• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇರಳಕ್ಕೆ 10 ವರ್ಷದ ಬಳಿಕ ಕೇಂದ್ರದ ಅನುದಾನ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೇರಳಕ್ಕೆ 10 ವರ್ಷದ ಬಳಿಕ ಕೇಂದ್ರದ ಅನುದಾನ
0
SHARES
0
VIEWS
Share on FacebookShare on Twitter

ತಿರುವನಂತಪುರ, ನ. 06: ಕೇರಳ ಸರ್ಕಾರ ಹತ್ತು ವರ್ಷಗಳ ಬಳಿಕ ಇದೇ ಪ್ರಥಮ ಬಾರಿಗೆ ಕೇಂದ್ರ ಸರ್ಕಾರದಿಂದ ಸಾಕ್ಷರತಾ ಆಂದೋಲನಕ್ಕಾಗಿ ಅನುದಾನ ಪಡೆಯಲಿದೆ.

ದೇಶದಲ್ಲಿ 2030ರ ವೇಳೆಗೆ ಅನಕ್ಷರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ‘ಪಡ್ನಾ ಲಿಖ್ನಾ’ ಅಭಿಯಾನ ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಕೇರಳ ಸರ್ಕಾರ ಕೇಂದ್ರದಿಂದ ಅನುದಾನ ಪಡೆಯಲಿದೆ. ಕೇರಳ ಶೇ.100 ಸಾಕ್ಷರತಾ ಪ್ರಮಾಣ ಸಾಧಿಸಿದ ರಾಜ್ಯವಾಗಿದ್ದು, ಇದೀಗ ಹತ್ತು ವರ್ಷಗಳ ಬಳಿಕ ಸಾಕ್ಷರತಾ ಯೋಜನೆಗಾಗಿ ಕೇಂದ್ರದಿಂದ ನಿಧಿಯನ್ನು ಸ್ವೀಕರಿಸುತ್ತಿದೆ.

ಈ ಕುರಿತು ಮಾಹಿತಿ ನೀಡಿದ ಕೆಎಸ್‌ಎಲ್‌ಎಂಎ ನಿರ್ದೇಶಕ ಪಿ.ಎಸ್‌.ಶ್ರೀಕಲಾ, ಕೇರಳವೂ ಕೇಂದ್ರ ಸರ್ಕಾರದ ಹೊಸ ‘ಫಡ್ನಾ ಲಿಖ್ನಾ’ ಅಭಿಯಾನದ ಭಾಗವಾಗಿದ್ದು, ಇದು ಒಟ್ಟು 4.74 ಕೋಟಿ ಮೌಲ್ಯದ ಯೋಜನೆ ಪಡೆಯಲಿದೆ. ಇದರಲ್ಲಿ ಕೇಂದ್ರವು 2.84 ಕೋಟಿ ರೂ. ಹಾಗೂ ರಾಜ್ಯ ಸರ್ಕಾರ 1.90 ಕೋಟಿ ರೂ. ಅನುದಾನ ನೀಡಲಿದೆ ಎಂದು ಮಾಹಿತಿ ನೀಡಿದರು.

ಅಲ್ಲದೇ ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳೆಂದು ಗುರುತಿಸಲಾಗಿರುವ ವೈನಾಡ್‌, ಇಡುಕ್ಕಿ, ಪಾಲಕ್ಕಾಡ್‌ ಹಾಗೂ ಮಲಪ್ಪುರಂಗಳಲ್ಲಿ 1.15 ಲಕ್ಷ ಅನಕ್ಷರಸ್ಥರಿದ್ದು, ಅಲ್ಲಿ ಮೊದಲ ಹಂತದಲ್ಲಿ ಅಭಿಯಾನ ಆರಂಭಿಸಲಾಗುವುದು. ಆದರೆ 2011ರ ಗಣತಿ ಪ್ರಕಾರ 6,12,624 ಮಂದಿ ಅನಕ್ಷರಸ್ಥರಿದ್ದು, ಇವರಲ್ಲಿ 4,27,166 ಮಂದಿ ಮಹಿಳೆಯರಿದ್ದಾರೆ ಎನ್ನಲಾಗಿದೆ.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.