• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೇರಳ ಪೋಲಿಸರಿಂದ ಸಂಸದೆ ಶೋಭಾ ವಿರುದ್ಧ ದಾಖಲಾಯ್ತು ಎಫ್‍ಐರ್.

Kiran K by Kiran K
in ರಾಜಕೀಯ
ಕೇರಳ ಪೋಲಿಸರಿಂದ ಸಂಸದೆ ಶೋಭಾ  ವಿರುದ್ಧ ದಾಖಲಾಯ್ತು ಎಫ್‍ಐರ್.
0
SHARES
0
VIEWS
Share on FacebookShare on Twitter

ಜನವರಿ 22ರಂದು ಸಂಸದೆ ಶೋಭಾ ಕರಂದ್ಲಾಜೆ ಕೇರಳ ಮತ್ತೊಂದು ಕಾಶ್ಮೀರ ಆಗುವತ್ತ ಹೆಜ್ಜೆ ಇಡುತ್ತಿದೆ. ಎಂಬ ಟ್ವೀಟ್ ಮಾಡಿ ಹಲವು ಜನರ ವಿರೋಧವನ್ನು ಮೈ ಮೇಲೆ ಹಾಕಿಕೊಂಡಿದ್ದರು . ಇದೀಗ ಈ ಹಿನ್ನಲೆ ಕೇರಳದ ಕುಟ್ಟಿಪುರಂ ಪೊಲೀಸ್ ಠಾಣೆಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಧರ್ಮ ಆಧಾರಿತವಾಗಿ ಎರಡು ಗುಂಪುಗಳ ನಡುವೆ ಧ್ವೇಷ ಹುಟ್ಟಿಸಲು ಪ್ರಚೋದನೆ ನೀಡಿರುವ ನಿಟ್ಟಿನಲ್ಲಿ ಕೇರಳ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ .

ಇನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪುರಂ ಪಂಚಾಯತ್‍ನಲ್ಲಿ ಪೌರತ್ವಕಾಯ್ದೆ ಬೆಂಬಲಿಸಿದ್ದಕ್ಕೆ ಕೇರಳ ಸರ್ಕಾರ ಹಿಂದೂಗಳಿಗೆ ನೀರು ಸರಬರಾಜು ಮಾಡೋದನ್ನು ನಿಲ್ಲಿಸಿದ್ರು ಎಂಬ ಕಾರಣಕ್ಕೆ.. ಅಲ್ಲಿಯ ಹಿಂದೂಗಳು ಧ್ವನಿಯೆತ್ತಿದ್ದು ; ಇದರ ಬೆನ್ನಲ್ಲೇ ಸಂಸದೆ ಶೋಭಾ ಕರಂದ್ಲಾಜೆ ಅಲ್ಲಿಯ ಸರ್ಕಾರಕ್ಕೆ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ .

Related News

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023
ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?
ದೇಶ-ವಿದೇಶ

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

September 23, 2023
ಸಕ್ಕರೆ ನಾಡಲ್ಲಿ ಕಾವೇರಿದ ಕಾವೇರಿ ಹೋರಾಟ: ಮಂಡ್ಯ, ಮದ್ದೂರು ಬಂದ್‌ಗೆ ಭಾರೀ ಬೆಂಬಲ
ಪ್ರಮುಖ ಸುದ್ದಿ

ಸಕ್ಕರೆ ನಾಡಲ್ಲಿ ಕಾವೇರಿದ ಕಾವೇರಿ ಹೋರಾಟ: ಮಂಡ್ಯ, ಮದ್ದೂರು ಬಂದ್‌ಗೆ ಭಾರೀ ಬೆಂಬಲ

September 23, 2023
ಮುಂದುವರೆದ ಪಿಡಿಒ ವರ್ಗಾವಣೆ ಸರಣಿ: ಶೇ. 25ರಷ್ಟು ದಾಟಿದ ವರ್ಗಾವಣೆ ಪ್ರಮಾಣ !
ಪ್ರಮುಖ ಸುದ್ದಿ

ಮುಂದುವರೆದ ಪಿಡಿಒ ವರ್ಗಾವಣೆ ಸರಣಿ: ಶೇ. 25ರಷ್ಟು ದಾಟಿದ ವರ್ಗಾವಣೆ ಪ್ರಮಾಣ !

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.