• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾ ಕರಿನೆರಳು: ಸೋಂಕಿತರ ಸಂಖ್ಯೆಯಲ್ಲಿ ಚೀನಾ ಮೀರಿಸಿದ ಅಮೇರಿಕಾ!

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
0
SHARES
0
VIEWS
Share on FacebookShare on Twitter

ಜನವರಿ ೩೦ ರಂದು ಭಾರತದಲ್ಲಿ ಮೊದಲ ಕೋವಿಡ್-೧೯ ಪಾಸಿಟಿವ್ ಪ್ರಕರಣ ದಾಖಲಾಗಿತ್ತು. ವಿದ್ಯಾಭ್ಯಾಸಕ್ಕೆಂದು ಚೀನಾದ ವುಹಾನ್ ಗೆ ಹೋಗಿ, ಅಲ್ಲಿಂದ ಭಾರತಕ್ಕೆ ಹಿಂದಿರುಗಿದ್ದ ಕೇರಳದ ವಿದ್ಯಾರ್ಥಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯಿಂದ ಪಡೆದ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪುಣೆಯ ಲ್ಯಾಬ್ ಗೆ ಕಳುಹಿಸಿಕೊಡಲಾಗಿತ್ತು.

ಸಂಶೋಧನೆ ವೇಳೆ ದ್ರವ ಮಾದರಿಯಲ್ಲಿ ಪತ್ತೆಯಾದ ವೈರಸ್ ಗಳು ವುಹಾನ್ ನ ವೈರಸ್ ಮಾದರಿಗಳೊಂದಿಗೆ ೯೯.೯೮% ತಾಳೆ ಆಗಿರುವುದು ಕಂಡುಬAದಿದೆ. ಪ್ರಯೋಗದ ವೇಳೆ ಕೋವಿಡ್-೧೯ ರೋಗಕ್ಕೆ ಕಾರಣವಾಗುವ SಂಖS-ಅov-೨ ವೈರಸ್ ಗಳು ದುಂಡಗಿನ ರೂಪದಲ್ಲಿದ್ದು, ಮೈ ಮೇಲೆ ಹೊರಚಾಚಿದ ಕಾಂಡದ ರೀತಿಯ ಮುಳ್ಳುಗಳನ್ನು ಹೊಂದಿರುವುದು ಗೋಚರವಾಗಿದೆ. ಇನ್ನು, ಇದೇ ಲ್ಯಾಬ್ ನಲ್ಲಿ ಅಧ್ಯಯನದ ಸಲುವಾಗಿ ಕೊರೊನಾ ವೈರಸ್ ನ ಮೂಲ ತಳಿಯ ವಿಶಿಷ್ಟ ಲಕ್ಷಣಗಳಿಗೆ ಹೋಲಿಕೆಯಾಗುವ ಒಂದು ನಿರ್ದಿಷ್ಟ ವೈರಾಣು ಕಣವೊಂದನ್ನು ಸಂರಕ್ಷಿಸಿ ಇಡಲಾಗಿದೆ.

Related News

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023
28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್
ಪ್ರಮುಖ ಸುದ್ದಿ

28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ – ಸಿದ್ದಿಕ್‌ ಕಪ್ಪನ್

February 2, 2023
ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ
ಪ್ರಮುಖ ಸುದ್ದಿ

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ

February 2, 2023
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.