ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ಹರ್ಭಜನ್ ಸಿಂಗ್, ಅತ್ಯಂತ ಪ್ರಮುಖ ವಿಷಯವೊಂದರ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರಸರ್ಕಾರ 21 ದಿನಗಳು ಇಡೀ ದೇಶವನ್ನೇ ಸ್ತಬ್ಧಗೊಳಿಸುವ ನಿರ್ಧಾರ ಮಾಡುವ ಮುನ್ನ ವಲಸಿಗ ಕಾರ್ಮಿಕರ ಬಗ್ಗೆ ಸರಿಯಾಗಿ ಯೋಚಿಸಲಿಲ್ಲ. ಅದರ ಕ್ರಮದಿಂದ ವಲಸಿಗ ದಿನಗೂಲಿಗಳು ಅತಂತ್ರರಾಗಿದ್ದಾರೆ. ಅವರಿಗೆ ಊಟ ಸಿಗುತ್ತಿಲ್ಲ. ವಾಪಸ್ ಹೋಗಿ ತಮ್ಮ ಕುಟುಂಬವನ್ನು ಸೇರಿಕೊಳ್ಳಲೂ ಆಗುತ್ತಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹರ್ಭಜನ್ : ಕಾರಣ ಏನು ಗೊತ್ತಾ?
-
By Kiran K
- Categories: ದೇಶ-ವಿದೇಶ, ಪ್ರಮುಖ ಸುದ್ದಿ
Related Content
ನನ್ನ ಹಾಗೂ ದೇವೇಗೌಡರ ಮೇಲೆ ಗೌರವವಿದ್ರೆ ಬಂದು ಶರಣಾಗು: ಪ್ರಜ್ವಲ್ಗೆ ಮನವಿ ಮಾಡಿದ ಹೆಚ್ಡಿಕೆ!
By
Bhavya
May 20, 2024
ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು!
By
Bhavya
May 20, 2024