• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೋನಾ ಭೀತಿಯ ನಡುವೆ ನಿಸರ್ಗ ಹೊಡೆತ

Kiran K by Kiran K
in ಪ್ರಮುಖ ಸುದ್ದಿ

NASA: This May 31, 2020, satellite image released by NASA shows Cyclone Nisarga roaring toward the western coast of India. Indian Meteorological Department (IMD) authorities say that the cyclone brewing in the Arabian sea is expected to cross very close to India's western coast on Wednesday, June 3, 2020. Maharashtra and Gujarat states are on pre-cyclone alert as heavy rainfall is expected in the region. The city of Mumbai, already overwhelmed with the high incidence of coronavirus cases, is bracing for this unusual cyclone that may inundate low-lying slum areas. (NASA Worldview, Earth Observing System Data and Information System AP/PTI Photo(AP02-06-2020_000047B)

0
SHARES
13
VIEWS
Share on FacebookShare on Twitter

ಕೊರೋನಾ ಭೀತಿಯ ನಡುವೆ ಜನ ತತ್ತರಿಸುತ್ತಿರುವಾಗಲೇ ಮತ್ತೆ ಮಹಾರಾಷ್ಟ್ರದ ಜನತೆಗೆ ಅಘಾತವೊಂದು ಎದುರಾಗಿದೆ..ಇಂದು ನಿಸರ್ಗ ಚಂಡಮಾರುತ ಮಹಾರಾಷ್ಟ್ರ -ಗುಜರಾತ್ ಕಡೆ 110 ಕಿ.ಮೀ ಪರ್ ಹಾರ್ ಬೀಸುತ್ತಿದ್ದು ಜನಜೀವನ ಅಸ್ಥವ್ಯಸ್ಥವಾಗಿದೆ. ಭಾರೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಇದರ ಜೊತೆಯಲ್ಲಿಯೇ ಭಾರೀ ಪ್ರಮಾಣದಲ್ಲಿ ಮಳೆ ಕೂಡ ಆಗುತ್ತಿದೆ.ನಿಸರ್ಗ ಚಂಡಮಾರುತದ ಹೊಡೆತಕ್ಕೆ 4 ಜನ ಸಾವನ್ನಪ್ಪಿದ್ದಾರೆ .

ನಿಸರ್ಗ ಚಂಡಮಾರುತದ ಗಾಳಿ ರಭಸಕ್ಕೆ ಮನೆಯ ಮೇಲ್ಛಾವಣಿಗಳು ಹಾರಿ ಬೀಳುತ್ತಿವೆ. ಈ ಹಿನ್ನಲೆ ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಕಾರ್ಯಪ್ರವೃತ್ತವಾಗಿದೆ. ನಿಸರ್ಗ ಚಂಡಮಾರುತದಿಂದಾಗಿ ಸಮುದ್ರದ ಅಲೆಗಳ ರಭಸ ಜೋರಾಗಿದ್ದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.ತಗ್ಗು ಪ್ರದೇಶ , ಅತೀಯಾದ ಗಾಳಿ ಇರೊ ಭಾಗದಲ್ಲಿ 50 ಸಾವಿರ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ.

ಇತ್ತ ಮಹಾರಾಷ್ಟ್ರ ಹಾಗೂ ಗುಜರಾತ್‍ನಲ್ಲಿ ಬೀಸುತ್ತಿರುವ ನಿಸರ್ಗ ಚಂಡಮಾರುತಕ್ಕೆ ಕರಾವಳಿ ಪ್ರದೇಶವು ನಲುಗಿಹೋಗಿದೆ.. ಕರಾವಳಿಯ ಹಲವು ಕಡೆ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಜೊತೆಗೆ ಕಡಲಅಬ್ಬರ ಜೋರಾಗಿದ್ದು ಜನರು ಭಯದಲ್ಲೇ ಜೀವನ ಸಾಗಿಸುತ್ತಿದ್ದಾರೆ.

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.