• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾ ಕರಾಳತೆ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟು ಟಿವಿ ಖರೀದಿಸಿದ ಮಹಾತಾಯಿ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
ಕೊರೊನಾ ಕರಾಳತೆ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟು ಟಿವಿ ಖರೀದಿಸಿದ ಮಹಾತಾಯಿ
0
SHARES
0
VIEWS
Share on FacebookShare on Twitter

ಜಗತ್ತಿನೆಲ್ಲೆಡೆ ತಲ್ಲಣ ಸೃಷ್ಟಿಸಿರುವ ಮಹಾಮಾರಿ ಕೊರೊನಾ ಸಂಕಷ್ಟ ಮತ್ತೊಂದು ಕರಾಳತೆ ಬಯಲಾಗಿದೆ. ತನ್ನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಕೊಡಿಸಲು ತಾಯಿ ತನ್ನ ತಾಳಿಯನ್ನೇ ಅಡವಿಟ್ಟು ಟಿವಿ ಖರೀದಿಸಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲ್ಲೂಕಿನಲ್ಲಿ ನಡೆದಿದೆ.

ಕೊರೊನಾ ತಂದೊಡ್ಡಿರುವ ಆತಂಕ ಶಿಕ್ಷಣದ ಮೇಲೆ ಪ್ರಭಾವ ಬೀರಿದ್ದು, ಕೊರೊನಾದಿಂದ ಮಕ್ಕಳಿಗೆ ಆನ್‍ಲೈನ್‍ ಶಿಕ್ಷಣವನ್ನು ನೀಡಲಾಗುತ್ತಿದೆ. ಆದರೆ ಈ ಆನ್‍ಲೈನ್ ಶಿಕ್ಷಣದಿಂದ ಬಡ ಕುಟುಂಬಗಳು ವಂಚಿತರಾಗುತ್ತಾರೆ. ಇದಕ್ಕೆ ಸಾಕ್ಷಿಯೆಂಬಂತೆ ನರಗುಂದ ತಾಲೂಕಿನ ರಡ್ಡೇರ್ ನಾಗನೂರ ಗ್ರಾಮದ ಮಹಿಳೆ ಕಸ್ತೂರಿ ಎಂಬಾಕೆ ತನ್ನ ಮಕ್ಕಳ ಶಿಕ್ಷಣಕ್ಕಾಗಿ 20 ಸಾವಿರ ರೂ.ಗೆ ತನ್ನ ಚಿನ್ನದ ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದಾರೆ.

ಕಸ್ತೂರಿಯ ಇಬ್ಬರು ಮಕ್ಕಳ ಪೈಕಿ ಒಬ್ಬ 7ನೇ ತರಗತಿ ಹಾಗೂ ಮತ್ತೊಬ್ಬ 8ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇಬ್ಬರು ಮಕ್ಕಳಿಗೆ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠವನ್ನ ಕೇಳಲು ಪ್ರತಿದಿನ ಟಿವಿ ನೋಡುವಂತೆ ಶಿಕ್ಷಕರು ಹೇಳಿದ್ದರು. ಆದರೆ ಅವರ ಮನೆಯಲ್ಲಿ ಟಿವಿ ಇರಲಿಲ್ಲ. ಇದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿತ್ತು. ಹೀಗಾಗಿ ತಾಯಿ ಕಸ್ತೂರಿ ತನ್ನ ತಾಳಿ ಅಡವಿಟ್ಟು ಟಿವಿ ಖರೀದಿಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಎಚ್‍ಡಿಕೆ ಬೇಸರ:
ಮಹಿಳೆ ತನ್ನ ಮಕ್ಕಳಿಗೆ ಆನ್‍ಲೈನ್‍ ಶಿಕ್ಷಣ ಕೊಡಿಸಲು ತಾಳಿ ಅಡವಿಟ್ಟು ಟಿವಿ ಖರೀದಿಸಿರುವ ಘಟನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‍ ಮಾಡಿರುವ ಕುಮಾರಸ್ವಾಮಿ, “ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ” ಎಂದು ಬರೆದಿದ್ದಾರೆ.

Related News

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟದಿಂದ ಗ್ರೀನ್​ ಸಿಗ್ನಲ್​
ಪ್ರಮುಖ ಸುದ್ದಿ

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟದಿಂದ ಗ್ರೀನ್​ ಸಿಗ್ನಲ್​

June 12, 2025
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ದೇಶ-ವಿದೇಶ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

June 12, 2025
ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)
ದೇಶ-ವಿದೇಶ

ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)

June 12, 2025
ಕಲ್ಪತರು ನಾಡು ತುಮಕೂರಿನ ಹೆಸರು ಬದಲಾಗುತ್ತಾ? ತುಮಕೂರು ಇನ್ನುಮುಂದೆ ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್
ರಾಜಕೀಯ

ಕಲ್ಪತರು ನಾಡು ತುಮಕೂರಿನ ಹೆಸರು ಬದಲಾಗುತ್ತಾ? ತುಮಕೂರು ಇನ್ನುಮುಂದೆ ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್

June 12, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.