಸೇವೆ ಸಲ್ಲಿಸಿದ ಮಹಾತ್ಮರು. ಸಚಿವ ಸುರೇಶ್ ಅಂಗಡಿ ಅವರ ಅಂತ್ಯ ಸಂಸ್ಕಾರವನ್ನು ಇಂದು (ಗುರುವಾರ) ದೆಹಲಿಯಲ್ಲೇ ಲಿಂಗಾಯತ ಸಂಪ್ರದಾಯದಂತೆ ನಡೆಸಲಿದ್ದು ;  ಕೆಲವು ಕುಟುಂಬ ಸದಸ್ಯರು ಮಾತ್ರ ಕಾರ್ಯದಲ್ಲಿ ಪಾಲ್ಗೊಳ್ಳಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ . ಜೊತೆಗೆ  ಕೊರೋನಾ ಮುಂಜಾಗೃತಾ ಕ್ರಮದಂತೆ ಅಂತ್ಯಕ್ರಿಯೆ ನಡೆಯಲಿದೆ

Related News

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು
ಪ್ರಮುಖ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು

July 16, 2026
ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ
ಪ್ರಮುಖ ಸುದ್ದಿ

ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ

July 16, 2026
ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.